ಬ್ರೇಕಿಂಗ್ ನ್ಯೂಸ್
29-12-20 02:10 pm Mangalore Correspondent ಕರಾವಳಿ
ಕಡಬ, ಡಿ.29: ಕಡಬ ತಾಲೂಕಿನ ಪಾಲ್ತಾಡಿ, ಬಂಬಿಲ, ಚೆನ್ನಾವರ ಪ್ರದೇಶದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಸಾರ್ವಜನಿಕರಲ್ಲಿ ಭಯ ಸೃಷ್ಟಿಸಿದೆ. ಚಿರತೆಯು ಹಾಡಹಗಲೇ ಕೋಳಿಯನ್ನು ಹಿಡಿದು ತಿನ್ನತೊಡಗಿದ್ದು ಜನರು ಪಟಾಕಿ ಸಿಡಿಸಿ, ಓಡಿಸಿದ್ದಾರೆ.
ಕೆಲವು ತಿಂಗಳ ಹಿಂದೆ ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ ಹಾಗೂ ಪಾಲ್ತಾಡಿ ಗ್ರಾಮದ ಬಂಬಿಲ ಪ್ರದೇಶದಲ್ಲಿ ಚಿರತೆ ಸಂಚಾರ ಕೇಳಿಬಂದಿತ್ತು. ಬಳಿಕ ಅರಣ್ಯ ಇಲಾಖೆಗೆ ದೂರು ನೀಡಿದ್ದರೂ, ಅದನ್ನು ಹಿಡಿಯುವ ಕೆಲಸ ಆಗಿಲ್ಲ.

ಸೋಮವಾರ ಪುತ್ತೂರು ತಾಲೂಕಿನ ಸರ್ವೆ, ಎಲಿಯ ಪ್ರದೇಶದಲ್ಲಿ ಜನರಿಗೆ ಚಿರತೆ ಕಾಣ ಸಿಕ್ಕಿದೆ. ಎರಡು ದಿನಗಳ ಹಿಂದೆ ಬೆಳಗ್ಗೆ ಸುಮಾರು 5.30 ರ ವೇಳೆಗೆ ಬಂಬಿಲ ಶ್ರೀ ಆದಿ ಮೊಗೇರ್ಕಳ ದೈವಸ್ಥಾನದ ಬಳಿಯ ಮುಖ್ಯ ರಸ್ತೆಯಲ್ಲಿ ಚಿರತೆ ಕಂಡುಬಂದಿತ್ತು. ಅದೇ ದಿನ ರಾತ್ರಿ ವೇಳೆ ಚೆನ್ನಾವರ ಉಳ್ಳಾಕುಲು ದೈವಸ್ಥಾನದ ಬಳಿ ಚಿರತೆ ಹಲವರಿಗೆ ಗೋಚರಿಸಿದೆ. ಹೀಗಾಗಿ ಚಿರತೆ ಎಲ್ಲಿಂದ ಬರುತ್ತದೋ ಎಂಬ ಭಯದಲ್ಲಿ ಈ ಭಾಗದ ಜನರು ಕಾಲ ಕಳೆಯುತ್ತಿದ್ದಾರೆ.
Cheetah has been spotted several times this month in Kadaba settling people in fear to come out of houses
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am