ಬ್ರೇಕಿಂಗ್ ನ್ಯೂಸ್
04-11-25 10:51 pm Mangalore Correspondent ಕರಾವಳಿ
ಮಂಗಳೂರು, ನ.4 : ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಅವರ ಹೆಸರಿನಲ್ಲಿ ಫೇಸ್ಬುಕ್ ನಲ್ಲಿ ನಕಲಿ ಖಾತೆ ತೆರೆದಿದ್ದು, ಆಮೂಲಕ ಸೈಬರ್ ಖದೀಮರು ಐಪಿಎಸ್ ಅಧಿಕಾರಿಯನ್ನೇ ಯಾಮಾರಿಸಲು ಹೊರಟಿದ್ದಾರೆ.
ಈ ಬಗ್ಗೆ ವಿಷಯ ತಿಳಿದ ಸುಧೀರ್ ರೆಡ್ಡಿ ಸ್ವತಃ ತನ್ನ ಹೆಸರಿನಲ್ಲಿ ನಕಲಿ ಖಾತೆ ತೆರೆಯಲಾಗಿದೆ ಎಂದು ಮಾಧ್ಯಮಕ್ಕೆ ಮಾಹಿತಿ ನೀಡಿದ್ದಾರೆ. Sudhir Kumar Reddy IPS ಎಂಬ ಹೆಸರಿನಲ್ಲಿ ಫೇಸ್ಬುಕ್ ಖಾತೆ ಮಾಡಲಾಗಿದ್ದು ಪ್ರೊಫೈಲನ್ನು ಲಾಕ್ ಮಾಡಲಾಗಿದೆ. 11 ಜನರು ಈ ಖಾತೆಯಲ್ಲಿ ಫ್ರೆಂಡ್ ರಿಕ್ವೆಸ್ಟ್ ಸ್ವೀಕರಿಸಿ ಫ್ರೆಂಡ್ಸ್ ಆಗಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಧೀರ್ ರೆಡ್ಡಿ, ನಕಲಿ ಖಾತೆ ತೆರೆದವನಿಗೆ ಸುಧೀರ್ ಕುಮಾರ್ ರೆಡ್ಡಿ ಅಂದ್ರೆ ಹೆಣ್ಣೋ, ಗಂಡೋ ಅಂತನೂ ತಿಳಿದಿಲ್ಲ ಅನ್ಸುತ್ತೆ. Her profile locked (ಅವಳ ಪ್ರೊಫೈಲ್ ಲಾಕ್ ಆಗಿದೆ) ಅಂತ ಇದೆ. About information ನಲ್ಲಿ ಹೆಣ್ಣು ಅಂತ ಪರಿಗಣಿಸಿಯೇ ಬರೆದುಕೊಂಡಿರಬೇಕು ಎಂದಿದ್ದಾರೆ.
ಫೇಸ್ಬುಕ್ ನಲ್ಲಿ ಅಧಿಕಾರಿಗಳು, ಖ್ಯಾತನಾಮರ ಹೆಸರಿನಲ್ಲಿ ನಕಲಿ ಖಾತೆ ತೆರೆದು ಗೆಳೆಯರಿಂದ ಹಣ ಕೇಳುವ ಪರಿಪಾಠ ಹಳೆಯದಾಗಿದ್ದು, ಸೈಬರ್ ಖದೀಮರು ಮಂಗಳೂರಿನಲ್ಲಿ ಹೆಸರು ಮಾಡಿರುವ ಅಧಿಕಾರಿ ಸುಧೀರ್ ರೆಡ್ಡಿ ಹೆಸರನ್ನೂ ದುರುಪಯೋಗ ಮಾಡಲು ಮುಂದಾಗಿದ್ದಾರೆ.
In a shocking case of cyber impersonation, cybercriminals have created a fake Facebook account using the name and photo of Mangaluru Police Commissioner Sudhir Kumar Reddy, IPS, reportedly attempting to dupe people by misusing the senior officer’s identity.
