ಬ್ರೇಕಿಂಗ್ ನ್ಯೂಸ್
19-11-25 07:28 pm Mangalore Correspondent ಕರಾವಳಿ
ಪುತ್ತೂರು, ನ.19 : ಯಕ್ಷಗಾನ ಕಲಾವಿದರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಪುರುಷೋತ್ತಮ ಬಿಳಿಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಅಟಲ್ ವಿರಾಸತ್ ಕಾರ್ಯಕ್ರಮಕ್ಕಾಗಿ ಪುತ್ತೂರಿಗೆ ಆಗಮಿಸಿರುವ ವಿಜಯೇಂದ್ರ ಮಾಧ್ಯಮದ ಪ್ರಶ್ನೆಗೆ, ಬಿಳಿಮಲೆಯ ಹೇಳಿಕೆ ಕರಾವಳಿಯ ಕಲೆ, ಸಂಸ್ಕೃತಿ ಮಾತ್ರವಲ್ಲ, ಇಡೀ ಹಿಂದು ಸಮಾಜಕ್ಕೆ ಮಾಡಿದ ಅವಮಾನ. ಯಕ್ಷಗಾನವನ್ನು ಹಿಂದು ಸಮಾಜ ಪೂಜ್ಯ ಭಾವನೆಯಿಂದ ನೋಡುತ್ತದೆ. ಬಿಜೆಪಿ, ಕಾಂಗ್ರೆಸ್ ಅಂತ ಅಲ್ಲ, ಎಲ್ಲ ಜನರೂ ಪೂಜ್ಯ ಭಾವದಿಂದ ನೋಡುತ್ತಾರೆ. ಯಕ್ಷಗಾನ ಬಗ್ಗೆ ಈ ರೀತಿಯ ಹೇಳಿಕೆ ನೀಡಿ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಅವರ ಹೇಳಿಕೆಯು ಕಾಂಗ್ರೆಸ್ ಪಕ್ಷದ ಸಂಸ್ಕೃತಿಯನ್ನು ತೋರಿಸಿಕೊಡುತ್ತದೆ.
ಕಾಂಗ್ರೆಸ್ ಪಕ್ಷಕ್ಕೆ ಹಿಂದು ಸಂಸ್ಕೃತಿ ಬಗ್ಗೆ ಕಿಂಚಿತ್ ಗೌರವ ಇದ್ದರೆ ಈ ಕೂಡಲೇ ಅವರಿಂದ ರಾಜಿನಾಮೆ ಪಡೀಬೇಕು. ಮುಖ್ಯಮಂತ್ರಿಯವರು ಕೂಡಲೇ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿ ಸರ್ಕಾರದ ಮರ್ಯಾದೆ ಉಳಿಸಬೇಕು ಎಂದು ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡಿರುವ ಪುರುಷೋತ್ತಮ ಬಿಳಿಮಲೆ, ಯಕ್ಷಗಾನ ಕಲಾವಿದರು ಸಲಿಂಗಿಗಳು ಎನ್ನುವ ರೀತಿ ಮಾತನಾಡಿದ್ದರು.
BJP state president B.Y. Vijayendra has demanded that Purushothama Bilimale be removed from the post of Chairman of the Kannada Development Authority for making derogatory remarks about Yakshagana artistes.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 02:21 pm
HK News Staffer
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ; ಚರ್...
31-07-26 12:00 pm
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm