ಬ್ರೇಕಿಂಗ್ ನ್ಯೂಸ್
04-11-25 10:51 pm Mangalore Correspondent ಕರಾವಳಿ
ಮಂಗಳೂರು, ನ.4 : ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರ ಹೆಸರಿನಲ್ಲಿ ಫೇಸ್ಬುಕ್ ನಲ್ಲಿ ನಕಲಿ ಖಾತೆ ತೆರೆದಿದ್ದು, ಆಮೂಲಕ ಸೈಬರ್ ಖದೀಮರು ಐಪಿಎಸ್ ಅಧಿಕಾರಿಯನ್ನೇ ಯಾಮಾರಿಸಲು ಹೊರಟಿದ್ದಾರೆ.
ಈ ಬಗ್ಗೆ ವಿಷಯ ತಿಳಿದ ಸುಧೀರ್ ರೆಡ್ಡಿ ಸ್ವತಃ ತನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆಯಲಾಗಿದೆ ಎಂದು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. Sudhir Kumar Reddy IPS ಎಂಬ ಹೆಸರಿನಲ್ಲಿ ಫೇಸ್ಬುಕ್ ಖಾತೆ ಮಾಡಲಾಗಿದ್ದು ಪ್ರೊಫೈಲನ್ನು ಲಾಕ್ ಮಾಡಲಾಗಿದೆ. 11 ಜನರು ಈ ಖಾತೆಯಲ್ಲಿ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ ಫ್ರೆಂಡ್ಸ್ ಆಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಧೀರ್ ರೆಡ್ಡಿ, ನಕಲಿ ಖಾತೆ ತೆರೆದವನಿಗೆ ಸುಧೀರ್ ಕುಮಾರ್ ರೆಡ್ಡಿ ಅಂದ್ರೆ ಹೆಣ್ಣೋ, ಗಂಡೋ ಅಂತನೂ ತಿಳಿದಿಲ್ಲ ಅನ್ಸುತ್ತೆ. Her profile locked (ಅವಳ ಪ್ರೊಫೈಲ್ ಲಾಕ್ ಆಗಿದೆ) ಅಂತ ಇದೆ. About information ನಲ್ಲಿ ಹೆಣ್ಣು ಅಂತ ಪರಿಗಣಿಸಿಯೇ ಬರೆದುಕೊಂಡಿರಬೇಕು ಎಂದಿದ್ದಾರೆ.
ಫೇಸ್ಬುಕ್ ನಲ್ಲಿ ಅಧಿಕಾರಿಗಳು, ಖ್ಯಾತನಾಮರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಗೆಳೆಯರಿಂದ ಹಣ ಕೇಳುವ ಪರಿಪಾಠ ಹಳೆಯದಾಗಿದ್ದು, ಸೈಬರ್ ಖದೀಮರು ಮಂಗಳೂರಿನಲ್ಲಿ ಹೆಸರು ಮಾಡಿರುವ ಅಧಿಕಾರಿ ಸುಧೀರ್ ರೆಡ್ಡಿ ಹೆಸರನ್ನೂ ದುರುಪಯೋಗ ಮಾಡಲು ಮುಂದಾಗಿದ್ದಾರೆ.
In a shocking case of cyber impersonation, cybercriminals have created a fake Facebook account using the name and photo of Mangaluru Police Commissioner Sudhir Kumar Reddy, IPS, reportedly attempting to dupe people by misusing the senior officer’s identity.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 10:30 am
HK News Staffer
ಗುದದ್ವಾರದಲ್ಲಿ ಮೊಬೈಲ್ ಬಚ್ಚಿಟ್ಟು ಜೈಲು ಎಂಟ್ರಿಯಾದ...
01-05-26 09:39 am
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am