ಬ್ರೇಕಿಂಗ್ ನ್ಯೂಸ್
19-11-25 07:28 pm Mangalore Correspondent ಕರಾವಳಿ
ಪುತ್ತೂರು, ನ.19 : ಯಕ್ಷಗಾನ ಕಲಾವಿದರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಪುರುಷೋತ್ತಮ ಬಿಳಿಮಲೆ ಅವರನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ.
ಅಟಲ್ ವಿರಾಸತ್ ಕಾರ್ಯಕ್ರಮಕ್ಕಾಗಿ ಪುತ್ತೂರಿಗೆ ಆಗಮಿಸಿರುವ ವಿಜಯೇಂದ್ರ ಮಾಧ್ಯಮದ ಪ್ರಶ್ನೆಗೆ, ಬಿಳಿಮಲೆಯ ಹೇಳಿಕೆ ಕರಾವಳಿಯ ಕಲೆ, ಸಂಸ್ಕೃತಿ ಮಾತ್ರವಲ್ಲ, ಇಡೀ ಹಿಂದು ಸಮಾಜಕ್ಕೆ ಮಾಡಿದ ಅವಮಾನ. ಯಕ್ಷಗಾನವನ್ನು ಹಿಂದು ಸಮಾಜ ಪೂಜ್ಯ ಭಾವನೆಯಿಂದ ನೋಡುತ್ತದೆ. ಬಿಜೆಪಿ, ಕಾಂಗ್ರೆಸ್ ಅಂತ ಅಲ್ಲ, ಎಲ್ಲ ಜನರೂ ಪೂಜ್ಯ ಭಾವದಿಂದ ನೋಡುತ್ತಾರೆ. ಯಕ್ಷಗಾನ ಬಗ್ಗೆ ಈ ರೀತಿಯ ಹೇಳಿಕೆ ನೀಡಿ ಅಕ್ಷಮ್ಯ ಅಪರಾಧ ಮಾಡಿದ್ದಾರೆ. ಅವರ ಹೇಳಿಕೆಯು ಕಾಂಗ್ರೆಸ್ ಪಕ್ಷದ ಸಂಸ್ಕೃತಿಯನ್ನು ತೋರಿಸಿಕೊಡುತ್ತದೆ.
ಕಾಂಗ್ರೆಸ್ ಪಕ್ಷಕ್ಕೆ ಹಿಂದು ಸಂಸ್ಕೃತಿ ಬಗ್ಗೆ ಕಿಂಚಿತ್ ಗೌರವ ಇದ್ದರೆ ಈ ಕೂಡಲೇ ಅವರಿಂದ ರಾಜಿನಾಮೆ ಪಡೀಬೇಕು. ಮುಖ್ಯಮಂತ್ರಿಯವರು ಕೂಡಲೇ ಅಧ್ಯಕ್ಷ ಸ್ಥಾನದಿಂದ ಕಿತ್ತು ಹಾಕಿ ಸರ್ಕಾರದ ಮರ್ಯಾದೆ ಉಳಿಸಬೇಕು ಎಂದು ವಿಜಯೇಂದ್ರ ಹೇಳಿದ್ದಾರೆ. ಮೈಸೂರಿನಲ್ಲಿ ಕಾರ್ಯಕ್ರಮ ಒಂದರಲ್ಲಿ ಮಾತನಾಡಿರುವ ಪುರುಷೋತ್ತಮ ಬಿಳಿಮಲೆ, ಯಕ್ಷಗಾನ ಕಲಾವಿದರು ಸಲಿಂಗಿಗಳು ಎನ್ನುವ ರೀತಿ ಮಾತನಾಡಿದ್ದರು.
BJP state president B.Y. Vijayendra has demanded that Purushothama Bilimale be removed from the post of Chairman of the Kannada Development Authority for making derogatory remarks about Yakshagana artistes.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm