ಬ್ರೇಕಿಂಗ್ ನ್ಯೂಸ್
24-11-25 10:08 pm Mangalore Correspondent ಕರಾವಳಿ
ಮಂಗಳೂರು, ನ.24 : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟಿರುವುದಾಗಿ ಹೇಳಿ ಆರೋಪಿಸಿ ದೂರು ನೀಡಿ ಸ್ವತಃ ಬಂಧನಕ್ಕೊಳಗಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಕಡೆಗೂ ಜಾಮೀನು ಸಿಕ್ಕಿದೆ.
ಅನಾಮಿಕನಾಗಿ ಬಂದಿದ್ದ ಚಿನ್ನಯ್ಯನ ಹೇಳಿಕೆಯಂತೆ ಧರ್ಮಸ್ಥಳದಲ್ಲಿ ಆತ ತೋರಿಸಿದ್ದ ಜಾಗದಲ್ಲಿ ಅಗೆದು ಎಸ್ಐಟಿ ತಂಡ ಶೋಧ ಕಾರ್ಯ ನಡೆಸಿತ್ತು. ಬಳಿಕ ಇದು ಧರ್ಮಸ್ಥಳ ವಿರುದ್ಧ ನಡೆದ ಷಡ್ಯಂತ್ರ ಎಂಬ ನೆಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬಂಧಿಸಿ ಜೈಲಿಗಟ್ಟಿದ್ದರು.
ಕಳೆದ ಆಗಸ್ಟ್ ನಲ್ಲಿ ಬಂಧನವಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಮೂರು ತಿಂಗಳ ಬಳಿಕ ಬಿಡುಗಡೆ ಭಾಗ್ಯ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯ ಚಿನ್ನಯ್ಯನಿಗೆ ಷರತ್ತಿನ ಜಾಮೀನು ನೀಡಿದೆ. ದೂರುದಾರನಾಗಿ ಬಂದಿದ್ದ ಚಿನ್ನಯ್ಯನನ್ನ ಪೊಲೀಸರು ಉಲ್ಟಾ ಕೇಸು ಹಾಕಿ, ಅರೆಸ್ಟ್ ಮಾಡಿದ್ದರು. ಇದೀಗ ಮೂರು ತಿಂಗಳ ಜೈಲು ವಾಸದ ಬಳಿಕ ಜಾಮೀನು ನೀಡಲಾಗಿದೆ. ಜಾಮೀನು ಪಡೆದು ತಪ್ಪಿಸಿಕೊಳ್ಳುವಂತಿಲ್ಲ, ಯಾವುದೇ ಕ್ಷಣದಲ್ಲಿ ಕರೆದಾಗ ಹಾಜರಾಗಬೇಕು, ಒಂದು ಲಕ್ಷ ಬಾಂಡ್ ಇಡೋದು ಸೇರಿ ಒಟ್ಟು 12 ಷರತ್ತುಗಳನ್ನು ವಿಧಿಸಿ ಚಿನ್ನಯ್ಯನಿಗೆ ಜಾಮೀನು ಮಂಜೂರು ಮಾಡಿದೆ. ಚಿನ್ನಯ್ಯ ಈಗ ಶಿವಮೊಗ್ಗ ಜೈಲಿನಲ್ಲಿದ್ದಾನೆ.
Chinnayya, popularly known as the “Mask Man,” who was arrested after filing a complaint alleging that hundreds of bodies were buried in Dharmasthala village, has finally been granted bail.
12-09-26 09:40 pm
HK News Staffer
ಯತ್ನಾಳ್ ಆರೋಪಿಸಿದರೂ ವಿಜಯೇಂದ್ರ ಮನೆ ಮೇಲೆ ಇಡಿ, ಐಟ...
12-09-26 09:38 pm
ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಿದ್ರೆ ಗ್ರಹಚಾರ ಬಿ...
12-09-26 09:36 pm
ಬಿಜೆಪಿ ಅಧಿಕಾರಕ್ಕೆ ಬರಲು ನನ್ನ ಸ್ಥಾನ ಬಿಟ್ಟುಕೊಟ್ಟ...
12-09-26 05:56 pm
ಐಎಎಸ್ ತೇರ್ಗಡೆಯಾಗಿದ್ದ ಕೇರಳದ ಮೊದಲ ಬುಡಕಟ್ಟು ಮಹಿಳ...
12-09-26 05:53 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
14-09-26 06:02 pm
HK News Staffer
100 ವರ್ಷಗಳ ಬಳಿಕವೂ ಸ್ವಂತ ಸೂರಿಗಾಗಿ ಕರಾವಳಿಯಲ್ಲಿ...
14-09-26 05:00 pm
Konkan Catholic Credit Society Inaugurated in...
14-09-26 04:18 pm
Konkan Catholic Credit Society Mangalore: ಹಣಕ...
13-09-26 10:11 pm
ಕುತ್ತಾರು ರಾಜರಾಜೇಶ್ವರಿ ಸಿದ್ಧಿವಿನಾಯಕ ಕ್ಷೇತ್ರದಲ್...
13-09-26 08:10 pm
12-09-26 07:41 pm
HK News Staffer
ಕ್ರಿಪ್ಟೊ ಕರೆನ್ಸಿ ಹೆಸ್ರಲ್ಲಿ ಡಾಕ್ಟರ್ ಗೆ ಮಹಿಳೆಯಿ...
11-09-26 06:38 pm
ಜಾಮೀನು ಪಡೆಯಲು ನಕಲಿ ಆಧಾರ್ ಕಾರ್ಡ್ ಹಾಜರು ; ಉಡು...
11-09-26 01:09 pm
ಬೈಕ್ಗೆ ಡಿಕ್ಕಿ ಹೊಡೆದ ಕಾರು ; ಚಾಮರಾಜನಗರದಲ್ಲಿ ಮೂ...
11-09-26 10:14 am
ಕುಂದಾಪುರದಲ್ಲಿ 8 ಶಾಲಾ ಮಕ್ಕಳ ಬಲಿ ಪಡೆದ ಭೀಕರ ಅಪಘಾ...
10-09-26 08:16 pm