ಬ್ರೇಕಿಂಗ್ ನ್ಯೂಸ್
27-10-25 05:56 pm Mangalore Correspondent ಕರಾವಳಿ
ಮಂಗಳೂರು, ಅ.27 : ಯಾರು ಸಿಎಂ ಆಗಬೇಕು ಅಂತ ಹೈಕಮಾಂಡ್ ತೀರ್ಮಾನ ಮಾಡೋದು. ಯಾರು ಕೂಡ ಹೇಳಿದ ಮಾತ್ರಕ್ಕೆ ಸಿಎಂ ಆಗಲ್ಲ. ನಾನು ಕೂಡ ಹೈಕಮಾಂಡ್ ತೀರ್ಮಾನ ಮಾಡಿದ್ರೆ ಮಾತ್ರ ಐದು ವರ್ಷ ಸಿಎಂ ಆಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಮಂಗಳೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಯಾರೇ ಆಗಲಿ ಸಿಎಂ ವಿಚಾರದಲ್ಲಿ ನೀಡಿರುವ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯಗಳು. ಯಾರು ಚೀಫ್ ಮಿನಿಸ್ಟರ್ ಅಭ್ಯರ್ಥಿ ಆಗಬೇಕಿದ್ದರೂ ಅದರ ಬಗ್ಗೆ ಹೈಕಮಾಂಡ್ ಹೇಳಬೇಕು ಎಂದರು. ರಾಜಣ್ಣ ನೀವೇ ಐದು ವರ್ಷ ಸಿಎಂ ಆಗಬೇಕು ಅಂತ ಹೇಳಿದ್ದಾರಲ್ವಾ ಎಂಬ ಪ್ರಶ್ನೆಗೆ, ಅದು ಅವರ ವೈಯಕ್ತಿಕ ಹೇಳಿಕೆ ಎಂದರು. ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್ಐಆರ್ ದಾಖಲಾದ ವಿಚಾರದಲ್ಲಿ, ಯಾರೇ ದ್ವೇಷ ಭಾಷಣ ಮಾಡಿದರೂ ಎಫ್ಐಆರ್ ದಾಖಲು ಮಾಡ್ತೀವಿ. ಯಾರಿಗೂ ದ್ವೇಷ ಭಾಷಣಕ್ಕೆ ಅವಕಾಶ ಇಲ್ಲ ಎಂದು ಹೇಳಿದರು.
ಧರ್ಮಸ್ಥಳ ಎಸ್ಐಟಿ ತನಿಖೆ ಇದೇ ತಿಂಗಳಲ್ಲಿ ಮುಗಿಸಬೇಕೆಂಬ ಸೂಚನೆ ಬಗ್ಗೆ ಕೇಳಿದ ಪ್ರಶ್ನೆಗೆ, ಎಸ್ಐಟಿ ತನಿಖೆ ಅವರಿಗೆ ಬಿಟ್ಟದ್ದು. ಈ ತಿಂಗಳ ಅಂತ್ಯದಲ್ಲಿ ಮುಗಿಸಬಹುದು, ವರದಿಯನ್ನು ಸಲ್ಲಿಸಬಹುದು ಎಂದು ಗೃಹ ಸಚಿವರು ಹೇಳಿದ್ದಾರೆ. ಸಲ್ಲಿಸಲೂ ಬಹುದು ಅಂತ. ವರದಿ ಸಲ್ಲಿಸುವುದು ಎಸ್ಐಟಿ ವಿವೇಚನೆ. ನಮ್ಮ ತಕರಾರು ಇಲ್ಲ ಎಂದರು.
Chief Minister Siddaramaiah has asserted that the decision on who will be Karnataka’s Chief Minister lies entirely with the Congress High Command, stating that he will continue as CM for the full five-year term only if the High Command decides so.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 10:30 am
HK News Staffer
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am