ಬ್ರೇಕಿಂಗ್ ನ್ಯೂಸ್
07-11-25 02:18 pm Mangalore Correspondent ಕರಾವಳಿ
ಮಂಗಳೂರು, ನ.7 : ಕಂಬಳ ಸಂಘಟಕ, ತಿರುವೈಲುಗುತ್ತು ನವೀನ್ ಚಂದ್ರ ಆಳ್ವ ಅವರ ಪುತ್ರ, ನೆಲ್ಯಾಡಿಯಲ್ಲಿ ತಂದೆಯ ಹೊಟೇಲ್ ಉದ್ಯಮ ನೋಡಿಕೊಂಡಿದ್ದ ಅಭಿಷೇಕ್ ಆಳ್ವ(29) ಹೆಜಮಾಡಿ ಬಳಿಯ ಶಾಂಭವಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಶಂಕೆ ವ್ಯಕ್ತವಾಗಿದೆ. ಶುಕ್ರವಾರ ಬೆಳಗ್ಗೆ ನದ ಕಿನಾರೆಯಲ್ಲಿ ಶವ ಪತ್ತೆಯಾಗಿದೆ.
ಬುಧವಾರ ರಾತ್ರಿ ಸ್ನೇಹಿತರೊಂದಿಗೆ ಊಟ ಮುಗಿಸಿ ತನ್ನ ಕಾರಿನಲ್ಲಿ ತೆರಳಿದ್ದ ಅವರು ಬಳಿಕ ನಾಪತ್ತೆಯಾಗಿದ್ದರು. ಗುರುವಾರ ಸಂಜೆ ಮೂಲ್ಕಿ ಬಪ್ಪನಾಡು ಸೇತುವೆ ಬಳಿ ಅವರ ಕಾರು ಪತ್ತೆಯಾಗಿತ್ತು. ಹೀಗಾಗಿ ತಂದೆ ನವೀನಚಂದ್ರ ಆಳ್ವ ಪುತ್ರ ನಾಪತ್ತೆಯಾದ ಬಗ್ಗೆ ಪಡುಬಿದ್ರೆ ಠಾಣೆಯಲ್ಲಿ ದೂರು ನೀಡಿದ್ದರು. ಇದರ ಬೆನ್ನಲ್ಲೇ ಸ್ಥಳೀಯರು ಮತ್ತು ಮುಳುಗು ತಜ್ಞ ಈಶ್ವರ್ ಮಲ್ಪೆ ಶಾಂಭವಿ ನದಿಯಲ್ಲಿ ಹುಡುಕಾಟ ಆರಂಭಿಸಿದ್ದರು. ಶುಕ್ರವಾರ ಬೆಳಗ್ಗೆ ನದಿ ಮಧ್ಯದ ಕುದ್ರು ಬಳಿ ಶವ ಪತ್ತೆಯಾಗಿದ್ದು ಪೊಲೀಸರು ಅಲ್ಲಿಂದ ಹೊರ ತೆಗೆದು ಮಂಗಳೂರಿನ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ.
ಅಭಿಷೇಕ್ ಆಳ್ವ ನೆಲ್ಯಾಡಿಯಲ್ಲಿ ಚರಣ್ ಬಾರ್ ಅಂಡ್ ರೆಸ್ಟೋರೆಂಟ್ ಉದ್ಯಮವನ್ನು ನೋಡಿಕೊಳ್ಳುತ್ತಿದ್ದರು. ಘಟನೆ ಬಗ್ಗೆ ಪಡುಬಿದ್ರಿ ಠಾಣೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
Abhishek Alva (29), son of Kambala organizer and entrepreneur Naveen Chandra Alva of Thiruvailuguttu, was found dead in the Shambhavi River near Hejamadi in a suspected case of suicide. Abhishek managed his family’s hotel business, Charan Bar & Restaurant, in Nelyadi.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 09:21 pm
HK News Staffer
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am