ಬ್ರೇಕಿಂಗ್ ನ್ಯೂಸ್
11-11-25 10:15 pm Mangalore Correspondent ಕರಾವಳಿ
ಮಂಗಳೂರು, ನ.11: ರಾಜಧಾನಿ ದೆಹಲಿಯಲ್ಲಿ ನಡೆದ ಬಾಂಬ್ ಸ್ಫೋಟ ಘಟನೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಪೊಲೀಸ್ ಇಲಾಖೆ ಅಲರ್ಟ್ ಆಗಿದ್ದು ಹೆಚ್ಚುವರಿ ತಪಾಸಣೆಗೆ ಕ್ರಮಗಳನ್ನು ಕೈಗೊಳ್ಳಲಾಗಿದೆ.
ಇದರಂತೆ, ಜಿಲ್ಲೆಯಾದ್ಯಂತ ರಾತ್ರಿ ವೇಳೆ ಪೊಲೀಸ್ ಅಧಿಕಾರಿಗಳು ಕಟ್ಟುನಿಟ್ಟಾದ ಗಸ್ತು ನಿರ್ವಹಿಸುವಂತೆ ಇಲಾಖೆಯಿಂದ ಸ್ಪಷ್ಟ ಸೂಚನೆ ನೀಡಲಾಗಿದೆ. ಸೂಕ್ಷ್ಮ ಪ್ರದೇಶಗಳಲ್ಲಿ ಅಧಿಕಾರಿ/ಸಿಬ್ಬಂದಿಗಳನ್ನು picketing point ಕರ್ತವ್ಯದಲ್ಲಿ ನಿಯೋಜಿಸಿ ನಿಗಾ ವಹಿಸಲಾಗುತ್ತದೆ.
ಜಿಲ್ಲೆಯ ಮುಖ್ಯ ಸ್ಥಳಗಳಲ್ಲಿ ನಾಕಾಬಂದಿಗಳನ್ನು ಅಳವಡಿಸಿ ಕಟ್ಟುನಿಟ್ಟಾಗಿ ತಪಾಸಣೆ ನಡೆಸಲಾಗುತ್ತಿದೆ. ಜಿಲ್ಲೆಯ ಪ್ರವಾಸಿ ತಾಣಗಳು, ಧಾರ್ಮಿಕ ಸ್ಥಳಗಳು, ಮುಖ್ಯ ಸರ್ಕಾರಿ ಕಟ್ಟಡಗಳು ಸೇರಿದಂತೆ ಜನದಟ್ಟಣೆ ಇರುವ ಜಾಗಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಿ ನಿಗಾ ವಹಿಸಲಾಗುತ್ತಿದೆ ಎಂದು ಪೊಲೀಸ್ ಇಲಾಖೆ ಪ್ರಕಟಣೆ ತಿಳಿಸಿದೆ.
ಯಾವುದೇ ಸಂಶಯಾಸ್ಪದ ವ್ಯಕ್ತಿಗಳು ಅಥವಾ ಸಂಶಯಾಸ್ಪದ ಕೃತ್ಯಗಳು ಕಂಡುಬಂದಲ್ಲಿ ಸಾರ್ವಜನಿಕರು ತಕ್ಷಣ ಜಿಲ್ಲಾ ನಿಯಂತ್ರಣ ಕೊಠಡಿಗೆ ಮಾಹಿತಿ ನೀಡಬೇಕಾಗಿ ಪೊಲೀಸರು ವಿನಂತಿಸಿದ್ದಾರೆ.
Following the bomb blast in New Delhi, police in Dakshina Kannada district have been placed on high alert. Night patrols have been strengthened, and strict security checks and barricades have been set up across key locations. Authorities have deployed officers at sensitive points for continuous surveillance.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 02:21 pm
HK News Staffer
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ; ಚರ್...
31-07-26 12:00 pm
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm