ಬ್ರೇಕಿಂಗ್ ನ್ಯೂಸ್
29-12-20 05:06 pm Mangalore Correspondent ಕರಾವಳಿ
Photo credits : Google
ಮಂಗಳೂರು, ಡಿ.29: ಬ್ರಿಟನ್ ವೈರಸ್ ಆತಂಕ ಎದುರಾಗಿರುವ ಮಧ್ಯೆಯೇ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬ್ರಿಟನ್ ದೇಶದಿಂದ ಆಗಮಿಸಿರುವ ಮಂದಿಗಾಗಿ ಮತ್ತಷ್ಟು ಹುಡುಕಾಟ ನಡೆಸಲಾಗುತ್ತಿದೆ. ನ.25ರ ಬಳಿಕ ಮಂಗಳೂರಿಗೆ ಆಗಮಿಸಿರುವ 20 ಮಂದಿಯನ್ನು ಈಗ ಪತ್ತೆ ಮಾಡಲಾಗಿದ್ದು, ಅವರನ್ನು ಪರೀಕ್ಷೆಗೆ ಒಳಪಡಿಸಲು ಆರೋಗ್ಯ ಇಲಾಖೆ ಸಿದ್ಧತೆ ನಡೆಸಿದೆ.
ಇದಕ್ಕೂ ಮುನ್ನ ಡಿ.7ರಿಂದ 24ರ ನಡುವೆ ಮಂಗಳೂರಿಗೆ ಆಗಮಿಸಿದ್ದ 66 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿದಾಗ, ಎಲ್ಲರಿಗೂ ನೆಗೆಟಿವ್ ಬಂದಿತ್ತು. ಇದೀಗ ಅದಕ್ಕೂ ಹಿಂದೆ ಆಗಮಿಸಿದ್ದ 20 ಮಂದಿಯ ಪಟ್ಟಿಯನ್ನು ಕೇಂದ್ರ ಸರಕಾರದಿಂದ ನೀಡಲಾಗಿದ್ದು, ಅವರನ್ನು ಕೂಡ ಪರೀಕ್ಷೆಗೆ ಒಳಪಡಿಸಲು ಸೂಚಿಸಲಾಗಿದೆ.

ಹೀಗಾಗಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ., 20 ಮಂದಿಯನ್ನು ಪತ್ತೆ ಮಾಡಲು ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ. ವಿದೇಶಗಳಿಂದ ಬಂದಿರುವ ಮಂದಿಯ ಹೆಸರು ಮತ್ತು ಮೊಬೈಲ್ ನಂಬರ್ ಇದ್ದರೂ, ಕೆಲವರು ಊರಿಗೆ ಬಂದ ಬಳಿಕ ಸಿಮ್ ಬದಲಾವಣೆ ಮಾಡಿರುತ್ತಾರೆ. ಇದರಿಂದಾಗಿ ಕೂಡಲೇ ಆರೋಗ್ಯ ಇಲಾಖೆ ಸಿಬಂದಿಗೆ ಅವರನ್ನು ಪತ್ತೆ ಹಚ್ಚಲು ಸಾಧ್ಯವಾಗುವುದಿಲ್ಲ.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am