ಬ್ರೇಕಿಂಗ್ ನ್ಯೂಸ್
29-11-25 10:01 pm Mangalore Correspondent ಕರಾವಳಿ
ಮಂಗಳೂರು, ನ.29 : ಒಂದು ವರ್ಷದ ಹಿಂದೆ ಆರಂಭಗೊಂಡ ಡಿ.ಕೆ. ಟ್ರಾನ್ಸ್ ಪೋರ್ಟ್ ಅಂಡ್ ಲಾಜಿಸ್ಟಿಕ್ ಸರ್ವಿಸಸ್ ಕಂಪನಿಯ ಮಂಗಳೂರು ಕಚೇರಿಯನ್ನು ನಗರದ ನಾಗುರಿಯಲ್ಲಿ ಆರಂಭಿಸಲಾಯಿತು. ನಾಗುರಿಯ ಆಂಜೆಲ್ ಚರ್ಚ್ ಫಾದರ್ ಫೆಡ್ರಿಕ್ ಮೊಂತೇರೊ ಮತ್ತು ಫಾದರ್ ಸ್ಟ್ಯಾನಿ ಫೆರ್ನಾಂಡಿಸ್ ಅವರು ನೂತನ ಕಚೇರಿಯನ್ನು ಉದ್ಘಾಟಿಸಿದರು.
ಕಾರ್ಯಕ್ರಮದಲ್ಲಿ ಕೆಪಿಸಿಸಿ ಜನರಲ್ ಸೆಕ್ರಟರಿ ಮಿಥುನ್ ರೈ, ಎಂಸಿಸಿ ಬ್ಯಾಂಕ್ ಚೇರ್ಮನ್ ಅನಿಲ್ ಲೋಬೊ, ಉದ್ಯಮಿ ಜಾನ್ ಸುರೇಶ್, ದಕ್ಷಿಣ ಕನ್ನಡ ಟ್ರಕ್ ಅಸೋಸಿಯೇಶನ್ ಅಧ್ಯಕ್ಷ ಸುಶಾಂತ್ ಶೆಟ್ಟಿ, ಟ್ರಾನ್ಸ್ ಪೋರ್ಟ್ ಅಸೋಸಿಯೇಶನ್ ಅಧ್ಯಕ್ಷ ಚಿತ್ತರಂಜನ್, ಏಂಜೆಲ್ ರೆಸಿಡೆನ್ಸಿ ಮಾಲಕ ಯೋಗಿಶ್ ಪೂಜಾರಿ, ಮಾಜಿ ಕಾರ್ಪೊರೇಟರ್ ಗಳಾದ ಶೋಭಾ ಪೂಜಾರಿ, ಸಂದೀಪ್ ಗರೋಡಿ, ಉದ್ಯಮಿ ದೀಪಕ್ ಡರ್ಮನ್ ಡಿಸೋಜ, ತುಳುನಾಡ ರಕ್ಷಣಾ ವೇದಿಕೆಯ ಯೋಗಿಶ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.



ಡಿಕೆ ಟ್ರಾನ್ಸ್ ಪೋರ್ಟ್ ಲಾಜಿಸ್ಟಿಕ್ಸ್ ಡಿಕೆಜಿಓಸಿ ಸಂಸ್ಥೆಯ ಅಂಗಸಂಸ್ಥೆಯಾಗಿದ್ದು, ಫೈನಾನ್ಸ್, ಸೊಸೈಟಿ ಸೇರಿದಂತೆ ಹಲವು ಸಂಸ್ಥೆಗಳನ್ನು ನಡೆಸುತ್ತಿದ್ದು 50ಕ್ಕೂ ಹೆಚ್ಚು ಉದ್ಯೋಗಿಗಳನ್ನು ಹೊಂದಿದೆ. ಆಲ್ವಿನ್ ಜೋಯೆಲ್ ಸಂಸ್ಥೆಯ ಚೇರ್ಮನ್ ಆಗಿದ್ದು, ಸಮೂಹ ಸಂಸ್ಥೆಗಳಾಗಿ ಉದ್ಯಮವನ್ನು ಮುನ್ನಡೆಸುತ್ತಿದ್ದಾರೆ.
