ಬ್ರೇಕಿಂಗ್ ನ್ಯೂಸ್
31-10-25 10:47 pm Mangalore Correspondent ಕರಾವಳಿ
ಮಂಗಳೂರು, ಅ.31 : 2025ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ರಾಜ್ಯೋತ್ಸವ ಪ್ರಶಸ್ತಿಯನ್ನು ಘೋಷಿಸಲಾಗಿದ್ದು, 70 ಮಂದಿ ಸಾಧಕರನ್ನು ಪಟ್ಟಿಯಲ್ಲಿ ಆಯ್ಕೆ ಮಾಡಲಾಗಿದೆ. ಇದರ ಜೊತೆಗೆ 24 ಸಂಘ- ಸಂಸ್ಥೆಗಳನ್ನು ಆಯ್ಕೆ ಮಾಡಲಾಗಿದೆ.
ಶ್ವಾನ ಪ್ರೇಮಿ ರಜನಿ ಶೆಟ್ಟಿ, ನೃತ್ಯ ಸಾಧಕಿ ರೆಮೋನಾ ಇವೆಟ್ ಪಿರೇರಾ, ಪತ್ರಿಕೋದ್ಯಮ ಕ್ಷೇತ್ರದಲ್ಲಿ ಛಾಯಾಗ್ರಾಹಕ ಸತೀಶ್ ಇರಾ, ಎ.ಕೆ.ಕುಕ್ಕಿಲ, ರಾಜೇಶ್ ದಡ್ಡಂಗಡಿ, ಉದ್ಯಮ ಕ್ಷೇತ್ರದಲ್ಲಿ ಎಡಕ್ಕಾನ ಮಹಾಬಲೇಶ್ವರ ಭಟ್, ಸಮಾಜ ಸೇವೆ ಕ್ಷೇತ್ರದಲ್ಲಿ ಅನಿವಾಸಿ ಭಾರತೀಯ ಪ್ರವೀಣ್ ಶೆಟ್ಟಿ ಪಿಲಾರು, ಮೊಹಮ್ಮದ್ ಮುಕ್ಕಚ್ಚೇರಿ, ಇಸ್ಮಾಯಿಲ್ ಶಾಫಿ ಬಬ್ಬುಕಟ್ಟೆ, ರಂಗಭೂಮಿ ಕ್ಷೇತ್ರದಲ್ಲಿ ಸುಂದರ ರೈ ಮಂದಾರ, ದೈವಾರಾಧನೆ ಕ್ಷೇತ್ರದಲ್ಲಿ ಗಣೇಶ್ ಎಸ್, ಗೋಪಾಲ ಕೋಟ್ಯಾನ್, ಸುರೇಂದ್ರ ಪರವ, ಸ್ಯಾಕ್ಸೋಫೋನ್ – ಬಾಬು ಸಪಲ್ಯ ವಗ್ಗ, ನಾಟಿವೈದ್ಯ – ಸೋಮನಾಥ ಪಂಡಿತ ಅವರನ್ನು ಆಯ್ಕೆ ಮಾಡಲಾಗಿದೆ.
ಕಂಬಳ ಕ್ಷೇತ್ರದಲ್ಲಿ ಸತೀಶ್ ದೇವಾಡಿಗ ಅಳದಂಗಡಿ, ಕೃಷಿ ಆಧಾರಿತ ಉದ್ಯಮ- ಅವಿನಾಶ್ ರಾವ್, ಧಾರ್ಮಿಕ ಕುಕ್ಕಾಡಿ ಪ್ರೀತಂ ತಂತ್ರಿ, ಕ್ರೀಡೆ – ಅಶೋಕ್ ಪೂವಯ್ಯ, ರಾಮಣ್ಣ ಗೌಡ ಪಡೀಲ್, ಬಾಲಕೃಷ್ಣ ರೈ, ಜೋಯ್ಸಿನ್ ಲೋಬೋ ಮತ್ತಿತರ ಸಾಧಕರನ್ನು ಜಿಲ್ಲಾ ರಾಜ್ಯೋತ್ಸವ ಪಟ್ಟಿಗೆ ಆಯ್ಕೆ ಮಾಡಲಾಗಿದೆ. 24 ಸಂಘ- ಸಂಸ್ಥೆಗಳ ಹೆಸರುಗಳನ್ನು ಹೆಸರಿಸಲಾಗಿದ್ದು, ಉಳ್ಳಾಲ ಮತ್ತು ಮಂಗಳೂರು ನಗರ ಭಾಗದ್ದು ಹೆಚ್ಚಿವೆ.
The Dakshina Kannada district administration has announced the list of recipients for the 2025 District-level Rajyotsava Awards, honoring 70 individual achievers and 24 organizations for their outstanding contributions in various fields.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 10:30 am
HK News Staffer
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am