ಬ್ರೇಕಿಂಗ್ ನ್ಯೂಸ್
28-12-20 03:57 pm Mangalore Correspondent ಕರಾವಳಿ
ಉಡುಪಿ, ಡಿ.28 ; ಹೊಸ ವರ್ಷದ ನೆಪದಲ್ಲಿ ರೆಸ್ಟೋರೆಂಟ್, ಸ್ಟಾರ್ ಹೊಟೇಲ್ಗಳಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸುವಂತಿಲ್ಲ. ಎಂದಿನಂತೆ ಹೊಟೇಲ್, ರೆಸ್ಟೋರೆಂಟ್ ತೆರೆಯುವುದಕ್ಕೆ ಯಾವುದೇ ಸಮಸ್ಯೆ ಇಲ್ಲ. ಆದರೆ, ಸಾರ್ವಜನಿಕವಾಗಿ ಹೊಸ ವರ್ಷದ ಸಂಭ್ರಮಾಚರಣೆಯಾಗಲೀ, ಪಾರ್ಟಿ ಮಾಡುವುದಕ್ಕಾಗಲೀ ಅವಕಾಶವಿಲ್ಲ ಎಂದು ಉಡುಪಿ ಜಿಲ್ಲಾಧಿಕಾರಿ ಡಿ. ಸಿ. ಜಗದೀಶ್ ಹೇಳಿದ್ದಾರೆ.
ಸರ್ಕಾರದ ಕೋವಿಡ್ ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಹೊಸ ವರ್ಷಾಚರಣೆಗೆ ವಿಶೇಷ ಕಾರ್ಯಕ್ರಮ ಆಯೋಜಿಸುವುದು, ಆಫರ್ ಮೂಲಕ ಗ್ರಾಹಕರನ್ನು ಆಕರ್ಷಿಸುವುದು ತಪ್ಪು. ಎಲ್ಲರೂ ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಜಿ. ಜಗದೀಶ್ ಸೂಚನೆ ನೀಡಿದ್ದಾರೆ.

ಹೊಸ ವರ್ಷಕ್ಕೆ ಪ್ರವಾಸಿಗರ ದಂಡು !
ಇದೇ ವೇಳೆ, ಹೊಸ ವರ್ಷದ ನೆಪದಲ್ಲಿ ಪ್ರವಾಸಿಗರು ಕರಾವಳಿ ಜಿಲ್ಲೆಗಳತ್ತ ಆಗಮಿಸುತ್ತಿದ್ದಾರೆ. ಉಡುಪಿಯ ಪ್ರವಾಸಿ ಕೇಂದ್ರಗಳಿಗೆ ಪ್ರವಾಸಿಗರು ಬರುತ್ತಿದ್ದು ಮಲ್ಪೆ ಸಮುದ್ರ ತೀರಕ್ಕೆ ಈಗಾಗಲೇ ಸಾವಿರಾರು ಮಂದಿ ಆಗಮಿಸಿದ್ದಾರೆ.
ಜಿಲ್ಲೆಯ ಹೋಂ ಸ್ಟೇ, ಹೋಟೆಲ್ಗಳಲ್ಲಿ ಜನ ಉಳಿದುಕೊಳ್ಳುತ್ತಿದ್ದಾರೆ. ಕಾಪು, ಮಲ್ಪೆ, ತ್ರಾಸಿ ಬೀಚ್ ಸೇರಿದಂತೆ ಹಲವು ಜನ ಬಂದು ರೂಂ ಪಡೆದು ಉಳಿಯುತ್ತಿದ್ದಾರೆ.
ಈ ಹಿನ್ನೆಲೆಯಲ್ಲಿ ಕರಾವಳಿ ಜಿಲ್ಲೆಗೆ ಆಗಮಿಸುವ ಪ್ರವಾಸಿಗರಿಗಾಗಿ ಉಡುಪಿ ಜಿಲ್ಲಾಡಳಿತ ಸೂಚನೆಗಳನ್ನು ನೀಡಿದೆ, ಕೋವಿಡ್ ನಿಯಮಗಳನ್ನು ಪಾಲಿಸುವಂತೆ ನಿರ್ದೇಶನ ನೀಡಿದೆ.
People of Mangalore and Udupi don't care for New Rules issued by the state governedent. COVID-19, Karnataka will miss the usual New Year day eve celebrations in clubs, pubs and restaurants among other places with the state
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm