ಬ್ರೇಕಿಂಗ್ ನ್ಯೂಸ್
15-11-25 02:47 pm Mangalore Correspondent ಕರಾವಳಿ
ಮಂಗಳೂರು, ನ.15 : ಮಂಗಳೂರು ಹೊರವಲಯದ ಪಣಂಬೂರು ಜಂಕ್ಷನ್ ಬಳಿ ಸರಣಿ ಅಪಘಾತ ನಡೆದಿದ್ದು ಎರಡು ಟ್ಯಾಂಕರ್ ಗಳ ನಡುವೆ ಸಿಲುಕಿದ ಆಟೋ ಅಪ್ಪಚ್ಚಿಯಾಗಿ ಅದರಲ್ಲಿದ್ದ ಇಬ್ಬರು ಪ್ರಯಾಣಿಕರು ಮತ್ತು ಆಟೋ ಚಾಲಕ ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾರೆ.
ಕೊಣಾಜೆ ಮೊಂಟೆಪದವಿನ ನಿವಾಸಿಗಳಾದ ಅಬುಬಕ್ಕರ್ (65), ಇಬ್ರಾಹಿಂ (68) ಮತ್ತು ಉಳ್ಳಾಲದ ಆಟೋ ಚಾಲಕ ಮೊಯ್ದೀನ್ ಕುಂಞ (25) ಮೃತರು. ಇವರು ಬೀಡಿ ಕಾರ್ಮಿಕರಾಗಿದ್ದು ಉಳ್ಳಾಲದಿಂದ ಬೈಕಂಪಾಡಿಗೆ ಬೀಡಿ ಕೊಟ್ಟು ಆಟೋದಲ್ಲಿ ಮತ್ತೆ ಉಳ್ಳಾಲದತ್ತ ಮರಳುತ್ತಿದ್ದರು.



ರಾಷ್ಟ್ರೀಯ ಹೆದ್ದಾರಿಯ ಪಣಂಬೂರು ಸಿಗ್ನಲ್ ನಲ್ಲಿ ವಾಹನಗಳು ಸರತಿಯಲ್ಲಿದ್ದ ವೇಳೆ ಎರಡು ಟ್ಯಾಂಕರ್, ಆಟೋ ರಿಕ್ಷಾ ಮತ್ತು ಕಾರು ಅಪಘಾತಕ್ಕೀಡಾಗಿದೆ. ಆಟೋ ರಿಕ್ಷಾ ಒಂದು ಟ್ಯಾಂಕರಿನ ಹಿಂದೆ ನಿಂತಿತ್ತು. ಈ ವೇಳೆ, ಹಿಂದಿನಿಂದ ಮತ್ತೊಂದು ಟ್ಯಾಂಕರ್ ವೇಗವಾಗಿ ಬಂದು ಡಿಕ್ಕಿಯಾಗಿದ್ದು ನಡುವೆ ಸಿಲುಕಿದ ಆಟೋ ಅಪ್ಪಚ್ಚಿಯಾಗಿದೆ. ರಿಕ್ಷಾದಲ್ಲಿದ್ದ ಇಬ್ಬರು ಪ್ರಯಾಣಿಕರು ಮತ್ತು ರಿಕ್ಷಾ ಚಾಲಕ ಕುಳಿತಲ್ಲೇ ದುರಂತ ಸಾವನ್ನಪ್ಪಿದ್ದಾರೆ. ಸುರತ್ಕಲ್ ಸಂಚಾರಿ ಪೊಲೀಸರು ಸ್ಥಳಕ್ಕೆ ಬಂದು ಟ್ಯಾಂಕರ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಇಂದು ನಸುಕಿನಲ್ಲಿ ಬಿಸಿ ರೋಡ್ ಬಳಿ ಭೀಕರ ಅಪಘಾತಕ್ಕೀಡಾಗಿ ಬೆಂಗಳೂರು ಮೂಲದ ಮೂವರು ಮೃತಪಟ್ಟಿದ್ದರು. ಇದೀಗ ಮತ್ತೊಂದು ದುರಂತ ಎದುರಾಗಿದೆ.
A tragic chain collision near Panambur Junction on the outskirts of Mangaluru claimed three lives after an auto-rickshaw got sandwiched between two tanker lorries.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm