ಬ್ರೇಕಿಂಗ್ ನ್ಯೂಸ್
19-11-25 07:28 pm Mangalore Correspondent ಕರಾವಳಿ
ಪುತ್ತೂರು, ನ.19 : ಯಕ್ಷಗಾನ ಕಲಾವಿದರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಪುರುಷೋತ್ತಮ ಬಿಳಿಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಅಟಲ್ ವಿರಾಸತ್ ಕಾರ್ಯಕ್ರಮಕ್ಕಾಗಿ ಪುತ್ತೂರಿಗೆ ಆಗಮಿಸಿರುವ ವಿಜಯೇಂದ್ರ ಮಾಧ್ಯಮದ ಪ್ರಶ್ನೆಗೆ, ಬಿಳಿಮಲೆಯ ಹೇಳಿಕೆ ಕರಾವಳಿಯ ಕಲೆ, ಸಂಸ್ಕೃತಿ ಮಾತ್ರವಲ್ಲ, ಇಡೀ ಹಿಂದು ಸಮಾಜಕ್ಕೆ ಮಾಡಿದ ಅವಮಾನ. ಯಕ್ಷಗಾನವನ್ನು ಹಿಂದು ಸಮಾಜ ಪೂಜ್ಯ ಭಾವನೆಯಿಂದ ನೋಡುತ್ತದೆ. ಬಿಜೆಪಿ, ಕಾಂಗ್ರೆಸ್ ಅಂತ ಅಲ್ಲ, ಎಲ್ಲ ಜನರೂ ಪೂಜ್ಯ ಭಾವದಿಂದ ನೋಡುತ್ತಾರೆ. ಯಕ್ಷಗಾನ ಬಗ್ಗೆ ಈ ರೀತಿಯ ಹೇಳಿಕೆ ನೀಡಿ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಅವರ ಹೇಳಿಕೆಯು ಕಾಂಗ್ರೆಸ್ ಪಕ್ಷದ ಸಂಸ್ಕೃತಿಯನ್ನು ತೋರಿಸಿಕೊಡುತ್ತದೆ.
ಕಾಂಗ್ರೆಸ್ ಪಕ್ಷಕ್ಕೆ ಹಿಂದು ಸಂಸ್ಕೃತಿ ಬಗ್ಗೆ ಕಿಂಚಿತ್ ಗೌರವ ಇದ್ದರೆ ಈ ಕೂಡಲೇ ಅವರಿಂದ ರಾಜಿನಾಮೆ ಪಡೀಬೇಕು. ಮುಖ್ಯಮಂತ್ರಿಯವರು ಕೂಡಲೇ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿ ಸರ್ಕಾರದ ಮರ್ಯಾದೆ ಉಳಿಸಬೇಕು ಎಂದು ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡಿರುವ ಪುರುಷೋತ್ತಮ ಬಿಳಿಮಲೆ, ಯಕ್ಷಗಾನ ಕಲಾವಿದರು ಸಲಿಂಗಿಗಳು ಎನ್ನುವ ರೀತಿ ಮಾತನಾಡಿದ್ದರು.
BJP state president B.Y. Vijayendra has demanded that Purushothama Bilimale be removed from the post of Chairman of the Kannada Development Authority for making derogatory remarks about Yakshagana artistes.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 09:21 pm
HK News Staffer
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am