ಬ್ರೇಕಿಂಗ್ ನ್ಯೂಸ್
24-11-25 10:08 pm Mangalore Correspondent ಕರಾವಳಿ
ಮಂಗಳೂರು, ನ.24 : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟಿರುವುದಾಗಿ ಹೇಳಿ ಆರೋಪಿಸಿ ದೂರು ನೀಡಿ ಸ್ವತಃ ಬಂಧನಕ್ಕೊಳಗಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಕಡೆಗೂ ಜಾಮೀನು ಸಿಕ್ಕಿದೆ.
ಅನಾಮಿಕನಾಗಿ ಬಂದಿದ್ದ ಚಿನ್ನಯ್ಯನ ಹೇಳಿಕೆಯಂತೆ ಧರ್ಮಸ್ಥಳದಲ್ಲಿ ಆತ ತೋರಿಸಿದ್ದ ಜಾಗದಲ್ಲಿ ಅಗೆದು ಎಸ್ಐಟಿ ತಂಡ ಶೋಧ ಕಾರ್ಯ ನಡೆಸಿತ್ತು. ಬಳಿಕ ಇದು ಧರ್ಮಸ್ಥಳ ವಿರುದ್ಧ ನಡೆದ ಷಡ್ಯಂತ್ರ ಎಂಬ ನೆಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬಂಧಿಸಿ ಜೈಲಿಗಟ್ಟಿದ್ದರು.
ಕಳೆದ ಆಗಸ್ಟ್ ನಲ್ಲಿ ಬಂಧನವಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಮೂರು ತಿಂಗಳ ಬಳಿಕ ಬಿಡುಗಡೆ ಭಾಗ್ಯ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯ ಚಿನ್ನಯ್ಯನಿಗೆ ಷರತ್ತಿನ ಜಾಮೀನು ನೀಡಿದೆ. ದೂರುದಾರನಾಗಿ ಬಂದಿದ್ದ ಚಿನ್ನಯ್ಯನನ್ನ ಪೊಲೀಸರು ಉಲ್ಟಾ ಕೇಸು ಹಾಕಿ, ಅರೆಸ್ಟ್ ಮಾಡಿದ್ದರು. ಇದೀಗ ಮೂರು ತಿಂಗಳ ಜೈಲು ವಾಸದ ಬಳಿಕ ಜಾಮೀನು ನೀಡಲಾಗಿದೆ. ಜಾಮೀನು ಪಡೆದು ತಪ್ಪಿಸಿಕೊಳ್ಳುವಂತಿಲ್ಲ, ಯಾವುದೇ ಕ್ಷಣದಲ್ಲಿ ಕರೆದಾಗ ಹಾಜರಾಗಬೇಕು, ಒಂದು ಲಕ್ಷ ಬಾಂಡ್ ಇಡೋದು ಸೇರಿ ಒಟ್ಟು 12 ಷರತ್ತುಗಳನ್ನು ವಿಧಿಸಿ ಚಿನ್ನಯ್ಯನಿಗೆ ಜಾಮೀನು ಮಂಜೂರು ಮಾಡಿದೆ. ಚಿನ್ನಯ್ಯ ಈಗ ಶಿವಮೊಗ್ಗ ಜೈಲಿನಲ್ಲಿದ್ದಾನೆ.
Chinnayya, popularly known as the “Mask Man,” who was arrested after filing a complaint alleging that hundreds of bodies were buried in Dharmasthala village, has finally been granted bail.
30-04-26 08:16 pm
HK News Staffer
ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳ...
30-04-26 11:53 am
ಸದ್ಯಕ್ಕಿಲ್ಲ ಡಿಕೆಶಿಗೆ ಸಿಎಂ ಭಾಗ್ಯ ; ರಾಜ್ಯಸಭೆ- ಏ...
29-04-26 10:36 am
ನಾಯಕತ್ವ ಬದಲಾವಣೆ ಮಾತೇ ಇಲ್ಲ, ಮೇ 20ರೊಳಗೆ ಸಂಪುಟ ವ...
26-04-26 08:05 pm
ಅಧಿಕಾರಕ್ಕೆ ತಂದವರಿಗೆ ಕೆಳಗಿಳಿಸುವುದೂ ಗೊತ್ತಿದೆ, ಚ...
26-04-26 12:41 pm
29-04-26 11:18 pm
HK News Staffer
ಇದು ಫ್ರೆಂಡ್ಲಿ ಫೆಡರಲ್ ಅಸ್ಸಾಸಿನ್, ಟ್ರಂಪ್ ಅತ್ಯಾಚ...
27-04-26 02:48 pm
ಶ್ವೇತಭವನದ ಡಿನ್ನರ್ ಪಾರ್ಟಿಯಲ್ಲಿ ಗುಂಡಿನ ದಾಳಿ ; ಭ...
26-04-26 12:49 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:54 pm
ರಾಘವ್ ಚಡ್ಡಾ ಸೇರಿ ಏಳು ಆಪ್ ಸಂಸದರು ಬಿಜೆಪಿಗೆ ; ಮೇ...
25-04-26 03:53 pm
29-04-26 11:05 pm
HK News Staffer
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
ನೂತನ ಮನೆಯ ಔತಣಕೂಟ ದಿನವೇ ಮೃತಪಟ್ಟ ಯಜಮಾನ ; ಬಂಟ್ವಾ...
28-04-26 01:26 pm
ಮಂಗಳೂರು- ಬೆಂಗಳೂರು ರೈಲಿನಲ್ಲಿ ಮಗುವಿಗೆ ಜನ್ಮವಿತ್ತ...
27-04-26 10:29 am
01-05-26 09:39 am
HK News Staffer
ಸೌಜನ್ಯಾ ಪ್ರಕರಣ ಮರು ತನಿಖೆಗೆ ಸುಪ್ರೀಂ ಕೋರ್ಟಿಗೆ ಅ...
30-04-26 04:30 pm
ಪ್ರೀ ವೆಡ್ಡಿಂಗ್ ಶೂಟ್ ಗೆ ವಧುವನ್ನು ಕರೆತರಲು ಹೋಗುತ...
30-04-26 12:31 pm
ರಾಜ್ಯದಲ್ಲಿ ನಕಲಿ ಪಿಎಚ್ಡಿ ಬಾಂಬ್; 400ಕ್ಕೂ ಹೆಚ್ಚ...
30-04-26 10:45 am
ವಾಹನ ಪಾರ್ಕ್ ಮಾಡುವಾಗ ವಿದ್ಯುತ್ ವೈರ್ ಬಿದ್ದು 17...
30-04-26 10:14 am