ಬ್ರೇಕಿಂಗ್ ನ್ಯೂಸ್
04-11-25 10:51 pm Mangalore Correspondent ಕರಾವಳಿ
ಮಂಗಳೂರು, ನ.4 : ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರ ಹೆಸರಿನಲ್ಲಿ ಫೇಸ್ಬುಕ್ ನಲ್ಲಿ ನಕಲಿ ಖಾತೆ ತೆರೆದಿದ್ದು, ಆಮೂಲಕ ಸೈಬರ್ ಖದೀಮರು ಐಪಿಎಸ್ ಅಧಿಕಾರಿಯನ್ನೇ ಯಾಮಾರಿಸಲು ಹೊರಟಿದ್ದಾರೆ.
ಈ ಬಗ್ಗೆ ವಿಷಯ ತಿಳಿದ ಸುಧೀರ್ ರೆಡ್ಡಿ ಸ್ವತಃ ತನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆಯಲಾಗಿದೆ ಎಂದು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. Sudhir Kumar Reddy IPS ಎಂಬ ಹೆಸರಿನಲ್ಲಿ ಫೇಸ್ಬುಕ್ ಖಾತೆ ಮಾಡಲಾಗಿದ್ದು ಪ್ರೊಫೈಲನ್ನು ಲಾಕ್ ಮಾಡಲಾಗಿದೆ. 11 ಜನರು ಈ ಖಾತೆಯಲ್ಲಿ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ ಫ್ರೆಂಡ್ಸ್ ಆಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಧೀರ್ ರೆಡ್ಡಿ, ನಕಲಿ ಖಾತೆ ತೆರೆದವನಿಗೆ ಸುಧೀರ್ ಕುಮಾರ್ ರೆಡ್ಡಿ ಅಂದ್ರೆ ಹೆಣ್ಣೋ, ಗಂಡೋ ಅಂತನೂ ತಿಳಿದಿಲ್ಲ ಅನ್ಸುತ್ತೆ. Her profile locked (ಅವಳ ಪ್ರೊಫೈಲ್ ಲಾಕ್ ಆಗಿದೆ) ಅಂತ ಇದೆ. About information ನಲ್ಲಿ ಹೆಣ್ಣು ಅಂತ ಪರಿಗಣಿಸಿಯೇ ಬರೆದುಕೊಂಡಿರಬೇಕು ಎಂದಿದ್ದಾರೆ.
ಫೇಸ್ಬುಕ್ ನಲ್ಲಿ ಅಧಿಕಾರಿಗಳು, ಖ್ಯಾತನಾಮರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಗೆಳೆಯರಿಂದ ಹಣ ಕೇಳುವ ಪರಿಪಾಠ ಹಳೆಯದಾಗಿದ್ದು, ಸೈಬರ್ ಖದೀಮರು ಮಂಗಳೂರಿನಲ್ಲಿ ಹೆಸರು ಮಾಡಿರುವ ಅಧಿಕಾರಿ ಸುಧೀರ್ ರೆಡ್ಡಿ ಹೆಸರನ್ನೂ ದುರುಪಯೋಗ ಮಾಡಲು ಮುಂದಾಗಿದ್ದಾರೆ.
In a shocking case of cyber impersonation, cybercriminals have created a fake Facebook account using the name and photo of Mangaluru Police Commissioner Sudhir Kumar Reddy, IPS, reportedly attempting to dupe people by misusing the senior officer’s identity.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
09-07-26 11:09 pm
HK News Desk
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
ಕನ್ನಡದ ಸುದ್ದಿ ವಾಹಿನಿಗಳು ಮಲಯಾಳ ಮಾಧ್ಯಮ ನೋಡಿ ಕಲಿ...
08-07-26 06:53 pm
09-07-26 09:11 pm
HK News Staffer
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm
ಬೆಳಗಾವಿ ಸಂತೆಯಲ್ಲಿ ಎತ್ತು ಖರೀದಿಸಿ ಕೇರಳಕ್ಕೆ ಸಾಗಿ...
09-07-26 07:49 pm
ಬೆಂಗಳೂರಿನ ಎಂಎನ್ ಸಿ ಕಂಪನಿಯಲ್ಲಿ ಉದ್ಯೋಗ ನೆಪ ಹೇಳಿ...
09-07-26 05:34 pm
ಯಲ್ಲಾಪುರ ಅರಬೈಲ್ ಘಾಟ್ನಲ್ಲಿ ಲಾರಿ-ಕ್ರೂಸರ್ ಮುಖಾಮ...
09-07-26 11:38 am