ಬ್ರೇಕಿಂಗ್ ನ್ಯೂಸ್
24-11-25 10:08 pm Mangalore Correspondent ಕರಾವಳಿ
ಮಂಗಳೂರು, ನ.24 : ಧರ್ಮಸ್ಥಳ ಗ್ರಾಮದಲ್ಲಿ ನೂರಾರು ಶವ ಹೂತಿಟ್ಟಿರುವುದಾಗಿ ಹೇಳಿ ಆರೋಪಿಸಿ ದೂರು ನೀಡಿ ಸ್ವತಃ ಬಂಧನಕ್ಕೊಳಗಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಕಡೆಗೂ ಜಾಮೀನು ಸಿಕ್ಕಿದೆ.
ಅನಾಮಿಕನಾಗಿ ಬಂದಿದ್ದ ಚಿನ್ನಯ್ಯನ ಹೇಳಿಕೆಯಂತೆ ಧರ್ಮಸ್ಥಳದಲ್ಲಿ ಆತ ತೋರಿಸಿದ್ದ ಜಾಗದಲ್ಲಿ ಅಗೆದು ಎಸ್ಐಟಿ ತಂಡ ಶೋಧ ಕಾರ್ಯ ನಡೆಸಿತ್ತು. ಬಳಿಕ ಇದು ಧರ್ಮಸ್ಥಳ ವಿರುದ್ಧ ನಡೆದ ಷಡ್ಯಂತ್ರ ಎಂಬ ನೆಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಇದರ ಬೆನ್ನಲ್ಲೇ ಎಸ್ಐಟಿ ಅಧಿಕಾರಿಗಳು ಮಾಸ್ಕ್ ಮ್ಯಾನ್ ಚಿನ್ನಯ್ಯನನ್ನು ಬಂಧಿಸಿ ಜೈಲಿಗಟ್ಟಿದ್ದರು.
ಕಳೆದ ಆಗಸ್ಟ್ ನಲ್ಲಿ ಬಂಧನವಾಗಿದ್ದ ಮಾಸ್ಕ್ ಮ್ಯಾನ್ ಚಿನ್ನಯ್ಯನಿಗೆ ಮೂರು ತಿಂಗಳ ಬಳಿಕ ಬಿಡುಗಡೆ ಭಾಗ್ಯ ಸಿಕ್ಕಿದೆ. ದಕ್ಷಿಣ ಕನ್ನಡ ಜಿಲ್ಲಾ ಸತ್ರ ನ್ಯಾಯಾಲಯ ಚಿನ್ನಯ್ಯನಿಗೆ ಷರತ್ತಿನ ಜಾಮೀನು ನೀಡಿದೆ. ದೂರುದಾರನಾಗಿ ಬಂದಿದ್ದ ಚಿನ್ನಯ್ಯನನ್ನ ಪೊಲೀಸರು ಉಲ್ಟಾ ಕೇಸು ಹಾಕಿ, ಅರೆಸ್ಟ್ ಮಾಡಿದ್ದರು. ಇದೀಗ ಮೂರು ತಿಂಗಳ ಜೈಲು ವಾಸದ ಬಳಿಕ ಜಾಮೀನು ನೀಡಲಾಗಿದೆ. ಜಾಮೀನು ಪಡೆದು ತಪ್ಪಿಸಿಕೊಳ್ಳುವಂತಿಲ್ಲ, ಯಾವುದೇ ಕ್ಷಣದಲ್ಲಿ ಕರೆದಾಗ ಹಾಜರಾಗಬೇಕು, ಒಂದು ಲಕ್ಷ ಬಾಂಡ್ ಇಡೋದು ಸೇರಿ ಒಟ್ಟು 12 ಷರತ್ತುಗಳನ್ನು ವಿಧಿಸಿ ಚಿನ್ನಯ್ಯನಿಗೆ ಜಾಮೀನು ಮಂಜೂರು ಮಾಡಿದೆ. ಚಿನ್ನಯ್ಯ ಈಗ ಶಿವಮೊಗ್ಗ ಜೈಲಿನಲ್ಲಿದ್ದಾನೆ.
Chinnayya, popularly known as the “Mask Man,” who was arrested after filing a complaint alleging that hundreds of bodies were buried in Dharmasthala village, has finally been granted bail.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 02:21 pm
HK News Staffer
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ; ಚರ್...
31-07-26 12:00 pm
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm