ಬ್ರೇಕಿಂಗ್ ನ್ಯೂಸ್
11-08-20 07:53 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 10: ಬಿ ಎಸ್ ಎನ ಎಲ್ ನಲ್ಲಿ ಇರುವವರೆಲ್ಲ ದೇಶ ದ್ರೋಹಿಗಳು ಎಂದು ಜರಿದಿರುವ ಸಂಸದ ಅನಂತ್ ಕುಮಾರ್ ಹೆಗಡೆ ಅವರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಕೆಸರೆರೆಚಾಟ ಆರಂಭವಾಗಿದೆ. ಈ ನಡುವೆ ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿ ಎಸ್ ಎನ್ ಎಲ್ ನಲ್ಲಿ ಇರುವವರು ದೇಶ ದ್ರೋಹಿಗಳು ಎಂದು ಹೇಳಿರುವ ಸಂಸದ ಅನಂತ್ ಕುಮಾರ್ ಹೆಗಡೆ ಭಾರತೀಯನಾಗಲು ಯೋಗ್ಯರಲ್ಲ ಎಂದು ಮಾಜಿ ವಿಧಾನ ಪರಿಷತ್ ಅಧ್ಯಕ್ಷ ಐವನ್ ಡಿಸೋಜಾ ಕಿಡಿಕಾರಿದ್ದಾರೆ
ಈ ಕುರಿತು ಟ್ವೀಟ್ ಮಾಡಿರುವ ಐವನ್ ಡಿಸೋಜಾ, ದೇಶದ್ರೋಹಿಗಳನ್ನು ಪತ್ತೆ ಹಚ್ಚುವ ಅನಂತ್ ಕುಮಾರ್ ಹೆಗ್ಡೆಯವರೇ ನೀವು ಸಂಸದರಾಗಲು ಅಲ್ಲ ಭಾರತೀಯನಾಗಲು ಕೂಡ ಯೋಗ್ಯರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಎಸ್ ಎನ್ ಎಲ್ ಸಂಸ್ಥೆಯ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರವು ಯಾವುದೇ ಕ್ರಮಕೈಗೊಳ್ಳದೇ ಇದೀಗ ಬಡಪಾಯಿ ಬಿ ಎಸ್ ಎನ್ ಎಲ್ ನೌಕರರಿಗೆ ದೇಶದ್ರೋಹಿ ಪಟ್ಟವನ್ನು ಕಟ್ಟುತ್ತೀರಲ್ಲ ? ನಾಚಿಕೆಯಾಗಬೇಕು ಬಿ.ಜೆ.ಪಿ.ಯವರಿಗೆ ಎಂದು ಟೀಕಿಸಿದ್ದಾರೆ.
ದೇಶದ್ರೋಹಿಗಳನ್ನು ಪತ್ತೆ ಹಚ್ಚುವ ಅನಂತ್ ಕುಮಾರ್ ಹೆಗ್ಡೆಯವರೇ ನೀವು ಸಂಸದರಾಗಲು ಅಲ್ಲ ಭಾರತೀಯನಾಗಲು ಕೂಡ ಯೋಗ್ಯರಲ್ಲ.BSNL ಪುನಶ್ಚೇತನಕ್ಕೆ ಕೇಂದ್ರ ಸರ್ಕಾರವು ಯಾವುದೇ ಕ್ರಮಕೈಗೊಳ್ಳದೇ ಇದೀಗ ಬಡಪಾಯಿ BSNL ನೌಕರರಿಗೆ ದೇಶದ್ರೋಹಿ ಪಟ್ಟವನ್ನು ಕಟ್ಟುತ್ತೀರಲ್ವ? ನಾಚಿಕೆಯಾಗಬೇಕು ಬಿ.ಜೆ.ಪಿ.ಯವರಿಗೆ @BJP4Karnataka
— Ivan Dsouza (@ivandsouza1965) August 11, 2020
18-05-24 10:01 pm
Bangalore Correspondent
Bangalore crime: ತನ್ನ ಮೊಬೈಲ್ ತೆಗೆದು ಗೇಮ್ಸ್ ಆ...
18-05-24 08:20 pm
Dr Dhananjaya Sarji, Vidhan Parishad election...
18-05-24 07:24 pm
Bangalore KSRTC Bus accident, Bridge: ಡ್ರೈವರ್...
18-05-24 04:18 pm
Haveri Lokayukta arrest Police: ಇಸ್ಪೀಟ್ ಆಡಿಸಲ...
18-05-24 10:25 am
18-05-24 09:15 pm
HK News Desk
ಕರೆಂಟ್ ಶಾಕ್ ಹೊಡೆದು ಕುಸಿದು ಬಿದ್ದ ಆರು ವರ್ಷದ ಬಾಲ...
18-05-24 11:54 am
ಮೋದಿ ನೇತೃತ್ವದಲ್ಲಿ ಭಾರತ ಹೊಸ ಎತ್ತರಕ್ಕೆ ಹೋಗಿದೆ,...
17-05-24 09:56 pm
PM Modi, Ayodhya Ram Temple, Yogi Adityanath:...
17-05-24 05:59 pm
Cannes 2024, Aishwarya Rai Bachchan: ಕೇನ್ಸ್ ಚ...
17-05-24 02:44 pm
18-05-24 05:13 pm
Mangalore Correspondent
Mangalore Naturals Ice Cream owner, Raghunand...
18-05-24 11:48 am
Mangalore News, Traffic police video: ಪೊಲೀಸ್...
17-05-24 09:17 pm
MLA Ashok Rai Puttur: ಶಾಸಕನಾಗಿ ಒಂದು ವರ್ಷ ; ಜನ...
17-05-24 04:32 pm
Mangalore Airport, Missing: ಕದ್ರಿಯಿಂದ ಆಟೋದಲ್ಲ...
16-05-24 09:59 pm
18-05-24 04:05 pm
HK News Desk
ಹೊಸದುರ್ಗ ; ಮನೆಯಲ್ಲಿ ಮಲಗಿದ್ದ ಬಾಲಕಿಯನ್ನು ನಸುಕಿನ...
17-05-24 09:52 pm
Kalaburagi police bus, crime: ಕುಡಿದ ನಶೆಯಲ್ಲಿ...
17-05-24 07:23 pm
7-8 ಬಾರಿ ಎದೆ, ಹೊಟ್ಟೆಗೆ ತಿವಿದಿದ್ದಾನೆ, ನೆಲಕ್ಕೆ...
17-05-24 05:38 pm
Bangalore crime, Police: ಇವ್ನು ಬೆಸ್ಕಾಂ ಸಹಾಯಕ...
17-05-24 05:17 pm