ಬ್ರೇಕಿಂಗ್ ನ್ಯೂಸ್
22-11-25 10:44 pm Mangalore Correspondent ಕರಾವಳಿ
ಮಂಗಳೂರು, ನ.22 : ಮಂಗಳೂರು, ಪುತ್ತೂರು ಸೇರಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶನಿವಾರ ರಾತ್ರಿ ಭಾರೀ ಮಳೆಯಾಗಿದೆ. ಪುತ್ತೂರಿನಲ್ಲಿ 9.30ರಿಂದಲೇ ಭಾರೀ ಮಳೆಯಾಗಿದ್ದರೆ, ಹತ್ತು ಗಂಟೆ ವೇಳೆಗೆ ಮಂಗಳೂರಿನಲ್ಲಿ ಭಾರೀ ಮಳೆ ಸುರಿದಿದೆ.
ಅಂದಾಜು ಒಂದು ಗಂಟೆ ಕಾಲ ಸಿಡಿಲು ಮಿಂಚಿನ ಆರ್ಭಟದ ಜೊತೆಗೆ ಮಳೆಯಾಗಿದೆ. ಸಿಡಿಲಿನ ಆರ್ಭಟ ಜುಲೈ ತಿಂಗಳ ಮಳೆಗಾಲದ ಭರಾಟೆಯನ್ನು ಮೀರಿಸುವಂತಿತ್ತು.



ನವೆಂಬರ್ ಕೊನೆಯಲ್ಲಿ ಈ ರೀತಿ ಮಳೆ ಆಗುವ ವಾಡಿಕೆ ಇಲ್ಲ. ಈ ಬಾರಿ ಮಳೆ, ಬಿಸಿಲಿನ ಪ್ರಕೋಪ ವಿಕೋಪಕ್ಕೆ ತಿರುಗಿದಂತಿದೆ. ಹಗಲಿನಲ್ಲಿ ಅತಿಯಾದ ಬಿಸಿಲು, ರಾತ್ರಿ ಮೋಡ ಕವಿದು ಮಳೆಯಾಗುವ ಸನ್ನಿವೇಶ ಎದುರಾಗಿದೆ. ಅತಿ ಬಿಸಿಲಾದರೆ ನೀರು ಆವಿಯಾಗಿ ಮಳೆಯಾಗುತ್ತದೆ ಎನ್ನುವ ನಿಯಮವನ್ನು ಪ್ರಕೃತಿ ಹೆಚ್ಚು ಪ್ರಖರ ರೀತಿಯಲ್ಲಿ ತೋರಿಸಿಕೊಡುತ್ತಿದೆ. ಅಕಾಲಿಕ ಮಳೆ ಇದಾಗಿದ್ದು ಸಿಡಿಲಿನ ಆರ್ಭಟಕ್ಕೆ ಜನರು ತತ್ತರಿಸುವಂತಾಗಿದೆ.
Mangaluru and Puttur in Dakshina Kannada district experienced intense thunderstorms and heavy rainfall on Saturday night. While Puttur saw heavy showers from around 9:30 PM, Mangaluru was hit by downpours around 10 PM.
12-06-26 12:02 pm
HK News Staffer
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
ಬಿಟ್ಕಾಯಿನ್ ಹಗರಣ ; ಹ್ಯಾರಿಸ್ ನಲಪಾಡ್ ಹೆಸ್ರು ಚಾರ...
10-06-26 10:40 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
15-06-26 04:52 pm
HK News Staffer
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
ಮಧ್ಯರಾತ್ರಿ ಎದೆನೋವಿನಿಂದ ಮನೆಯಲ್ಲೇ ಕುಸಿದು ಬಿದ್ದ...
12-06-26 10:48 pm
15-06-26 09:21 pm
HK News Staffer
ನಿಯಂತ್ರಣ ತಪ್ಪಿ ನಿಲ್ದಾಣದ ಪ್ಲಾಟ್ ಫಾರಂಗೆ ನುಗ್ಗಿ...
15-06-26 08:37 pm
ಕಾರವಾರದ ಕಡ್ಲೆ ಬೀಚ್ನಲ್ಲಿ ರೀಲ್ಸ್ ಮಾಡುಲು ಹೋಗಿ ಅ...
15-06-26 04:54 pm
ಸೋಲಾಪುರದಲ್ಲಿ ಭೀಕರ ದುರಂತ! ನಿಯಂತ್ರಣ ತಪ್ಪಿ ನಾಲೆಗ...
15-06-26 11:50 am
ಧರ್ಮಸ್ಥಳಕ್ಕೆ ತೆರಳಿದ್ದ ಬೆಂಗಳೂರಿನ ಮೂವರು ಯುವಕರು...
15-06-26 11:27 am