ಬ್ರೇಕಿಂಗ್ ನ್ಯೂಸ್
02-11-25 10:23 pm Mangalore Correspondent ಕರಾವಳಿ
ಮಂಗಳೂರು, ನ.2 : ಧರ್ಮಸ್ಥಳ ಅಸಹಜ ಸಾವು ಪ್ರಕರಣದಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದಲೇ ಮೃತದೇಹಗಳನ್ನು ವಿಲೇವಾರಿ ಮಾಡಿದ್ದಾಗಿ ಹೇಳಲಾಗಿತ್ತು. ಆದರೆ ಅಸಹಜ ಸಾವುಗಳಲ್ಲಿ ಗುರುತು ಪತ್ತೆಯಾಗದ 38 ಪ್ರಕರಣಗಳಿದ್ದು ಅವುಗಳ ವಿಲೇವಾರಿ ಯಾರು ಮಾಡಿದ್ದರೆಂಬ ಬಗ್ಗೆ ಖಚಿತ ಮಾಹಿತಿ ಎಸ್ಐಟಿಗೂ ಸಿಕ್ಕಿಲ್ಲ ಎಂದು ತಿಳಿದುಬಂದಿದೆ.
ಈ 38 ಪ್ರಕರಣಗಳ ಬಗ್ಗೆ ಬೆಳ್ತಂಗಡಿ ಅಥವಾ ಧರ್ಮಸ್ಥಳ ಪೊಲೀಸ್ ಠಾಣೆಗಳಲ್ಲಿ ಯುಡಿಆರ್ ದಾಖಲಿಸಿರುವ ವಿವರಗಳು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಲಭ್ಯವಾಗಿಲ್ಲ ಎಂದು ತಿಳಿದುಬಂದಿದೆ. ಗ್ರಾಪಂ ಕಡೆಯಿಂದ ನೀಡಿರುವ ಮಾಹಿತಿಯಲ್ಲಿ 38 ಅಸಹಜ ಸಾವುಗಳಲ್ಲಿ ಗುರುತು ಪತ್ತೆಯಾಗಿಲ್ಲ ಎನ್ನಲಾಗಿದೆ.
ಸ್ಥಳೀಯ ಪೊಲೀಸರು ದಾಖಲೆ ಹಸ್ತಾಂತರಿಸುವಾಗಲೂ ಲೋಪ ಆಗಿರಬಹುದು. ಯುಡಿಆರ್ ದಾಖಲೆ ಸಿಕ್ಕಿಲ್ಲ ಎಂಬ ಮಾತ್ರಕ್ಕೆ 38 ಮೃತದೇಹಗಳನ್ನು ಅಕ್ರಮ ವಿಲೇವಾರಿ ಮಾಡಲಾಗಿದೆ ಎಂದು ಹೇಳಲಾಗದು. ಆದರೆ ಅಸಹಜವಾಗಿ ಸತ್ತವರ ಗುರುತು ಪತ್ತೆಯಾಗದ ಪ್ರಕರಣಗಳಿಗೆ ಸಂಬಂಧಿಸಿ ಮೃತದೇಹಗಳನ್ನು ಎಲ್ಲಿ ಹೂಳಲಾಗಿದೆ ಎಂಬ ವಿವರಗಳು ಗ್ರಾಪಂ ದಾಖಲೆಗಳಲ್ಲಿ ಸಿಕ್ಕಿಲ್ಲ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
The Special Investigation Team (SIT) probing the Dharmasthala unnatural deaths case has found that while local gram panchayat authorities were earlier said to have handled the disposal of the bodies, there is no clear information regarding 38 cases involving unidentified victims, sources revealed.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am