ಬ್ರೇಕಿಂಗ್ ನ್ಯೂಸ್
24-11-25 10:08 pm Mangalore Correspondent ಕರಾವಳಿ
ಮಂಗಳೂರು, ನ.24 : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟಿರುವುದಾಗಿ ಹೇಳಿ ಆರೋಪಿಸಿ ದೂರು ನೀಡಿ ಸ್ವತಃ ಬಂಧನಕ್ಕೊಳಗಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಕಡೆಗೂ ಜಾಮೀನು ಸಿಕ್ಕಿದೆ.
ಅನಾಮಿಕನಾಗಿ ಬಂದಿದ್ದ ಚಿನ್ನಯ್ಯನ ಹೇಳಿಕೆಯಂತೆ ಧರ್ಮಸ್ಥಳದಲ್ಲಿ ಆತ ತೋರಿಸಿದ್ದ ಜಾಗದಲ್ಲಿ ಅಗೆದು ಎಸ್ಐಟಿ ತಂಡ ಶೋಧ ಕಾರ್ಯ ನಡೆಸಿತ್ತು. ಬಳಿಕ ಇದು ಧರ್ಮಸ್ಥಳ ವಿರುದ್ಧ ನಡೆದ ಷಡ್ಯಂತ್ರ ಎಂಬ ನೆಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬಂಧಿಸಿ ಜೈಲಿಗಟ್ಟಿದ್ದರು.
ಕಳೆದ ಆಗಸ್ಟ್ ನಲ್ಲಿ ಬಂಧನವಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಮೂರು ತಿಂಗಳ ಬಳಿಕ ಬಿಡುಗಡೆ ಭಾಗ್ಯ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯ ಚಿನ್ನಯ್ಯನಿಗೆ ಷರತ್ತಿನ ಜಾಮೀನು ನೀಡಿದೆ. ದೂರುದಾರನಾಗಿ ಬಂದಿದ್ದ ಚಿನ್ನಯ್ಯನನ್ನ ಪೊಲೀಸರು ಉಲ್ಟಾ ಕೇಸು ಹಾಕಿ, ಅರೆಸ್ಟ್ ಮಾಡಿದ್ದರು. ಇದೀಗ ಮೂರು ತಿಂಗಳ ಜೈಲು ವಾಸದ ಬಳಿಕ ಜಾಮೀನು ನೀಡಲಾಗಿದೆ. ಜಾಮೀನು ಪಡೆದು ತಪ್ಪಿಸಿಕೊಳ್ಳುವಂತಿಲ್ಲ, ಯಾವುದೇ ಕ್ಷಣದಲ್ಲಿ ಕರೆದಾಗ ಹಾಜರಾಗಬೇಕು, ಒಂದು ಲಕ್ಷ ಬಾಂಡ್ ಇಡೋದು ಸೇರಿ ಒಟ್ಟು 12 ಷರತ್ತುಗಳನ್ನು ವಿಧಿಸಿ ಚಿನ್ನಯ್ಯನಿಗೆ ಜಾಮೀನು ಮಂಜೂರು ಮಾಡಿದೆ. ಚಿನ್ನಯ್ಯ ಈಗ ಶಿವಮೊಗ್ಗ ಜೈಲಿನಲ್ಲಿದ್ದಾನೆ.
Chinnayya, popularly known as the “Mask Man,” who was arrested after filing a complaint alleging that hundreds of bodies were buried in Dharmasthala village, has finally been granted bail.
16-03-26 05:52 pm
HK News Staffer
ಐಎಎಸ್ ಅಧಿಕಾರಿಯೆಂದು ಪೋಸು ಕೊಟ್ಟು ಜನಸಾಮಾನ್ಯರಿಗೆ,...
16-03-26 03:36 pm
Chitradurga Accident: ಚಿತ್ರದುರ್ಗದಲ್ಲಿ ಭೀಕರ ಅಪ...
15-03-26 04:27 pm
ಲಿವರ್ ಸಿರೋಸಿಸ್ ಕಾಯಿಲೆಗೆ ತುತ್ತಾಗಿದ್ದ ತಂದೆ ; ತನ...
14-03-26 10:14 pm
ಮಲೆನಾಡಿಗೆ ಇಂಡಿಗೋ ಆಘಾತ ; ವಿಮಾನ ದುರಂತ ಹಿನ್ನೆಲೆ,...
13-03-26 12:09 pm
16-03-26 09:30 pm
HK News Staffer
ಇರಾನ್ ದಾಳಿ ಬಗ್ಗೆ ಎಐ ವಿಡಿಯೋ ಆಧರಿತ ಸುಳ್ಳು ಸುದ್ದ...
16-03-26 02:44 pm
ಯುಪಿಎಸ್ಸಿ ಪಾಸ್, ಐಎಎಸ್ ಅಧಿಕಾರಿ ಆಗುತ್ತೇನೆಂದು ನಂ...
16-03-26 12:38 pm
ಒಡಿಶಾದ ಕಟಕ್ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ಅವಘಡ ; I...
16-03-26 12:34 pm
ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ರಷ್ಯಾಕ್ಕೆ ;...
15-03-26 05:37 pm
16-03-26 09:48 pm
Mangaluru Staffer
Moodbidri Inspector Sandesh, Police: ಮೂಡುಬಿದ್...
16-03-26 07:20 pm
Gas Tanker Accident: ಕಟಪಾಡಿ ಹೆದ್ದಾರಿಯಲ್ಲಿ ಗ್ಯ...
16-03-26 02:46 pm
Besant Evening College, Blood Donation: ಬೆಸೆಂ...
15-03-26 09:10 pm
Udupi Accident: ತಾಯಿ-ಮಗ ತೆರಳುತ್ತಿದ್ದ ಸ್ಕೂಟರ್...
14-03-26 09:26 pm
15-03-26 12:49 pm
HK News Desk
ಅಪ್ರಾಪ್ತ ಬಾಲಕಿಗೆ ಲೈಂಗಿಕ ದೌರ್ಜನ್ಯ ; ಪೋಕ್ಸೋ ಕಾಯ...
12-03-26 11:20 pm
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am