ಬ್ರೇಕಿಂಗ್ ನ್ಯೂಸ್
15-11-25 02:47 pm Mangalore Correspondent ಕರಾವಳಿ
ಮಂಗಳೂರು, ನ.15 : ಮಂಗಳೂರು ಹೊರವಲಯದ ಪಣಂಬೂರು ಜಂಕ್ಷನ್ ಬಳಿ ಸರಣಿ ಅಪಘಾತ ನಡೆದಿದ್ದು ಎರಡು ಟ್ಯಾಂಕರ್ ಗಳ ನಡುವೆ ಸಿಲುಕಿದ ಆಟೋ ಅಪ್ಪಚ್ಚಿಯಾಗಿ ಅದರಲ್ಲಿದ್ದ ಇಬ್ಬರು ಪ್ರಯಾಣಿಕರು ಮತ್ತು ಆಟೋ ಚಾಲಕ ಸ್ಥಳದಲ್ಲೇ ದಾರುಣ ಸಾವನ್ನಪ್ಪಿದ್ದಾರೆ.
ಕೊಣಾಜೆ ಮೊಂಟೆಪದವಿನ ನಿವಾಸಿಗಳಾದ ಅಬುಬಕ್ಕರ್ (65), ಇಬ್ರಾಹಿಂ (68) ಮತ್ತು ಉಳ್ಳಾಲದ ಆಟೋ ಚಾಲಕ ಮೊಯ್ದೀನ್ ಕುಂಞ (25) ಮೃತರು. ಇವರು ಬೀಡಿ ಕಾರ್ಮಿಕರಾಗಿದ್ದು ಉಳ್ಳಾಲದಿಂದ ಬೈಕಂಪಾಡಿಗೆ ಬೀಡಿ ಕೊಟ್ಟು ಆಟೋದಲ್ಲಿ ಮತ್ತೆ ಉಳ್ಳಾಲದತ್ತ ಮರಳುತ್ತಿದ್ದರು.



ರಾಷ್ಟ್ರೀಯ ಹೆದ್ದಾರಿಯ ಪಣಂಬೂರು ಸಿಗ್ನಲ್ ನಲ್ಲಿ ವಾಹನಗಳು ಸರತಿಯಲ್ಲಿದ್ದ ವೇಳೆ ಎರಡು ಟ್ಯಾಂಕರ್, ಆಟೋ ರಿಕ್ಷಾ ಮತ್ತು ಕಾರು ಅಪಘಾತಕ್ಕೀಡಾಗಿದೆ. ಆಟೋ ರಿಕ್ಷಾ ಒಂದು ಟ್ಯಾಂಕರಿನ ಹಿಂದೆ ನಿಂತಿತ್ತು. ಈ ವೇಳೆ, ಹಿಂದಿನಿಂದ ಮತ್ತೊಂದು ಟ್ಯಾಂಕರ್ ವೇಗವಾಗಿ ಬಂದು ಡಿಕ್ಕಿಯಾಗಿದ್ದು ನಡುವೆ ಸಿಲುಕಿದ ಆಟೋ ಅಪ್ಪಚ್ಚಿಯಾಗಿದೆ. ರಿಕ್ಷಾದಲ್ಲಿದ್ದ ಇಬ್ಬರು ಪ್ರಯಾಣಿಕರು ಮತ್ತು ರಿಕ್ಷಾ ಚಾಲಕ ಕುಳಿತಲ್ಲೇ ದುರಂತ ಸಾವನ್ನಪ್ಪಿದ್ದಾರೆ. ಸುರತ್ಕಲ್ ಸಂಚಾರಿ ಪೊಲೀಸರು ಸ್ಥಳಕ್ಕೆ ಬಂದು ಟ್ಯಾಂಕರ್ ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.
ಇಂದು ನಸುಕಿನಲ್ಲಿ ಬಿಸಿ ರೋಡ್ ಬಳಿ ಭೀಕರ ಅಪಘಾತಕ್ಕೀಡಾಗಿ ಬೆಂಗಳೂರು ಮೂಲದ ಮೂವರು ಮೃತಪಟ್ಟಿದ್ದರು. ಇದೀಗ ಮತ್ತೊಂದು ದುರಂತ ಎದುರಾಗಿದೆ.
A tragic chain collision near Panambur Junction on the outskirts of Mangaluru claimed three lives after an auto-rickshaw got sandwiched between two tanker lorries.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 09:21 pm
HK News Staffer
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am