ಬ್ರೇಕಿಂಗ್ ನ್ಯೂಸ್
24-10-25 11:57 am Mangalore Correspondent ಕರಾವಳಿ
ಮಂಗಳೂರು, ಅ.24 : ಬಜ್ಪೆಯಲ್ಲಿ ಪಟಾಕಿ ಮಾರಾಟ ನಡೆಸುತ್ತಿದ್ದವರನ್ನು ಹೆದರಿಸಿ ಹಫ್ತಾ ಕೇಳಿದ ಆರೋಪದಲ್ಲಿ ಫಾಜಿಲ್ ಕೊಲೆ ಪ್ರಕರಣದ ಆರೋಪಿ, ರೌಡಿಶೀಟರ್ ಪ್ರಶಾಂತ್ ಅಲಿಯಾಸ್ ಪಚ್ಚು ಮತ್ತು ಆತನ ಸಹವರ್ತಿ ಮೇಲೆ ಬಜ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅ.22ರಂದು ಘಟನೆ ನಡೆದಿದ್ದು ಪಟಾಕಿ ಮಾರಾಟ ಮಾಡುತ್ತಿದ್ದವರನ್ನು ಹೆದರಿಸಿ ಹಣ ಕೇಳಿದ್ದಾನೆ. ಇದರಿಂದ ಪಟಾಕಿ ವ್ಯಾಪಾರಸ್ಥರು ಹೆದರಿದ್ದು ಅಂದು ಪೊಲೀಸರಿಗೆ ಮಾಹಿತಿಯನ್ನೂ ನೀಡಿರಲಿಲ್ಲ. ಪೊಲೀಸರು ಮಾಹಿತಿ ತಿಳಿದು ರಕ್ಷಣೆ ಕೊಡ್ತೀವಿ, ದೂರು ಕೊಡಿ ಎಂದು ಧೈರ್ಯ ತುಂಬಿದ್ದರಿಂದ ಅ.23ರಂದು ಪಟಾಕಿ ಅಂಗಡಿಯ ದಾಮೋದರ್ ಎಂಬವರು ದೂರು ನೀಡಿದ್ದಾರೆ. ಆರೋಪಿ ಪ್ರಶಾಂತ್, ಇತ್ತೀಚೆಗೆ ಕೊಲೆಯಾದ ಸುಹಾಸ್ ಶೆಟ್ಟಿ ಸಹವರ್ತಿಯಾಗಿದ್ದು ಬಜ್ಪೆಯಲ್ಲಿ ರೌಡಿಶೀಟರ್ ಆಗಿದ್ದಾನೆ. ಈತನ ಜೊತೆಗಿದ್ದ ಅಶ್ವಿತ್ ಕ್ರಿಮಿನಲ್ ಹಿನ್ನೆಲೆಯವನಲ್ಲ.
ಘಟನೆ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ, ಕ್ರಿಮಿನಲ್ ಹಿನ್ನೆಲೆಯ ವ್ಯಕ್ತಿಗಳ ಜೊತೆಗೆ ತಿರುಗಾಡದಂತೆ ಈ ಮೊದಲೇ ಹೇಳಿದ್ದೆ. ರೌಡಿಗಳ ಜೊತೆಗಿದ್ದು ಅಪರಾಧದಲ್ಲಿ ಸಿಲುಕಬೇಡಿ ಎಂದೂ ಹೇಳಿದ್ದೆ. ನೀವು ನಮ್ಮ ಮಾತು ಕೇಳ್ತಾ ಇಲ್ಲ ಎನಿಸತ್ತೆ. ನಮ್ಮ ಮಾತು ಕೇಳಲ್ಲಾಂದ್ರೆ ನಾವು ಏನು ಮಾಡಬೇಕೆಂದು ಗೊತ್ತಿದೆ. ನಾವು ನಮ್ಮ ಕೆಲಸ ಮಾಡ್ತೀವಿ. ನಿಮ್ಮ ಇಷ್ಟದಂತೆ ಮಾಡ್ಕೊಂಡ್ರೆ ನಮ್ಗೆ ತೊಂದರೆ ಇಲ್ಲ. ಏನು ಬೇಕಾದರೂ ಮಾಡ್ಕೊಂಡು ಹೋಗಿ. ಪೊಲೀಸರು ತಮ್ಮ ಕೆಲಸ ಮಾಡುತ್ತಾರೆ ಎಂದು ವಾರ್ನಿಂಗ್ ಮಾಡಿದ್ದಾರೆ.
In Bajpe, Mangaluru, rowdy-sheeter Prashanth alias “Pachu,” an accused in the Fazil murder case, has been booked for allegedly demanding extortion money from a firecracker trader. The incident occurred on October 22, when Prashanth and an associate reportedly threatened the shop owner for money.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am