ಬ್ರೇಕಿಂಗ್ ನ್ಯೂಸ್
29-12-20 02:10 pm Mangalore Correspondent ಕರಾವಳಿ
ಕಡಬ, ಡಿ.29: ಕಡಬ ತಾಲೂಕಿನ ಪಾಲ್ತಾಡಿ, ಬಂಬಿಲ, ಚೆನ್ನಾವರ ಪ್ರದೇಶದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಸಾರ್ವಜನಿಕರಲ್ಲಿ ಭಯ ಸೃಷ್ಟಿಸಿದೆ. ಚಿರತೆಯು ಹಾಡಹಗಲೇ ಕೋಳಿಯನ್ನು ಹಿಡಿದು ತಿನ್ನತೊಡಗಿದ್ದು ಜನರು ಪಟಾಕಿ ಸಿಡಿಸಿ, ಓಡಿಸಿದ್ದಾರೆ.
ಕೆಲವು ತಿಂಗಳ ಹಿಂದೆ ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ ಹಾಗೂ ಪಾಲ್ತಾಡಿ ಗ್ರಾಮದ ಬಂಬಿಲ ಪ್ರದೇಶದಲ್ಲಿ ಚಿರತೆ ಸಂಚಾರ ಕೇಳಿಬಂದಿತ್ತು. ಬಳಿಕ ಅರಣ್ಯ ಇಲಾಖೆಗೆ ದೂರು ನೀಡಿದ್ದರೂ, ಅದನ್ನು ಹಿಡಿಯುವ ಕೆಲಸ ಆಗಿಲ್ಲ.

ಸೋಮವಾರ ಪುತ್ತೂರು ತಾಲೂಕಿನ ಸರ್ವೆ, ಎಲಿಯ ಪ್ರದೇಶದಲ್ಲಿ ಜನರಿಗೆ ಚಿರತೆ ಕಾಣ ಸಿಕ್ಕಿದೆ. ಎರಡು ದಿನಗಳ ಹಿಂದೆ ಬೆಳಗ್ಗೆ ಸುಮಾರು 5.30 ರ ವೇಳೆಗೆ ಬಂಬಿಲ ಶ್ರೀ ಆದಿ ಮೊಗೇರ್ಕಳ ದೈವಸ್ಥಾನದ ಬಳಿಯ ಮುಖ್ಯ ರಸ್ತೆಯಲ್ಲಿ ಚಿರತೆ ಕಂಡುಬಂದಿತ್ತು. ಅದೇ ದಿನ ರಾತ್ರಿ ವೇಳೆ ಚೆನ್ನಾವರ ಉಳ್ಳಾಕುಲು ದೈವಸ್ಥಾನದ ಬಳಿ ಚಿರತೆ ಹಲವರಿಗೆ ಗೋಚರಿಸಿದೆ. ಹೀಗಾಗಿ ಚಿರತೆ ಎಲ್ಲಿಂದ ಬರುತ್ತದೋ ಎಂಬ ಭಯದಲ್ಲಿ ಈ ಭಾಗದ ಜನರು ಕಾಲ ಕಳೆಯುತ್ತಿದ್ದಾರೆ.
Cheetah has been spotted several times this month in Kadaba settling people in fear to come out of houses
29-10-25 09:12 pm
Bangalore Correspondent
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
ಶಾಸಕಾಂಗ ನಾಯಕರ ಆಯ್ಕೆ ವೇಳೆ 2.5 ವರ್ಷ ಎಂದು ತಿಳಿಸಿ...
28-10-25 07:18 pm
ಆರೆಸ್ಸೆಸ್ ಚಟುವಟಿಕೆ ನಿರ್ಬಂಧಿಸುವ ಸರ್ಕಾರಿ ಸ್ಥಳದ...
28-10-25 03:40 pm
ನವೆಂಬರ್ ಕುತೂಹಲ, ದೆಹಲಿ ಭೇಟಿಗೆ ತೆರಳಿದ ಡಿಕೆಶಿಗೆ...
27-10-25 10:52 pm
28-10-25 10:23 pm
HK News Desk
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
29-10-25 10:47 pm
Mangalore Correspondent
ಕೊಳಲನ್ನೂದುತ್ತ ಈಜಿನಲ್ಲಿ ವಿಶ್ವದಾಖಲೆ ; ಅಲೋಶಿಯಸ್...
29-10-25 06:55 pm
ಸುಳ್ಳು ಕೇಸು ಹಾಕುತ್ತಿದ್ದಾರೆಂದು ಮನವಿ ಕೊಡಲು ಬಂದವ...
29-10-25 03:57 pm
ಭ್ರಷ್ಟಾಚಾರ ಆರೋಪಕ್ಕೆ ಉತ್ತರಿಸಲು ಸ್ಪೀಕರ್ ಖಾದರ್ ನ...
29-10-25 03:16 pm
Smart City, Kadri Park Road: ಕದ್ರಿ ಪಾರ್ಕ್ ರಸ್...
28-10-25 08:36 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm