ಬ್ರೇಕಿಂಗ್ ನ್ಯೂಸ್
11-08-20 07:53 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 10: ಬಿ ಎಸ್ ಎನ ಎಲ್ ನಲ್ಲಿ ಇರುವವರೆಲ್ಲ ದೇಶ ದ್ರೋಹಿಗಳು ಎಂದು ಜರಿದಿರುವ ಸಂಸದ ಅನಂತ್ ಕುಮಾರ್ ಹೆಗಡೆ ಅವರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಕೆಸರೆರೆಚಾಟ ಆರಂಭವಾಗಿದೆ. ಈ ನಡುವೆ ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿ ಎಸ್ ಎನ್ ಎಲ್ ನಲ್ಲಿ ಇರುವವರು ದೇಶ ದ್ರೋಹಿಗಳು ಎಂದು ಹೇಳಿರುವ ಸಂಸದ ಅನಂತ್ ಕುಮಾರ್ ಹೆಗಡೆ ಭಾರತೀಯನಾಗಲು ಯೋಗ್ಯರಲ್ಲ ಎಂದು ಮಾಜಿ ವಿಧಾನ ಪರಿಷತ್ ಅಧ್ಯಕ್ಷ ಐವನ್ ಡಿಸೋಜಾ ಕಿಡಿಕಾರಿದ್ದಾರೆ
ಈ ಕುರಿತು ಟ್ವೀಟ್ ಮಾಡಿರುವ ಐವನ್ ಡಿಸೋಜಾ, ದೇಶದ್ರೋಹಿಗಳನ್ನು ಪತ್ತೆ ಹಚ್ಚುವ ಅನಂತ್ ಕುಮಾರ್ ಹೆಗ್ಡೆಯವರೇ ನೀವು ಸಂಸದರಾಗಲು ಅಲ್ಲ ಭಾರತೀಯನಾಗಲು ಕೂಡ ಯೋಗ್ಯರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಎಸ್ ಎನ್ ಎಲ್ ಸಂಸ್ಥೆಯ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರವು ಯಾವುದೇ ಕ್ರಮಕೈಗೊಳ್ಳದೇ ಇದೀಗ ಬಡಪಾಯಿ ಬಿ ಎಸ್ ಎನ್ ಎಲ್ ನೌಕರರಿಗೆ ದೇಶದ್ರೋಹಿ ಪಟ್ಟವನ್ನು ಕಟ್ಟುತ್ತೀರಲ್ಲ ? ನಾಚಿಕೆಯಾಗಬೇಕು ಬಿ.ಜೆ.ಪಿ.ಯವರಿಗೆ ಎಂದು ಟೀಕಿಸಿದ್ದಾರೆ.
ದೇಶದ್ರೋಹಿಗಳನ್ನು ಪತ್ತೆ ಹಚ್ಚುವ ಅನಂತ್ ಕುಮಾರ್ ಹೆಗ್ಡೆಯವರೇ ನೀವು ಸಂಸದರಾಗಲು ಅಲ್ಲ ಭಾರತೀಯನಾಗಲು ಕೂಡ ಯೋಗ್ಯರಲ್ಲ.BSNL ಪುನಶ್ಚೇತನಕ್ಕೆ ಕೇಂದ್ರ ಸರ್ಕಾರವು ಯಾವುದೇ ಕ್ರಮಕೈಗೊಳ್ಳದೇ ಇದೀಗ ಬಡಪಾಯಿ BSNL ನೌಕರರಿಗೆ ದೇಶದ್ರೋಹಿ ಪಟ್ಟವನ್ನು ಕಟ್ಟುತ್ತೀರಲ್ವ? ನಾಚಿಕೆಯಾಗಬೇಕು ಬಿ.ಜೆ.ಪಿ.ಯವರಿಗೆ @BJP4Karnataka
— Ivan Dsouza (@ivandsouza1965) August 11, 2020
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
20-10-25 08:34 pm
HK News Desk
300 Naxals, PM Narendra Modi: 75 ಗಂಟೆಯಲ್ಲಿ 30...
18-10-25 07:34 pm
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
20-10-25 10:28 pm
Mangalore Correspondent
Ashoka Janamana in Puttur, CM Siddaramaiah: ಪ...
20-10-25 07:25 pm
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
20-10-25 10:51 pm
Mangalore Correspondent
Rape Ullal, Mangalore Crime: ಅಪ್ರಾಪ್ತ ಬಾಲಕಿ ಮ...
20-10-25 12:25 pm
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm