ಬ್ರೇಕಿಂಗ್ ನ್ಯೂಸ್
29-12-20 02:10 pm Mangalore Correspondent ಕರಾವಳಿ
ಕಡಬ, ಡಿ.29: ಕಡಬ ತಾಲೂಕಿನ ಪಾಲ್ತಾಡಿ, ಬಂಬಿಲ, ಚೆನ್ನಾವರ ಪ್ರದೇಶದಲ್ಲಿ ಮತ್ತೆ ಚಿರತೆ ಪ್ರತ್ಯಕ್ಷವಾಗಿದ್ದು ಸಾರ್ವಜನಿಕರಲ್ಲಿ ಭಯ ಸೃಷ್ಟಿಸಿದೆ. ಚಿರತೆಯು ಹಾಡಹಗಲೇ ಕೋಳಿಯನ್ನು ಹಿಡಿದು ತಿನ್ನತೊಡಗಿದ್ದು ಜನರು ಪಟಾಕಿ ಸಿಡಿಸಿ, ಓಡಿಸಿದ್ದಾರೆ.
ಕೆಲವು ತಿಂಗಳ ಹಿಂದೆ ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದಲ್ಲಿ ಹಾಗೂ ಪಾಲ್ತಾಡಿ ಗ್ರಾಮದ ಬಂಬಿಲ ಪ್ರದೇಶದಲ್ಲಿ ಚಿರತೆ ಸಂಚಾರ ಕೇಳಿಬಂದಿತ್ತು. ಬಳಿಕ ಅರಣ್ಯ ಇಲಾಖೆಗೆ ದೂರು ನೀಡಿದ್ದರೂ, ಅದನ್ನು ಹಿಡಿಯುವ ಕೆಲಸ ಆಗಿಲ್ಲ.

ಸೋಮವಾರ ಪುತ್ತೂರು ತಾಲೂಕಿನ ಸರ್ವೆ, ಎಲಿಯ ಪ್ರದೇಶದಲ್ಲಿ ಜನರಿಗೆ ಚಿರತೆ ಕಾಣ ಸಿಕ್ಕಿದೆ. ಎರಡು ದಿನಗಳ ಹಿಂದೆ ಬೆಳಗ್ಗೆ ಸುಮಾರು 5.30 ರ ವೇಳೆಗೆ ಬಂಬಿಲ ಶ್ರೀ ಆದಿ ಮೊಗೇರ್ಕಳ ದೈವಸ್ಥಾನದ ಬಳಿಯ ಮುಖ್ಯ ರಸ್ತೆಯಲ್ಲಿ ಚಿರತೆ ಕಂಡುಬಂದಿತ್ತು. ಅದೇ ದಿನ ರಾತ್ರಿ ವೇಳೆ ಚೆನ್ನಾವರ ಉಳ್ಳಾಕುಲು ದೈವಸ್ಥಾನದ ಬಳಿ ಚಿರತೆ ಹಲವರಿಗೆ ಗೋಚರಿಸಿದೆ. ಹೀಗಾಗಿ ಚಿರತೆ ಎಲ್ಲಿಂದ ಬರುತ್ತದೋ ಎಂಬ ಭಯದಲ್ಲಿ ಈ ಭಾಗದ ಜನರು ಕಾಲ ಕಳೆಯುತ್ತಿದ್ದಾರೆ.
Cheetah has been spotted several times this month in Kadaba settling people in fear to come out of houses
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am