ಬ್ರೇಕಿಂಗ್ ನ್ಯೂಸ್
19-11-25 07:28 pm Mangalore Correspondent ಕರಾವಳಿ
ಪುತ್ತೂರು, ನ.19 : ಯಕ್ಷಗಾನ ಕಲಾವಿದರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಪುರುಷೋತ್ತಮ ಬಿಳಿಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಅಟಲ್ ವಿರಾಸತ್ ಕಾರ್ಯಕ್ರಮಕ್ಕಾಗಿ ಪುತ್ತೂರಿಗೆ ಆಗಮಿಸಿರುವ ವಿಜಯೇಂದ್ರ ಮಾಧ್ಯಮದ ಪ್ರಶ್ನೆಗೆ, ಬಿಳಿಮಲೆಯ ಹೇಳಿಕೆ ಕರಾವಳಿಯ ಕಲೆ, ಸಂಸ್ಕೃತಿ ಮಾತ್ರವಲ್ಲ, ಇಡೀ ಹಿಂದು ಸಮಾಜಕ್ಕೆ ಮಾಡಿದ ಅವಮಾನ. ಯಕ್ಷಗಾನವನ್ನು ಹಿಂದು ಸಮಾಜ ಪೂಜ್ಯ ಭಾವನೆಯಿಂದ ನೋಡುತ್ತದೆ. ಬಿಜೆಪಿ, ಕಾಂಗ್ರೆಸ್ ಅಂತ ಅಲ್ಲ, ಎಲ್ಲ ಜನರೂ ಪೂಜ್ಯ ಭಾವದಿಂದ ನೋಡುತ್ತಾರೆ. ಯಕ್ಷಗಾನ ಬಗ್ಗೆ ಈ ರೀತಿಯ ಹೇಳಿಕೆ ನೀಡಿ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಅವರ ಹೇಳಿಕೆಯು ಕಾಂಗ್ರೆಸ್ ಪಕ್ಷದ ಸಂಸ್ಕೃತಿಯನ್ನು ತೋರಿಸಿಕೊಡುತ್ತದೆ.
ಕಾಂಗ್ರೆಸ್ ಪಕ್ಷಕ್ಕೆ ಹಿಂದು ಸಂಸ್ಕೃತಿ ಬಗ್ಗೆ ಕಿಂಚಿತ್ ಗೌರವ ಇದ್ದರೆ ಈ ಕೂಡಲೇ ಅವರಿಂದ ರಾಜಿನಾಮೆ ಪಡೀಬೇಕು. ಮುಖ್ಯಮಂತ್ರಿಯವರು ಕೂಡಲೇ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿ ಸರ್ಕಾರದ ಮರ್ಯಾದೆ ಉಳಿಸಬೇಕು ಎಂದು ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡಿರುವ ಪುರುಷೋತ್ತಮ ಬಿಳಿಮಲೆ, ಯಕ್ಷಗಾನ ಕಲಾವಿದರು ಸಲಿಂಗಿಗಳು ಎನ್ನುವ ರೀತಿ ಮಾತನಾಡಿದ್ದರು.
BJP state president B.Y. Vijayendra has demanded that Purushothama Bilimale be removed from the post of Chairman of the Kannada Development Authority for making derogatory remarks about Yakshagana artistes.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:39 am
HK News Staffer
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am