ಬ್ರೇಕಿಂಗ್ ನ್ಯೂಸ್
30-10-25 11:16 pm Mangalore Correspondent ಕರಾವಳಿ
ಮಂಗಳೂರು, ಅ.30 : ಬಿಸಿಲೆ ಘಾಟ್ ಘಾಟ್ ನಲ್ಲಿ ಗಂಭೀರ ಗಾಯಗೊಂಡಿದ್ದ ಮಹಿಳೆಯನ್ನು ಮಂಗಳೂರಿನ ಆಸ್ಪತ್ರೆಗೆ ಅಂಬ್ಯುಲೆನ್ಸ್ ನಲ್ಲಿ ಕರೆ ತರುತ್ತಿದ್ದ ವೇಳೆ ದ್ವಿಚಕ್ರ ವಾಹನದಲ್ಲಿ ಅಡ್ಡಗಟ್ಟಿ ಸೈಡ್ ಕೊಡದೆ ಸತಾಯಿಸಿದ ವಿಡಿಯೋ ವೈರಲ್ ಆಗಿದ್ದು ಘಟನೆ ಸಂಬಂಧಿಸಿ ಬಂಟ್ವಾಳ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಗುರುವಾರ ಮಧ್ಯಾಹ್ನ 1.30 ಗಂಟೆಗೆ ಬಂಟ್ವಾಳ ತಾಲೂಕು ಬಿ.ಸಿ.ರೋಡ್ ಎನ್ ಜಿ ಸರ್ಕಲ್ನಿಂದ ಅಂಬ್ಯುಲೆನ್ಸ್ ಮುಂದಿನಿಂದ KA.19.EK.0696 ನೇ ದ್ವಿಚಕ್ರ ವಾಹನ ಸವಾರ ಅಂಬ್ಯುಲೆನ್ಸ್ ಸೈರನ್ ಶಬ್ದ ಕೇಳಿಯೂ ದಾರಿ ಬಿಟ್ಟು ಕೊಡದೆ ಅಂಬ್ಯುಲೆನ್ಸ್ ಸಂಚಾರಕ್ಕೆ ಅಡಚಣೆ ಉಂಟು ಮಾಡಿದ್ದಾನೆ. ಈ ವೇಳೆ, ಆಂಬುಲೆನ್ಸ್ ನಲ್ಲಿದ್ದ ಸಿಬಂದಿ ಮೊಬೈಲ್ ನಲ್ಲಿ ವಿಡಿಯೋ ಮಾಡಿದ್ದು ಜಾಲತಾಣದಲ್ಲಿ ಹಾಕಿದ್ದರು.
ಆರೋಪಿ ಬೆಟ್ಟಂಪಾಡಿ ಗ್ರಾಮ ನಿವಾಸಿ ಮಹಮ್ಮದ್ ಮನ್ಸೂರು(38) ಎಂಬುವರ ಮೇಲೆ ಬಂಟ್ವಾಳ ನಗರ ಪೊಲೀಸ್ ಠಾಣಾ ಅ.ಕ್ರ 128/2025 ಕಲಂ:110, 125 ಬಿ.ಎನ್.ಎಸ್ ನಂತೆ ಪ್ರಕರಣ ದಾಖಲಿಸಿ ವಶಕ್ಕೆ ಪಡೆಯಲಾಗಿದೆ.
A biker who deliberately blocked an ambulance on BC Road and refused to give way has been arrested by Bantwal police after a video of the incident went viral on social media. The ambulance was transporting a critically injured woman from Bisile Ghat to a Mangaluru hospital when the incident occurred around 1:30 p.m. on Thursday near NG Circle, BC Road.
30-10-25 11:00 pm
Bangalore Correspondent
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 11:16 pm
Mangalore Correspondent
ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm