ಬ್ರೇಕಿಂಗ್ ನ್ಯೂಸ್
29-12-20 02:31 pm Mangalore Correspondent ಕರಾವಳಿ
ಉಳ್ಳಾಲ, ಡಿ.29: ಇಲ್ಲಿನ ಸೋಮೇಶ್ವರ ಬೀಚ್ ಗೆ ವಿಹಾರಕ್ಕೆ ಬಂದಿದ್ದ ಮುಸ್ಲಿಂ ಮಹಿಳೆಯೋರ್ವರು ಸಮುದ್ರ ಪಾಲಾಗುತ್ತಿದ್ದ ವೇಳೆ ಕರಾವಳಿ ಕಾವಲು ಪಡೆಯ ಸಿಬ್ಬಂದಿ, ಈಜು ರಕ್ಷಕ ಅಶೋಕ್ ಮತ್ತು ಸ್ನೇಹಿತರು ಜೊತೆಗೂಡಿ ಮಹಿಳೆಯನ್ನ ರಕ್ಷಿಸಿದ ಘಟನೆ ನಡೆದಿದೆ.
ಬೆಳಗ್ಗೆ ಸುಮಾರು 11 ಗಂಟೆ ವೇಳೆಗೆ ಬುರ್ಖಾ ತೊಟ್ಟು ಸೋಮೇಶ್ವರ ಕಡಲ ಕಿನಾರೆಗೆ ಆಗಮಿಸಿದ್ದ ತೊಕ್ಕೊಟ್ಟು, ಚೆಂಬುಗುಡ್ಡೆ ನಿವಾಸಿ ಮಹಿಳೆಯೋರ್ವರು ಕಡಲ ಕಿನಾರೆಯ ರುದ್ರಪಾದೆಯಿಂದ ಜಾರಿ ಸಮುದ್ರ ಪಾಲಾಗಿದ್ದಾರೆ.

ಇದನ್ನು ಸ್ಥಳದಲ್ಲಿದ್ದ ಈಜು ರಕ್ಷಕ ಅಶೋಕ್ ಅವರು ಗಮನಿಸಿದ್ದು ಕೂಡಲೇ ಸಮುದ್ರಕ್ಕೆ ಜಿಗಿದು ಮಹಿಳೆಯನ್ನು ರಕ್ಷಿಸಿದ್ದಾರೆ. ಮಹಿಳೆಯನ್ನು ಮೇಲೆತ್ತಲು ಸ್ಥಳೀಯ ಐಸ್ ಕ್ರೀಮ್ ವ್ಯಾಪಾರಿ ಕಿಶೋರ್ ಮತ್ತು ಸ್ನೇಹಿತರಾದ ವಿಶ್ವನಾಥ್ ಸಹಕರಿಸಿದ್ದಾರೆ. ಮಹಿಳೆಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾರೆ.
In an incident which happened at Someshwara beach, a Muslim woman who was facing danger to her life, was rescued. The woman had slipped and fallen into the sea.
31-01-26 11:05 pm
Bangalore Correspondent
ಸಿ.ಜೆ.ರಾಯ್ ಸಾವು ‘ಆತ್ಮಹತ್ಯೆಯೋ ಅಥವಾ ಕೊಲೆಯೋ?’, ನ...
31-01-26 10:24 pm
ಸಿ.ಜೆ. ರಾಯ್ ಆತ್ಮಹತ್ಯೆಗೆ ಐಟಿ ಅಧಿಕಾರಿಗಳ ಒತ್ತಡವೇ...
30-01-26 10:37 pm
Confident Group CJ Roy Suicide: ದೇಶ- ವಿದೇಶದಲ್...
30-01-26 06:35 pm
ಪೊಲೀಸ್ ಇನ್ಸ್ಪೆಕ್ಟರ್ ಗೋವಿಂದರಾಜು ಟ್ರ್ಯಾಪ್ ವಿಡ...
30-01-26 05:00 pm
31-01-26 10:20 pm
HK News Desk
ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಮಾವ ; ಪೆಟ್ರೋಲ್ ಸುರಿ...
31-01-26 09:38 pm
Sunetra Pawar, Maharashtra Deputy CM: ಮಹಾರಾಷ್...
31-01-26 04:56 pm
ಶಬರಿಮಲೆ ಚಿನ್ನ ಕಳ್ಳತನ ಪ್ರಕರಣದಲ್ಲಿ ಕೇಳಿಬಂತು ಕಾಂ...
30-01-26 03:38 pm
ಮಗನ ಮೇಲೆ ಚಿರತೆ ದಾಳಿ ; ಚಿರತೆಯನ್ನು ಕತ್ತಿಯಿಂದ ಕೊ...
30-01-26 02:04 pm
31-01-26 08:40 pm
Mangalore Correspondent
ವಿಷವಾಯ್ತಾ ಪವಿತ್ರ ಗುಜ್ಜರಕೆರೆಯ ನೀರು? ಪ್ರಯೋಗಾಲಯ...
31-01-26 03:38 pm
Road Blunder ; ಪ್ರತಿ ವರ್ಷ ದೇಶದಲ್ಲಿ ಅಪಘಾತಕ್ಕೆ...
30-01-26 09:01 pm
ಬಡವರಿಗೆ ನಿವೇಶನ ನೀಡದ ಅಧಿಕಾರಿಗಳ ವಿರುದ್ಧ ಕೋಟೆಕಾರ...
30-01-26 03:43 pm
ಮಂಗಳೂರು ಪಾಲಿಕೆ ವ್ಯಾಪ್ತಿಯಲ್ಲಿ ಇ- ಖಾತಾ ಸಮಸ್ಯೆ ;...
29-01-26 10:38 pm
31-01-26 01:33 pm
Bengaluru Staffer
ಸಾವಿರಾರು ಕೋಟಿಗಳ ಒಡೆಯ ಸಿ.ಜೆ. ರಾಯ್ ಯಾರು?ಕಾನ್ಫಿಡ...
31-01-26 12:12 pm
ಲವ್ ಮ್ಯಾರೇಜ್ಗೆ ನೋ ಎಂದ ಪೋಷಕರು ; ಇಂಜೆಕ್ಷನ್ ಚು...
30-01-26 10:57 pm
ಬಸ್ ನಿಲ್ದಾಣಗಳಲ್ಲಿ ಪ್ರಯಾಣಿಕರ ಬ್ಯಾಗ್, ಚಿನ್ನಾಭರಣ...
30-01-26 08:56 pm
ರಾಜ್ಯದಲ್ಲಿ ಮತ್ತೊಂದು ದರೋಡೆ ; ನೆಲಮಂಗಲದಲ್ಲಿ ಜುವೆ...
27-01-26 10:18 pm