ಬ್ರೇಕಿಂಗ್ ನ್ಯೂಸ್
07-11-25 02:08 pm Mangalore Correspondent ಕರಾವಳಿ
ಮಂಗಳೂರು, ನ.7 : ಧರ್ಮಸ್ಥಳದಲ್ಲಿ ಶವ ಹೂತಿಟ್ಟ ಪ್ರಕರಣದಲ್ಲಿ ಹೋರಾಟಗಾರರು ಮತ್ತೆ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಸೌಜನ್ಯ ತಾಯಿ ಕುಸುಮಾವತಿ ಹೈಕೋರ್ಟ್ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದು, 70ರಷ್ಟು ಅನಾಥ ಶವ ಮತ್ತು ನಾಪತ್ತೆ ಪ್ರಕರಣದಲ್ಲಿ 70 ಎಫ್ಐಆರ್ ಗಳನ್ನು ದಾಖಲಿಸಿ ತನಿಖೆ ನಡೆಸಬೇಕೆಂದು ಮನವಿ ಮಾಡಿದ್ದಾರೆ.
ನೇತ್ರಾವತಿ ಸ್ನಾನಗೃಹ ಮತ್ತು ಬಾಹುಬಲಿ ಬೆಟ್ಟದ ಬಳಿ 74 ಅನಾಥ ಶವಗಳನ್ನು ಹೂಳಲಾಗಿದೆ ಎನ್ನುವ ಮಾಹಿತಿ ಆಧರಿಸಿ ಅಷ್ಟೂ ಪ್ರಕರಣಗಳನ್ನು ಎಫ್ಐಆರ್ ಆಗಿ ಪರಿವರ್ತಿಸಬೇಕು ಎಂದು ಕುಸುಮಾವತಿ ಮನವಿ ಮಾಡಿದ್ದಾರೆ.
ಧರ್ಮಸ್ಥಳದಲ್ಲಿ ನೂರಾರು ಮೃತದೇಹಗಳನ್ನು ಹೂತಿಟ್ಟಿದ್ದಾರೆ ಎನ್ನಲಾದ ಪ್ರಕರಣದ ಬಗ್ಗೆ ಎಸ್ಐಟಿ ನಡೆಸುತ್ತಿದ್ದ ತನಿಖೆಗೆ ಹೈಕೋರ್ಟ್ ತಡೆ ನೀಡಿದೆ. ಈ ಮಧ್ಯೆ ಕುಸುಮಾವತಿ ಹೊಸ ಅರ್ಜಿ ಸಲ್ಲಿಸಿದ್ದು ಮತ್ತಷ್ಟು ಎಫ್ಐಆರ್ ದಾಖಲಿಸಬೇಕೆಂದು ಬೇಡಿಕೆ ಇಟ್ಟಿದ್ದಾರೆ. ಎಸ್ಐಟಿ ಪ್ರಕರಣದಲ್ಲಿ ದೂರುದಾರರಾಗಿರುವ ವಿಠಲಗೌಡ, ಗಿರೀಶ್ ಮಟ್ಟಣ್ಣವರ್, ಮಹೇಶ್ ತಿಮರೋಡಿ ಮತ್ತು ಟಿ.ಜಯಂತ್ ಅವರಿಗೆ ಕಿರುಕುಳ ನೀಡಬಾರದು ಎಂದು ನ್ಯಾಯಪೀಠ ಸೂಚನೆ ನೀಡಿತ್ತು.
ಬೆಳ್ತಂಗಡಿ ಪೊಲೀಸರು ಜಾರಿ ಮಾಡಿದ್ದ ನೋಟಿಸ್ ಪ್ರಶ್ನಿಸಿ ಗಿರೀಶ್ ಮಟ್ಟಣ್ಣವರ್, ಮಹೇಶ್ ಶೆಟ್ಟಿ ತಿಮರೋಡಿ, ಟಿ.ಜಯಂತ್ ಮತ್ತು ವಿಠಲ್ಗೌಡ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಪಿ.ಎಂ.ನವಾಜ್ ಅವರಿದ್ದ ನ್ಯಾಯಪೀಠ ಈ ಆದೇಶ ಜಾರಿ ಮಾಡಿತ್ತು.
The mother of Soujanya, Kusumavathi, has approached the Karnataka High Court demanding a detailed investigation into the burial of around 70 unidentified bodies allegedly found near Dharmasthala. She has filed a Public Interest Litigation (PIL) requesting that separate FIRs be registered and investigated for each of the 70 missing and unidentified persons.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 06:01 pm
HK News Staffer
ಕಾವೂರಿನಲ್ಲಿ ಮದರಂಗಿ ಶಾಸ್ತ್ರದಲ್ಲಿ ತಲವಾರು ಏಟು ;...
31-07-26 02:21 pm
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ; ಚರ್...
31-07-26 12:00 pm
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm