ಬ್ರೇಕಿಂಗ್ ನ್ಯೂಸ್
11-08-20 07:53 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 10: ಬಿ ಎಸ್ ಎನ ಎಲ್ ನಲ್ಲಿ ಇರುವವರೆಲ್ಲ ದೇಶ ದ್ರೋಹಿಗಳು ಎಂದು ಜರಿದಿರುವ ಸಂಸದ ಅನಂತ್ ಕುಮಾರ್ ಹೆಗಡೆ ಅವರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಕೆಸರೆರೆಚಾಟ ಆರಂಭವಾಗಿದೆ. ಈ ನಡುವೆ ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿ ಎಸ್ ಎನ್ ಎಲ್ ನಲ್ಲಿ ಇರುವವರು ದೇಶ ದ್ರೋಹಿಗಳು ಎಂದು ಹೇಳಿರುವ ಸಂಸದ ಅನಂತ್ ಕುಮಾರ್ ಹೆಗಡೆ ಭಾರತೀಯನಾಗಲು ಯೋಗ್ಯರಲ್ಲ ಎಂದು ಮಾಜಿ ವಿಧಾನ ಪರಿಷತ್ ಅಧ್ಯಕ್ಷ ಐವನ್ ಡಿಸೋಜಾ ಕಿಡಿಕಾರಿದ್ದಾರೆ
ಈ ಕುರಿತು ಟ್ವೀಟ್ ಮಾಡಿರುವ ಐವನ್ ಡಿಸೋಜಾ, ದೇಶದ್ರೋಹಿಗಳನ್ನು ಪತ್ತೆ ಹಚ್ಚುವ ಅನಂತ್ ಕುಮಾರ್ ಹೆಗ್ಡೆಯವರೇ ನೀವು ಸಂಸದರಾಗಲು ಅಲ್ಲ ಭಾರತೀಯನಾಗಲು ಕೂಡ ಯೋಗ್ಯರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಎಸ್ ಎನ್ ಎಲ್ ಸಂಸ್ಥೆಯ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರವು ಯಾವುದೇ ಕ್ರಮಕೈಗೊಳ್ಳದೇ ಇದೀಗ ಬಡಪಾಯಿ ಬಿ ಎಸ್ ಎನ್ ಎಲ್ ನೌಕರರಿಗೆ ದೇಶದ್ರೋಹಿ ಪಟ್ಟವನ್ನು ಕಟ್ಟುತ್ತೀರಲ್ಲ ? ನಾಚಿಕೆಯಾಗಬೇಕು ಬಿ.ಜೆ.ಪಿ.ಯವರಿಗೆ ಎಂದು ಟೀಕಿಸಿದ್ದಾರೆ.
ದೇಶದ್ರೋಹಿಗಳನ್ನು ಪತ್ತೆ ಹಚ್ಚುವ ಅನಂತ್ ಕುಮಾರ್ ಹೆಗ್ಡೆಯವರೇ ನೀವು ಸಂಸದರಾಗಲು ಅಲ್ಲ ಭಾರತೀಯನಾಗಲು ಕೂಡ ಯೋಗ್ಯರಲ್ಲ.BSNL ಪುನಶ್ಚೇತನಕ್ಕೆ ಕೇಂದ್ರ ಸರ್ಕಾರವು ಯಾವುದೇ ಕ್ರಮಕೈಗೊಳ್ಳದೇ ಇದೀಗ ಬಡಪಾಯಿ BSNL ನೌಕರರಿಗೆ ದೇಶದ್ರೋಹಿ ಪಟ್ಟವನ್ನು ಕಟ್ಟುತ್ತೀರಲ್ವ? ನಾಚಿಕೆಯಾಗಬೇಕು ಬಿ.ಜೆ.ಪಿ.ಯವರಿಗೆ @BJP4Karnataka
— Ivan Dsouza (@ivandsouza1965) August 11, 2020
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am