ಬ್ರೇಕಿಂಗ್ ನ್ಯೂಸ್
11-08-20 07:53 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 10: ಬಿ ಎಸ್ ಎನ ಎಲ್ ನಲ್ಲಿ ಇರುವವರೆಲ್ಲ ದೇಶ ದ್ರೋಹಿಗಳು ಎಂದು ಜರಿದಿರುವ ಸಂಸದ ಅನಂತ್ ಕುಮಾರ್ ಹೆಗಡೆ ಅವರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಕೆಸರೆರೆಚಾಟ ಆರಂಭವಾಗಿದೆ. ಈ ನಡುವೆ ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿ ಎಸ್ ಎನ್ ಎಲ್ ನಲ್ಲಿ ಇರುವವರು ದೇಶ ದ್ರೋಹಿಗಳು ಎಂದು ಹೇಳಿರುವ ಸಂಸದ ಅನಂತ್ ಕುಮಾರ್ ಹೆಗಡೆ ಭಾರತೀಯನಾಗಲು ಯೋಗ್ಯರಲ್ಲ ಎಂದು ಮಾಜಿ ವಿಧಾನ ಪರಿಷತ್ ಅಧ್ಯಕ್ಷ ಐವನ್ ಡಿಸೋಜಾ ಕಿಡಿಕಾರಿದ್ದಾರೆ
ಈ ಕುರಿತು ಟ್ವೀಟ್ ಮಾಡಿರುವ ಐವನ್ ಡಿಸೋಜಾ, ದೇಶದ್ರೋಹಿಗಳನ್ನು ಪತ್ತೆ ಹಚ್ಚುವ ಅನಂತ್ ಕುಮಾರ್ ಹೆಗ್ಡೆಯವರೇ ನೀವು ಸಂಸದರಾಗಲು ಅಲ್ಲ ಭಾರತೀಯನಾಗಲು ಕೂಡ ಯೋಗ್ಯರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಎಸ್ ಎನ್ ಎಲ್ ಸಂಸ್ಥೆಯ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರವು ಯಾವುದೇ ಕ್ರಮಕೈಗೊಳ್ಳದೇ ಇದೀಗ ಬಡಪಾಯಿ ಬಿ ಎಸ್ ಎನ್ ಎಲ್ ನೌಕರರಿಗೆ ದೇಶದ್ರೋಹಿ ಪಟ್ಟವನ್ನು ಕಟ್ಟುತ್ತೀರಲ್ಲ ? ನಾಚಿಕೆಯಾಗಬೇಕು ಬಿ.ಜೆ.ಪಿ.ಯವರಿಗೆ ಎಂದು ಟೀಕಿಸಿದ್ದಾರೆ.
ದೇಶದ್ರೋಹಿಗಳನ್ನು ಪತ್ತೆ ಹಚ್ಚುವ ಅನಂತ್ ಕುಮಾರ್ ಹೆಗ್ಡೆಯವರೇ ನೀವು ಸಂಸದರಾಗಲು ಅಲ್ಲ ಭಾರತೀಯನಾಗಲು ಕೂಡ ಯೋಗ್ಯರಲ್ಲ.BSNL ಪುನಶ್ಚೇತನಕ್ಕೆ ಕೇಂದ್ರ ಸರ್ಕಾರವು ಯಾವುದೇ ಕ್ರಮಕೈಗೊಳ್ಳದೇ ಇದೀಗ ಬಡಪಾಯಿ BSNL ನೌಕರರಿಗೆ ದೇಶದ್ರೋಹಿ ಪಟ್ಟವನ್ನು ಕಟ್ಟುತ್ತೀರಲ್ವ? ನಾಚಿಕೆಯಾಗಬೇಕು ಬಿ.ಜೆ.ಪಿ.ಯವರಿಗೆ @BJP4Karnataka
— Ivan Dsouza (@ivandsouza1965) August 11, 2020
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
10-02-26 02:15 pm
HK News Desk
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
10-02-26 10:59 am
Mangalore Correspondent
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm