ಬ್ರೇಕಿಂಗ್ ನ್ಯೂಸ್
19-11-25 07:28 pm Mangalore Correspondent ಕರಾವಳಿ
ಪುತ್ತೂರು, ನ.19 : ಯಕ್ಷಗಾನ ಕಲಾವಿದರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಪುರುಷೋತ್ತಮ ಬಿಳಿಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಅಟಲ್ ವಿರಾಸತ್ ಕಾರ್ಯಕ್ರಮಕ್ಕಾಗಿ ಪುತ್ತೂರಿಗೆ ಆಗಮಿಸಿರುವ ವಿಜಯೇಂದ್ರ ಮಾಧ್ಯಮದ ಪ್ರಶ್ನೆಗೆ, ಬಿಳಿಮಲೆಯ ಹೇಳಿಕೆ ಕರಾವಳಿಯ ಕಲೆ, ಸಂಸ್ಕೃತಿ ಮಾತ್ರವಲ್ಲ, ಇಡೀ ಹಿಂದು ಸಮಾಜಕ್ಕೆ ಮಾಡಿದ ಅವಮಾನ. ಯಕ್ಷಗಾನವನ್ನು ಹಿಂದು ಸಮಾಜ ಪೂಜ್ಯ ಭಾವನೆಯಿಂದ ನೋಡುತ್ತದೆ. ಬಿಜೆಪಿ, ಕಾಂಗ್ರೆಸ್ ಅಂತ ಅಲ್ಲ, ಎಲ್ಲ ಜನರೂ ಪೂಜ್ಯ ಭಾವದಿಂದ ನೋಡುತ್ತಾರೆ. ಯಕ್ಷಗಾನ ಬಗ್ಗೆ ಈ ರೀತಿಯ ಹೇಳಿಕೆ ನೀಡಿ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಅವರ ಹೇಳಿಕೆಯು ಕಾಂಗ್ರೆಸ್ ಪಕ್ಷದ ಸಂಸ್ಕೃತಿಯನ್ನು ತೋರಿಸಿಕೊಡುತ್ತದೆ.
ಕಾಂಗ್ರೆಸ್ ಪಕ್ಷಕ್ಕೆ ಹಿಂದು ಸಂಸ್ಕೃತಿ ಬಗ್ಗೆ ಕಿಂಚಿತ್ ಗೌರವ ಇದ್ದರೆ ಈ ಕೂಡಲೇ ಅವರಿಂದ ರಾಜಿನಾಮೆ ಪಡೀಬೇಕು. ಮುಖ್ಯಮಂತ್ರಿಯವರು ಕೂಡಲೇ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿ ಸರ್ಕಾರದ ಮರ್ಯಾದೆ ಉಳಿಸಬೇಕು ಎಂದು ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡಿರುವ ಪುರುಷೋತ್ತಮ ಬಿಳಿಮಲೆ, ಯಕ್ಷಗಾನ ಕಲಾವಿದರು ಸಲಿಂಗಿಗಳು ಎನ್ನುವ ರೀತಿ ಮಾತನಾಡಿದ್ದರು.
BJP state president B.Y. Vijayendra has demanded that Purushothama Bilimale be removed from the post of Chairman of the Kannada Development Authority for making derogatory remarks about Yakshagana artistes.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 11:05 pm
Mangaluru Staffee
ಆರೆಸ್ಸೆಸ್ ಮತ್ತು ಗುಪ್ತಚರ ಸಂಸ್ಥೆ 'ರಾ' ಬ್ಯಾನ್ ಮಾ...
16-03-26 09:30 pm
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am