ಕಾರ್ಯಕ್ರಮದಲ್ಲಿ ಮಾತನಾಡಿದ ಆಲ್ವಿನ್ ಜೋಯೆಲ್, ಸಾರಿಗೆ ಸಂಸ್ಥೆಯನ್ನು ಮುನ್ನಡೆಸುವುದು ಸುಲಭದ ಕೆಲಸ ಅಲ್ಲ. ನಮ್ಮ ಸಂಸ್ಥೆಯ ಸರ್ವರ ಅಪೇಕ್ಷೆಯಂತೆ ಸಾರಿಗೆ ಉದ್ಯಮಕ್ಕೆ ಕೈಹಾಕಿದ್ದು ಒಂದು ವರ್ಷದಲ್ಲಿ ಐದು ಜಿಲ್ಲೆಗಳಲ್ಲಿ ವ್ಯವಹಾರ ವಿಸ್ತರಣೆ ಮಾಡಲಾಗಿದೆ. ಡಿಸೆಂಬರ್ ವೇಳೆಗೆ ಮತ್ತೆರಡು 18 ಚಕ್ರದ ಬೃಹತ್ ಟ್ರಕ್ಕನ್ನು ಸೇವೆಗೆ ಇಳಿಸಲಾಗುವುದು. ದಕ್ಷಿಣ ಭಾರತ ವ್ಯಾಪ್ತಿಯಲ್ಲಿ ನಮ್ಮ ಉದ್ಯಮ ವಿಸ್ತರಣೆಗೆ ನೀಲನಕ್ಷೆ ಮಾಡಿಕೊಂಡಿದ್ದೇವೆ. ಸರಿಯಾದ ಯೋಜನೆ ಮತ್ತು ಉದ್ಯೋಗಿಗಳ ಶ್ರಮದಿಂದ ಸಂಸ್ಥೆಯನ್ನು ಉತ್ತಮವಾಗಿ ಮುನ್ನಡೆಸಬಹುದು ಎನ್ನುವ ಧೈರ್ಯ ಬಂದಿದೆ ಎಂದು ಹೇಳಿದರು. ಸಂಸ್ಥೆಯ ಪ್ರವರ್ತಕಿ ಲೀಸಿ ಡಿಸೋಜ ಉಪಸ್ಥಿತರಿದ್ದರು.
The Mangaluru office of DK Transport & Logistic Services, which was launched a year ago, was inaugurated at Naguri in the city. The new office was inaugurated by Angel Church Naguri’s Fr. Fredrick Montero and Fr. Stany Fernandes.
31-07-26 01:22 pm
HK News Staffer
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
ಧರ್ಮಸ್ಥಳ ವಿರುದ್ಧ ಷಡ್ಯಂತ್ರ ಆರೋಪ ; ಸಂಸದ ಶಶಿಕಾಂತ...
29-07-26 01:52 pm
31-07-26 01:26 pm
HK News Staffer
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
30-07-26 07:51 pm
HK News Staffer
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಎಡಪದವು ಬಳಿ ಹೊಸ ಚತುಷ್ಪಥ ಹೆದ್ದಾರಿ ಕುಸಿತ ; 35 ಅಡ...
30-07-26 04:06 pm
ಮಂಗಳೂರು, ಉಳ್ಳಾಲದಲ್ಲಿ ಕಾಲೇಜು ವಿದ್ಯಾರ್ಥಿಗಳಿಗೆ ದ...
28-07-26 10:28 pm
ಶಾಸಕ ಅಶೋಕ ರೈ ಹೆಸರೇಳಿ ಮಹಿಳೆಗೆ ಕರೆ ಮಾಡಿ ವಂಚನೆ ;...
28-07-26 10:23 pm
31-07-26 02:21 pm
HK News Staffer
ಕುಂದಾಪುರದಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ದಾಳಿ ; ಚರ್...
31-07-26 12:00 pm
ಸ್ಟಿಂಗ್ ವಿಡಿಯೋದಲ್ಲಿ ಲಂಚ ಸ್ವೀಕಾರ ದೃಶ್ಯ ಸೆರೆ ;...
30-07-26 09:24 pm
ಫೇಸ್ಬುಕ್ ಫ್ರೆಂಡ್ಶಿಪ್ ದುಬಾರಿ ! ಚಿನ್ನದ ಪಾರ್ಸೆ...
30-07-26 08:31 pm
ನಿವೃತ್ತ ಬಸ್ ಡ್ರೈವರ್ ಮನೆಯಲ್ಲಿ 48 ಕೋಟಿಗೂ ಅಧಿಕ...
30-07-26 02:16 pm