ಬ್ರೇಕಿಂಗ್ ನ್ಯೂಸ್
31-10-25 10:47 pm Mangalore Correspondent ಕರಾವಳಿ
ಮಂಗಳೂರು, ಅ.31 : 2025ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದ್ದು, 70 ಮಂದಿ ಸಾಧಕರನ್ನು ಪಟ್ಟಿಯಲ್ಲಿ ಆಯ್ಕೆ ಮಾಡಲಾಗಿದೆ. ಇದರ ಜೊತೆಗೆ 24 ಸಂಘ- ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ.
ಶ್ವಾನ ಪ್ರೇಮಿ ರಜನಿ ಶೆಟ್ಟಿ, ನೃತ್ಯ ಸಾಧಕಿ ರೆಮೋನಾ ಇವೆಟ್ ಪಿರೇರಾ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಛಾಯಾಗ್ರಾಹಕ ಸತೀಶ್ ಇರಾ, ಎ.ಕೆ.ಕುಕ್ಕಿಲ, ರಾಜೇಶ್ ದಡ್ಡಂಗಡಿ, ಉದ್ಯಮ ಕ್ಷೇತ್ರದಲ್ಲಿ ಎಡಕ್ಕಾನ ಮಹಾಬಲೇಶ್ವರ ಭಟ್, ಸಮಾಜ ಸೇವೆ ಕ್ಷೇತ್ರದಲ್ಲಿ ಅನಿವಾಸಿ ಭಾರತೀಯ ಪ್ರವೀಣ್ ಶೆಟ್ಟಿ ಪಿಲಾರು, ಮೊಹಮ್ಮದ್ ಮುಕ್ಕಚ್ಚೇರಿ, ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ, ರಂಗಭೂಮಿ ಕ್ಷೇತ್ರದಲ್ಲಿ ಸುಂದರ ರೈ ಮಂದಾರ, ದೈವಾರಾಧನೆ ಕ್ಷೇತ್ರದಲ್ಲಿ ಗಣೇಶ್ ಎಸ್, ಗೋಪಾಲ ಕೋಟ್ಯಾನ್, ಸುರೇಂದ್ರ ಪರವ, ಸ್ಯಾಕ್ಸೋಫೋನ್ – ಬಾಬು ಸಪಲ್ಯ ವಗ್ಗ, ನಾಟಿವೈದ್ಯ – ಸೋಮನಾಥ ಪಂಡಿತ ಅವರನ್ನು ಆಯ್ಕೆ ಮಾಡಲಾಗಿದೆ.
ಕಂಬಳ ಕ್ಷೇತ್ರದಲ್ಲಿ ಸತೀಶ್ ದೇವಾಡಿಗ ಅಳದಂಗಡಿ, ಕೃಷಿ ಆಧಾರಿತ ಉದ್ಯಮ- ಅವಿನಾಶ್ ರಾವ್, ಧಾರ್ಮಿಕ ಕುಕ್ಕಾಡಿ ಪ್ರೀತಂ ತಂತ್ರಿ, ಕ್ರೀಡೆ – ಅಶೋಕ್ ಪೂವಯ್ಯ, ರಾಮಣ್ಣ ಗೌಡ ಪಡೀಲ್, ಬಾಲಕೃಷ್ಣ ರೈ, ಜೋಯ್ಸಿನ್ ಲೋಬೋ ಮತ್ತಿತರ ಸಾಧಕರನ್ನು ಜಿಲ್ಲಾ ರಾಜ್ಯೋತ್ಸವ ಪಟ್ಟಿಗೆ ಆಯ್ಕೆ ಮಾಡಲಾಗಿದೆ. 24 ಸಂಘ- ಸಂಸ್ಥೆಗಳ ಹೆಸರುಗಳನ್ನು ಹೆಸರಿಸಲಾಗಿದ್ದು, ಉಳ್ಳಾಲ ಮತ್ತು ಮಂಗಳೂರು ನಗರ ಭಾಗದ್ದು ಹೆಚ್ಚಿವೆ.
The Dakshina Kannada district administration has announced the list of recipients for the 2025 District-level Rajyotsava Awards, honoring 70 individual achievers and 24 organizations for their outstanding contributions in various fields.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am