ಬ್ರೇಕಿಂಗ್ ನ್ಯೂಸ್
25-10-25 02:36 pm Mangalore Correspondent ಕರಾವಳಿ
ಮಂಗಳೂರು, ಅ.25: ಸಕಲೇಶಪುರ- ಸುಬ್ರಹ್ಮಣ್ಯ ರೋಡ್ ನಡುವೆ ನಡೆಯುತ್ತಿರುವ ರೈಲ್ವೆ ವಿದ್ಯುದ್ದೀಕರಣ ಕಾರ್ಯದಿಂದಾಗಿ, ಮಂಗಳೂರು ಬೆಂಗಳೂರು ನಡುವೆ ಸಂಚರಿಸುವ ಹಲವು ರೈಲುಗಳ ಸಮಯದಲ್ಲಿ ವ್ಯತ್ಯಯವಾಗಲಿದ್ದು, ಕೆಲವು ರೈಲುಗಳ ಸಂಚಾರವನ್ನು ರದ್ದು ಮಾಡಲಾಗಿದೆ.
ವಿದ್ಯುದ್ದೀಕರಣ ಕಾಮಗಾರಿ ನವೆಂಬರ್ 2 ರಿಂದ ಡಿಸೆಂಬರ್ 15ರ ವರೆಗೆ ನಡೆಯಲಿದ್ದು ಈ ವೇಳೆ ಹಲವು ರೈಲುಗಳ ಸೇವೆಯನ್ನು ರದ್ದುಪಡಿಸಲಾಗಿದೆ. ಈ ಕುರಿತು ನೈರುತ್ಯ ರೈಲ್ವೆ ಪ್ರಕಟಣೆ ಹೊರಡಿಸಿದೆ. ಕಾಮಗಾರಿ ನಡುವೆ ಪ್ರತಿ ದಿನ ನಾಲ್ಕು ಗಂಟೆಗಳಿಗೊಮ್ಮೆ ಲೈನ್ ಬ್ಲಾಕ್ ತೆರೆದುಕೊಳ್ಳಲಿದೆ. ಈ ವೇಳೆ ಮಾತ್ರ ರೈಲುಗಳ ಸಂಚಾರ ಇರಲಿದೆ.
ರೈಲು ಸಂಖ್ಯೆ 16539 ಯಶವಂತಪುರ–ಮಂಗಳೂರು ಜಂಕ್ಷನ್ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು ಮೊದಲು 01.11.2025 ರ ವರೆಗೆ ರದ್ದುಗೊಂಡಿತ್ತು. ಈಗ 08.11.2025 ರಿಂದ 13.12.2025 ರವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್–ಯಶವಂತಪುರ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು ಮೊದಲು 02.11.2025 ರ ವರೆಗೆ ರದ್ದುಗೊಂಡಿತ್ತು. ಈಗ 09.11.2025 ರಿಂದ 14.12.2025 ರವರೆಗೆ ರದ್ದುಗೊಳ್ಳಲಿದೆ. ರೈಲು ಸಂಖ್ಯೆ 16575 ಯಶವಂತಪುರ – ಮಂಗಳೂರು ಜಂಕ್ಷನ್ ಗೋಮಟೇಶ್ವರ ಟ್ರೈನ್-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 30.10.2025 ರ ವರೆಗೆ ರದ್ದುಗೊಂಡಿತ್ತು. ಈಗ 02.11.2025 ರಿಂದ 14.12.2025 ರ ವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16576 ಮಂಗಳೂರು ಜಂಕ್ಷನ್– ಯಶವಂತಪುರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 30.10.2025ರ ವರೆಗೆ ರದ್ದುಗೊಂಡಿತ್ತು. ಈಗ 03.11.2025 ರಿಂದ 15.12.2025 ರವರೆಗೆ ರದ್ದುಗೊಳ್ಳಲಿದೆ. ರೈಲು ಸಂಖ್ಯೆ 16515 ಯಶವಂತಪುರ – ಕಾರವಾರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 31.10.2025 ರವರೆಗೆ ರದ್ದುಗೊಂಡಿತ್ತು. ಈಗ 03.11.2025 ರಿಂದ 15.12.2025 ರವರೆಗೆ ರದ್ದುಗೊಳ್ಳಲಿದೆ.
ರೈಲು ಸಂಖ್ಯೆ 16516 ಕಾರವಾರ – ಯಶವಂತಪುರ ಟ್ರೈ-ವೀಕ್ಲಿ ಎಕ್ಸ್’ಪ್ರೆಸ್ ಮೊದಲು 01.11.2025 ರವರೆಗೆ ರದ್ದುಗೊಂಡಿತ್ತು. ಈಗ 04.11.2025 ರಿಂದ 16.12.2025 ರವರೆಗೆ ರದ್ದುಗೊಳ್ಳಲಿದೆ.
ಬೆಳಗಿನ ರೈಲು ರದ್ದು ವಿಸ್ತರಣೆ
ಭಾರಿ ಮಳೆಯ ಕಾರಣ ರದ್ದಾಗಿದ್ದ ಮಂಗಳೂರು - ಬೆಂಗಳೂರು ಬೆಳಗಿನ ರೈಲುಗಳ ರದ್ದು ನಿರ್ಧಾರವನ್ನು ಕಳೆದ ತಿಂಗಳು ವಿಸ್ತರಣೆ ಮಾಡಲಾಗಿದೆ. ವಿದ್ಯುದ್ದೀಕರಣ ಕಾಮಗಾರಿ ಹಿನ್ನಲೆಯಲ್ಲಿ ಈ ರೈಲು ಸಂಚಾರವನ್ನು ಡಿಸೆಂಬರ್ 16ರ ವರೆಗೆ ರದ್ದು ಮಾಡಲಾಗಿದೆ.
Train services between Mangaluru and Bengaluru will face disruptions until mid-December due to ongoing railway electrification work between Sakleshpur and Subrahmanya Road. Several trains have been cancelled or rescheduled during this period, according to a press release issued by the South Western Railway.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am