30-01-26 12:38 pm
HK News Desk
ಕರಾವಳಿ ಜಿಲ್ಲೆಗಳ ರೈತರ ಬೆಳೆ ವಿಮೆಗೆ ರಾಜ್ಯ ಸರ್ಕಾರ...
30-01-26 12:20 pm
ಕಾರವಾರ ರಿಶೇಲ್ ಡಿಸೋಜಾ ಆತ್ಮಹತ್ಯೆ ; ಕೊನೆಗೂ JDS ನ...
30-01-26 11:55 am
ಚೀಟಿ ವ್ಯವಹಾರ ಇತ್ಯರ್ಥಕ್ಕೆ 4 ಲಕ್ಷ ರೂ. ಲಂಚಕ್ಕೆ ಬ...
29-01-26 11:03 pm
ಡಿಕೆ ಮುಖ್ಯಮಂತ್ರಿ ಸ್ಥಾನಕ್ಕೆ ಹೋಗಲು ಭಗವಂತ ಅವಕಾಶ...
29-01-26 10:48 pm
29-01-26 11:07 pm
HK News Desk
ಮಂಜು ಮುಸುಕಿದ್ದೇ ವಿಮಾನ ಅಪಘಾತಕ್ಕೆ ಕಾರಣ? ರನ್ ವೇ...
28-01-26 11:16 pm
ಬೌದ್ಧ ಧರ್ಮಕ್ಕೆ ಮತಾಂತರಗೊಂಡು ಅಲ್ಪಸಂಖ್ಯಾತ ಮೀಸಲಾತ...
28-01-26 11:14 pm
ಶಿಮ್ಲಾದಲ್ಲಿ ಹಿಮಪಾತ ; ರೀಲ್ಸ್ ಮಾಡಲು ಹೋಗಿದ್ದ ಹುಡ...
28-01-26 02:35 pm
ತಮ್ಮ ಕರ್ಮಭೂಮಿಯಲ್ಲೇ ಅಜಿತ್ ಪವಾರ್ ಕೊನೆಯುಸಿರು ; ವ...
28-01-26 01:28 pm
29-01-26 10:38 pm
Mangalore Correspondent
Kadri Flower Show 2026: ಕದ್ರಿಯಲ್ಲಿ ಫ್ಲವರ್ ಶೋ...
29-01-26 08:37 pm
ಕೋಡಿಬೆಂಗ್ರೆ ದುರಂತದ ಬಳಿಕ ಎಚ್ಚೆತ್ತ ಜಿಲ್ಲಾಡಳಿತ ;...
29-01-26 03:54 pm
ನಿರ್ಲಕ್ಷ್ಯದಿಂದಲೇ ಅಪಘಾತ ಹೆಚ್ಚಳ, ಕುಡಿದು ವಾಹನ ಚಲ...
27-01-26 10:50 pm
ಫೆ.1ರಂದು "ನಮ್ಮ ನಡಿಗೆ ತಲಪಾಡಿ ದೇವಿಪುರದ ಕಡೆಗೆ" ಬ...
27-01-26 08:58 pm
27-01-26 10:18 pm
Bangalore Correspondent
ಬೆಂಗಳೂರಿನಲ್ಲಿ ಮತ್ತೊಂದು ದರೋಡೆ ; 1.37 ಕೋಟಿ ರೂ....
27-01-26 05:56 pm
ಕೆನರಾ ಲೈಟಿಂಗ್ ಇಂಡಸ್ಟ್ರೀಸ್ ಸಂಸ್ಥೆಯಿಂದ ಕೊಲ್ಕತ್ತ...
27-01-26 05:15 pm
ನಿಮ್ಮ ಕ್ರೆಡಿಟ್ ಕಾರ್ಡ್ ಮೇಲೆ ಬೋನಸ್ ಬಂದಿದೆ ! ಬಣ್...
27-01-26 03:21 pm
JAKEA Michael Rego, Rajeev Gowda Arrest: ಧಮ್ಕ...
27-01-26 12:22 pm