ಬ್ರೇಕಿಂಗ್ ನ್ಯೂಸ್
22-11-25 10:44 pm Mangalore Correspondent ಕರಾವಳಿ
ಮಂಗಳೂರು, ನ.22 : ಮಂಗಳೂರು, ಪುತ್ತೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಭಾರೀ ಮಳೆಯಾಗಿದೆ. ಪುತ್ತೂರಿನಲ್ಲಿ 9.30ರಿಂದಲೇ ಭಾರೀ ಮಳೆಯಾಗಿದ್ದರೆ, ಹತ್ತು ಗಂಟೆ ವೇಳೆಗೆ ಮಂಗಳೂರಿನಲ್ಲಿ ಭಾರೀ ಮಳೆ ಸುರಿದಿದೆ.
ಅಂದಾಜು ಒಂದು ಗಂಟೆ ಕಾಲ ಸಿಡಿಲು ಮಿಂಚಿನ ಆರ್ಭಟದ ಜೊತೆಗೆ ಮಳೆಯಾಗಿದೆ. ಸಿಡಿಲಿನ ಆರ್ಭಟ ಜುಲೈ ತಿಂಗಳ ಮಳೆಗಾಲದ ಭರಾಟೆಯನ್ನು ಮೀರಿಸುವಂತಿತ್ತು.



ನವೆಂಬರ್ ಕೊನೆಯಲ್ಲಿ ಈ ರೀತಿ ಮಳೆ ಆಗುವ ವಾಡಿಕೆ ಇಲ್ಲ. ಈ ಬಾರಿ ಮಳೆ, ಬಿಸಿಲಿನ ಪ್ರಕೋಪ ವಿಕೋಪಕ್ಕೆ ತಿರುಗಿದಂತಿದೆ. ಹಗಲಿನಲ್ಲಿ ಅತಿಯಾದ ಬಿಸಿಲು, ರಾತ್ರಿ ಮೋಡ ಕವಿದು ಮಳೆಯಾಗುವ ಸನ್ನಿವೇಶ ಎದುರಾಗಿದೆ. ಅತಿ ಬಿಸಿಲಾದರೆ ನೀರು ಆವಿಯಾಗಿ ಮಳೆಯಾಗುತ್ತದೆ ಎನ್ನುವ ನಿಯಮವನ್ನು ಪ್ರಕೃತಿ ಹೆಚ್ಚು ಪ್ರಖರ ರೀತಿಯಲ್ಲಿ ತೋರಿಸಿಕೊಡುತ್ತಿದೆ. ಅಕಾಲಿಕ ಮಳೆ ಇದಾಗಿದ್ದು ಸಿಡಿಲಿನ ಆರ್ಭಟಕ್ಕೆ ಜನರು ತತ್ತರಿಸುವಂತಾಗಿದೆ.
Mangaluru and Puttur in Dakshina Kannada district experienced intense thunderstorms and heavy rainfall on Saturday night. While Puttur saw heavy showers from around 9:30 PM, Mangaluru was hit by downpours around 10 PM.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 09:30 pm
HK News Staffer
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am