ಬ್ರೇಕಿಂಗ್ ನ್ಯೂಸ್
30-10-25 11:16 pm Mangalore Correspondent ಕರಾವಳಿ
ಮಂಗಳೂರು, ಅ.30 : ಬಿಸಿಲೆ ಘಾಟ್ ಘಾಟ್ ನಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ಅಂಬ್ಯುಲೆನ್ಸ್ ನಲ್ಲಿ ಕರೆ ತರುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಅಡ್ಡಗಟ್ಟಿ ಸೈಡ್ ಕೊಡದೆ ಸತಾಯಿಸಿದ ವಿಡಿಯೋ ವೈರಲ್ ಆಗಿದ್ದು ಘಟನೆ ಸಂಬಂಧಿಸಿ ಬಂಟ್ವಾಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಗುರುವಾರ ಮಧ್ಯಾಹ್ನ 1.30 ಗಂಟೆಗೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್ ಜಿ ಸರ್ಕಲ್ನಿಂದ ಅಂಬ್ಯುಲೆನ್ಸ್ ಮುಂದಿನಿಂದ KA.19.EK.0696 ನೇ ದ್ವಿಚಕ್ರ ವಾಹನ ಸವಾರ ಅಂಬ್ಯುಲೆನ್ಸ್ ಸೈರನ್ ಶಬ್ದ ಕೇಳಿಯೂ ದಾರಿ ಬಿಟ್ಟು ಕೊಡದೆ ಅಂಬ್ಯುಲೆನ್ಸ್ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಾನೆ. ಈ ವೇಳೆ, ಆಂಬುಲೆನ್ಸ್ ನಲ್ಲಿದ್ದ ಸಿಬಂದಿ ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದು ಜಾಲತಾಣದಲ್ಲಿ ಹಾಕಿದ್ದರು.
ಆರೋಪಿ ಬೆಟ್ಟಂಪಾಡಿ ಗ್ರಾಮ ನಿವಾಸಿ ಮಹಮ್ಮದ್ ಮನ್ಸೂರು(38) ಎಂಬುವರ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ 128/2025 ಕಲಂ:110, 125 ಬಿ.ಎನ್.ಎಸ್ ನಂತೆ ಪ್ರಕರಣ ದಾಖಲಿಸಿ ವಶಕ್ಕೆ ಪಡೆಯಲಾಗಿದೆ.
A biker who deliberately blocked an ambulance on BC Road and refused to give way has been arrested by Bantwal police after a video of the incident went viral on social media. The ambulance was transporting a critically injured woman from Bisile Ghat to a Mangaluru hospital when the incident occurred around 1:30 p.m. on Thursday near NG Circle, BC Road.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am