ಬ್ರೇಕಿಂಗ್ ನ್ಯೂಸ್
13-11-25 05:01 pm HK Staffer ಕರಾವಳಿ
ಬೆಳ್ತಂಗಡಿ, ನ.13: ಮನೆಯಲ್ಲಿದ್ದ ಕೀಟನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಬಾಲಕಿ ಒಂದು ವಾರದ ನಂತರ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದು ಮಗಳ ಸಾವಿನಲ್ಲಿ ಸಂಶಯ ಇದೆಯೆಂದು ಮೃತಳ ತಂದೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದಾರೆ. ಬೆಳ್ತಂಗಡಿ ತಾಲೂಕಿನ ಇಳಂತಿಲ ಗ್ರಾಮದ ಪಾರಡ್ಕ ನಿವಾಸಿ ಶ್ರೀಧರ ಕುಂಬಾರ ಎಂಬವರ ಪುತ್ರಿ ಹರ್ಷಿತಾ (15) ಮೃತ ಬಾಲಕಿ.
ಉಪ್ಪಿನಂಗಡಿ ಪ್ರೌಢ ಶಾಲೆಯಲ್ಲಿ 10ನೇ ತರಗತಿಯಲ್ಲಿ ಓದುತ್ತಿದ್ದ ಹರ್ಷಿತಾ ನವೆಂಬರ್ 4ರಂದು ತಲೆನೋವು ಎಂದು ಹೇಳಿ ಶಾಲೆಗೆ ಹೋಗದೆ ಮನೆಯಲ್ಲಿ ಕುಳಿತಿದ್ದಳು. ಮನೆಯಲ್ಲಿ ತಂದಿಟ್ಟಿದ್ದ ಕಳೆನಾಶಕ್ಕಾಗಿ ಸಿಂಪಡಿಸುವ ಕೀಟನಾಶಕ ಸೇವಿಸಿ ಅಸ್ವಸ್ಥಗೊಂಡಿದ್ದು ಈ ವೇಳೆ ಕೂಲಿ ಕೆಲಸಕ್ಕೆ ತೆರಳಿದ್ದ ತಾಯಿ ಮನೆಗೆ ಬಂದು ಮಗಳನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದಿದ್ದರು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ನವೆಂಬರ್ 12ರಂದು ಹರ್ಷಿತಾ ಮೃತಪಟ್ಟಿದ್ದಾರೆ.
ಹರ್ಷಿತಾಳಿಗೆ ಕಡಬದ ಯುವಕನೊಬ್ಬ ಫೋನ್ ಮಾಡಿ ಕಿರುಕುಳ ನೀಡಿರುವ ಬಗ್ಗೆ ಮಾಹಿತಿ ಇದ್ದು, ಇದರಿಂದಾಗಿ ಆಕೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಸಂಶಯ ಇದೆ ಎಂದು ಬಾಲಕಿ ತಂದೆ ಶ್ರೀಧರ್ ಕುಂಬಾರ ಉಪ್ಪಿನಂಗಡಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.
A 15-year-old girl who allegedly attempted suicide by consuming pesticide a week ago has died while undergoing treatment at Wenlock Hospital in Mangaluru. The deceased has been identified as Harshitha, daughter of Shridhar Kumbar, a resident of Paradka in Ilanthila village, Belthangady taluk.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:39 am
HK News Staffer
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am