ಬ್ರೇಕಿಂಗ್ ನ್ಯೂಸ್
29-12-20 09:36 pm Udupi Reporter ಕರಾವಳಿ
ಉಡುಪಿ, ಡಿ.29: ತಾಯಿಯಿಂದ ಥಳಿತಕ್ಕೆ ಒಳಗಾದ ಎಂಟು ವರ್ಷದ ಬಾಲಕಿಯನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ರಕ್ಷಿಸಿರುವ ಘಟನೆ ಬ್ರಹ್ಮಾವರದ ಹೇರೂರು ಎಂಬಲ್ಲಿ ನಡೆದಿದೆ.
ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಮೂಲದ ಕುಟುಂಬವೊಂದು ಬ್ರಹ್ಮಾವರದ ಹೇರೂರು ಎಂಬಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದು, ಕಳೆದ 4 ದಿನಗಳಿಂದ ಕ್ಷುಲ್ಲಕ ಕಾರಣಕ್ಕೆ ತಾಯಿ ತನ್ನ 8 ವರ್ಷದ ಮಗಳಿಗೆ ಮನಬಂದಂತೆ ಮುಖ ಮತ್ತು ತೋಳುಗಳಿಗೆ ಹೊಡೆದಿರುವುದಾಗಿ ತಿಳಿದು ಬಂದಿದೆ. ಆಕೆಯ ತಂದೆ ಕೂಲಿ ಕಾರ್ಮಿಕರಾಗಿದ್ದು, ಅಪರೂಪಕ್ಕೆ ಮನೆಗೆ ಬರುತ್ತಿದ್ದರೆನ್ನಲಾಗಿದೆ.
ಬಾಲಕಿಗೆ ತಾಯಿ ಹೊಡೆಯುವುದನ್ನು ಗಮನಿಸಿದ ಪರಿಸರದ ನಿವಾಸಿ, ಪೊಲೀಸ್ ಸಿಬ್ಬಂದಿಯಾಗಿರುವ ಸಂತೋಷ್, ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಿದ್ದು, ತಕ್ಷಣ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಕಾನೂನು ಪರಿವೀಕ್ಷಣಾಧಿಕಾರಿ ಪ್ರಭಾಕರ ಆಚಾರ್, ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಲೀಲಾವತಿ, ಅಂಗನವಾಡಿ ಮೇಲ್ವಿಚಾರಕಿ ವನಿತಾ ಹೆಗ್ಡೆ ಮನೆಗೆ ಭೇಟಿ ನೀಡಿ ಬಾಲಕಿಯನ್ನು ರಕ್ಷಿಸಿ ನಿಟ್ಟೂರಿ ನಲ್ಲಿರುವ ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ರೊನಾಲ್ಡ್ ಫುರ್ಟಾಡೋ ಗಮನಕ್ಕೆ ತಂದರು. ನಂತರ ಸಮಿತಿಯ ನಿರ್ದೇಶನದಂತೆ ಬಾಲಕಿ ಯನ್ನು ಪುನರ್ವಸತಿಗಾಗಿ ನಿಟ್ಟೂರಿನಲ್ಲಿರುವ ಬಾಲಕಿಯರ ಬಾಲಮಂದಿರಕ್ಕೆ ದಾಖಲಿಸಲಾಗಿದೆ.
Childline department has rescued an eight-year-old girl allegedly beaten by mother in Udupi.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am