ಬ್ರೇಕಿಂಗ್ ನ್ಯೂಸ್
02-11-25 10:23 pm Mangalore Correspondent ಕರಾವಳಿ
ಮಂಗಳೂರು, ನ.2 : ಧರ್ಮಸ್ಥಳ ಅಸಹಜ ಸಾವು ಪ್ರಕರಣದಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದಲೇ ಮೃತದೇಹಗಳನ್ನು ವಿಲೇವಾರಿ ಮಾಡಿದ್ದಾಗಿ ಹೇಳಲಾಗಿತ್ತು. ಆದರೆ ಅಸಹಜ ಸಾವುಗಳಲ್ಲಿ ಗುರುತು ಪತ್ತೆಯಾಗದ 38 ಪ್ರಕರಣಗಳಿದ್ದು ಅವುಗಳ ವಿಲೇವಾರಿ ಯಾರು ಮಾಡಿದ್ದರೆಂಬ ಬಗ್ಗೆ ಖಚಿತ ಮಾಹಿತಿ ಎಸ್ಐಟಿಗೂ ಸಿಕ್ಕಿಲ್ಲ ಎಂದು ತಿಳಿದುಬಂದಿದೆ.
ಈ 38 ಪ್ರಕರಣಗಳ ಬಗ್ಗೆ ಬೆಳ್ತಂಗಡಿ ಅಥವಾ ಧರ್ಮಸ್ಥಳ ಪೊಲೀಸ್ ಠಾಣೆಗಳಲ್ಲಿ ಯುಡಿಆರ್ ದಾಖಲಿಸಿರುವ ವಿವರಗಳು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಲಭ್ಯವಾಗಿಲ್ಲ ಎಂದು ತಿಳಿದುಬಂದಿದೆ. ಗ್ರಾಪಂ ಕಡೆಯಿಂದ ನೀಡಿರುವ ಮಾಹಿತಿಯಲ್ಲಿ 38 ಅಸಹಜ ಸಾವುಗಳಲ್ಲಿ ಗುರುತು ಪತ್ತೆಯಾಗಿಲ್ಲ ಎನ್ನಲಾಗಿದೆ.
ಸ್ಥಳೀಯ ಪೊಲೀಸರು ದಾಖಲೆ ಹಸ್ತಾಂತರಿಸುವಾಗಲೂ ಲೋಪ ಆಗಿರಬಹುದು. ಯುಡಿಆರ್ ದಾಖಲೆ ಸಿಕ್ಕಿಲ್ಲ ಎಂಬ ಮಾತ್ರಕ್ಕೆ 38 ಮೃತದೇಹಗಳನ್ನು ಅಕ್ರಮ ವಿಲೇವಾರಿ ಮಾಡಲಾಗಿದೆ ಎಂದು ಹೇಳಲಾಗದು. ಆದರೆ ಅಸಹಜವಾಗಿ ಸತ್ತವರ ಗುರುತು ಪತ್ತೆಯಾಗದ ಪ್ರಕರಣಗಳಿಗೆ ಸಂಬಂಧಿಸಿ ಮೃತದೇಹಗಳನ್ನು ಎಲ್ಲಿ ಹೂಳಲಾಗಿದೆ ಎಂಬ ವಿವರಗಳು ಗ್ರಾಪಂ ದಾಖಲೆಗಳಲ್ಲಿ ಸಿಕ್ಕಿಲ್ಲ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
The Special Investigation Team (SIT) probing the Dharmasthala unnatural deaths case has found that while local gram panchayat authorities were earlier said to have handled the disposal of the bodies, there is no clear information regarding 38 cases involving unidentified victims, sources revealed.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am