ಬ್ರೇಕಿಂಗ್ ನ್ಯೂಸ್
02-11-25 10:23 pm Mangalore Correspondent ಕರಾವಳಿ
ಮಂಗಳೂರು, ನ.2 : ಧರ್ಮಸ್ಥಳ ಅಸಹಜ ಸಾವು ಪ್ರಕರಣದಲ್ಲಿ ಸ್ಥಳೀಯ ಗ್ರಾಮ ಪಂಚಾಯಿತಿ ವತಿಯಿಂದಲೇ ಮೃತದೇಹಗಳನ್ನು ವಿಲೇವಾರಿ ಮಾಡಿದ್ದಾಗಿ ಹೇಳಲಾಗಿತ್ತು. ಆದರೆ ಅಸಹಜ ಸಾವುಗಳಲ್ಲಿ ಗುರುತು ಪತ್ತೆಯಾಗದ 38 ಪ್ರಕರಣಗಳಿದ್ದು ಅವುಗಳ ವಿಲೇವಾರಿ ಯಾರು ಮಾಡಿದ್ದರೆಂಬ ಬಗ್ಗೆ ಖಚಿತ ಮಾಹಿತಿ ಎಸ್ಐಟಿಗೂ ಸಿಕ್ಕಿಲ್ಲ ಎಂದು ತಿಳಿದುಬಂದಿದೆ.
ಈ 38 ಪ್ರಕರಣಗಳ ಬಗ್ಗೆ ಬೆಳ್ತಂಗಡಿ ಅಥವಾ ಧರ್ಮಸ್ಥಳ ಪೊಲೀಸ್ ಠಾಣೆಗಳಲ್ಲಿ ಯುಡಿಆರ್ ದಾಖಲಿಸಿರುವ ವಿವರಗಳು ವಿಶೇಷ ತನಿಖಾ ತಂಡಕ್ಕೆ (ಎಸ್ಐಟಿ) ಲಭ್ಯವಾಗಿಲ್ಲ ಎಂದು ತಿಳಿದುಬಂದಿದೆ. ಗ್ರಾಪಂ ಕಡೆಯಿಂದ ನೀಡಿರುವ ಮಾಹಿತಿಯಲ್ಲಿ 38 ಅಸಹಜ ಸಾವುಗಳಲ್ಲಿ ಗುರುತು ಪತ್ತೆಯಾಗಿಲ್ಲ ಎನ್ನಲಾಗಿದೆ.
ಸ್ಥಳೀಯ ಪೊಲೀಸರು ದಾಖಲೆ ಹಸ್ತಾಂತರಿಸುವಾಗಲೂ ಲೋಪ ಆಗಿರಬಹುದು. ಯುಡಿಆರ್ ದಾಖಲೆ ಸಿಕ್ಕಿಲ್ಲ ಎಂಬ ಮಾತ್ರಕ್ಕೆ 38 ಮೃತದೇಹಗಳನ್ನು ಅಕ್ರಮ ವಿಲೇವಾರಿ ಮಾಡಲಾಗಿದೆ ಎಂದು ಹೇಳಲಾಗದು. ಆದರೆ ಅಸಹಜವಾಗಿ ಸತ್ತವರ ಗುರುತು ಪತ್ತೆಯಾಗದ ಪ್ರಕರಣಗಳಿಗೆ ಸಂಬಂಧಿಸಿ ಮೃತದೇಹಗಳನ್ನು ಎಲ್ಲಿ ಹೂಳಲಾಗಿದೆ ಎಂಬ ವಿವರಗಳು ಗ್ರಾಪಂ ದಾಖಲೆಗಳಲ್ಲಿ ಸಿಕ್ಕಿಲ್ಲ ಎಂದು ಎಸ್ಐಟಿ ಮೂಲಗಳು ತಿಳಿಸಿವೆ.
The Special Investigation Team (SIT) probing the Dharmasthala unnatural deaths case has found that while local gram panchayat authorities were earlier said to have handled the disposal of the bodies, there is no clear information regarding 38 cases involving unidentified victims, sources revealed.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am