ಬ್ರೇಕಿಂಗ್ ನ್ಯೂಸ್
07-11-25 02:08 pm Mangalore Correspondent ಕರಾವಳಿ
ಮಂಗಳೂರು, ನ.7 : ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣದಲ್ಲಿ ಹೋರಾಟಗಾರರು ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸೌಜನ್ಯ ತಾಯಿ ಕುಸುಮಾವತಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, 70ರಷ್ಟು ಅನಾಥ ಶವ ಮತ್ತು ನಾಪತ್ತೆ ಪ್ರಕರಣದಲ್ಲಿ 70 ಎಫ್ಐಆರ್ ಗಳನ್ನು ದಾಖಲಿಸಿ ತನಿಖೆ ನಡೆಸಬೇಕೆಂದು ಮನವಿ ಮಾಡಿದ್ದಾರೆ.
ನೇತ್ರಾವತಿ ಸ್ನಾನಗೃಹ ಮತ್ತು ಬಾಹುಬಲಿ ಬೆಟ್ಟದ ಬಳಿ 74 ಅನಾಥ ಶವಗಳನ್ನು ಹೂಳಲಾಗಿದೆ ಎನ್ನುವ ಮಾಹಿತಿ ಆಧರಿಸಿ ಅಷ್ಟೂ ಪ್ರಕರಣಗಳನ್ನು ಎಫ್ಐಆರ್ ಆಗಿ ಪರಿವರ್ತಿಸಬೇಕು ಎಂದು ಕುಸುಮಾವತಿ ಮನವಿ ಮಾಡಿದ್ದಾರೆ.
ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ಎಸ್ಐಟಿ ನಡೆಸುತ್ತಿದ್ದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಈ ಮಧ್ಯೆ ಕುಸುಮಾವತಿ ಹೊಸ ಅರ್ಜಿ ಸಲ್ಲಿಸಿದ್ದು ಮತ್ತಷ್ಟು ಎಫ್ಐಆರ್ ದಾಖಲಿಸಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಎಸ್ಐಟಿ ಪ್ರಕರಣದಲ್ಲಿ ದೂರುದಾರರಾಗಿರುವ ವಿಠಲಗೌಡ, ಗಿರೀಶ್ ಮಟ್ಟಣ್ಣವರ್, ಮಹೇಶ್ ತಿಮರೋಡಿ ಮತ್ತು ಟಿ.ಜಯಂತ್ ಅವರಿಗೆ ಕಿರುಕುಳ ನೀಡಬಾರದು ಎಂದು ನ್ಯಾಯಪೀಠ ಸೂಚನೆ ನೀಡಿತ್ತು.
ಬೆಳ್ತಂಗಡಿ ಪೊಲೀಸರು ಜಾರಿ ಮಾಡಿದ್ದ ನೋಟಿಸ್ ಪ್ರಶ್ನಿಸಿ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್ ಮತ್ತು ವಿಠಲ್ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ನ್ಯಾಯಪೀಠ ಈ ಆದೇಶ ಜಾರಿ ಮಾಡಿತ್ತು.
The mother of Soujanya, Kusumavathi, has approached the Karnataka High Court demanding a detailed investigation into the burial of around 70 unidentified bodies allegedly found near Dharmasthala. She has filed a Public Interest Litigation (PIL) requesting that separate FIRs be registered and investigated for each of the 70 missing and unidentified persons.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm