ಬ್ರೇಕಿಂಗ್ ನ್ಯೂಸ್
20-11-25 10:48 pm Mangalore Correspondent ಕರಾವಳಿ
ಪುತ್ತೂರು, ನ.20 : ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಯುವಕನೋರ್ವ ತನ್ನ ಮನೆಯಲ್ಲೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಡಬ ತಾಲೂಕಿನ ನೂಜಿಬಾಳ್ತಿಲದಲ್ಲಿ ನಡೆದಿದೆ.
ನೂಜಿಬಾಳ್ತಿಲ ಗ್ರಾಮದ ಕೊಡಂಕೇರಿಯ ದಿ.ವಾಲ್ಟರ್ ರೋಡ್ರಿಗಸ್ ಎಂಬವರ ಪುತ್ರ ಚೇತನ್(29) ಮೃತ ಯುವಕ. ತನ್ನ ಮನೆಯಲ್ಲೇ ಕೋಣೆಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಚೇತನ್ ಜೀವಾಂತ್ಯ ಮಾಡಿಕೊಂಡಿದ್ದಾರೆ. ಪದವಿ ಮುಗಿಸಿ ಮನೆಯಲ್ಲಿ ಕೃಷಿ ಕೆಲಸ ಮಾಡಿಕೊಂಡಿದ್ದ ಚೇತನ್ ಕೆಲ ಸಮಯದಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದ. ಈ ಬಗ್ಗೆ ಪುತ್ತೂರಿನ ವೈದ್ಯರ ಬಳಿ ಚಿಕಿತ್ಸೆ ಪಡೆಯುತ್ತಿದ್ದ ಎನ್ನಲಾಗಿದೆ. ಬುಧವಾರ ಶಿಕ್ಷಕಿಯಾಗಿರುವ ತಾಯಿಯನ್ನು ಕಾಲೇಜಿನ ವರೆಗೆ ಬಿಟ್ಟು ಬಂದಿದ್ದ ಚೇತನ್ ಮನೆಗೆ ಬಂದು ಸಾವಿಗೆ ಶರಣಾಗಿದ್ದಾನೆ.
ತಾಯಿ ಎಂದಿನಂತೆ ಮಧ್ಯಾಹ್ನ ದೂರವಾಣಿ ಕರೆ ಮಾಡಿದಾಗ ಮಗ ಕರೆ ಸ್ವೀಕರಿಸದೆ ಇದ್ದಾಗ ಮನೆಯ ಬಳಿ ಕೆಲಸ ಮಾಡುತ್ತಿದ್ದವರಿಗೆ ಕರೆ ಮಾಡಿದ್ದರು. ಮಗ ಕರೆ ಸ್ವೀಕರಿಸುತ್ತಿಲ್ಲ, ಸ್ವಲ್ಪ ವಿಚಾರಿಸಿ ಎಂದಿದ್ದರು. ಮನೆಯ ಬಳಿ ಬಂದಾಗ ಚಿಲಕ ಹಾಕಿದ್ದು ಕಿಟಕಿಯಿಂದ ನೋಡಿದಾಗ ಚೇತನ್ ಫ್ಯಾನಿಗೆ ನೇಣು ಬಿಗಿದು ನೇತಾಡಿರುವ ಸ್ಥಿತಿಯಲ್ಲಿರುವುದು ಕಂಡಿದೆ. ತಾಯಿ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
A 29-year-old young man suffering from mental depression died by suicide at his home in Noojibaltila, Kadaba taluk. The deceased has been identified as Chetan, son of D. Walter Rodrigues from Kodankeri in Noojibaltila.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm