ಬ್ರೇಕಿಂಗ್ ನ್ಯೂಸ್
11-08-20 07:53 am Mangalore Reporter ಕರಾವಳಿ
ಮಂಗಳೂರು, ಆಗಸ್ಟ್ 10: ಬಿ ಎಸ್ ಎನ ಎಲ್ ನಲ್ಲಿ ಇರುವವರೆಲ್ಲ ದೇಶ ದ್ರೋಹಿಗಳು ಎಂದು ಜರಿದಿರುವ ಸಂಸದ ಅನಂತ್ ಕುಮಾರ್ ಹೆಗಡೆ ಅವರ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿದೆ. ರಾಜಕೀಯ ಕೆಸರೆರೆಚಾಟ ಆರಂಭವಾಗಿದೆ. ಈ ನಡುವೆ ಮಾಜಿ ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಬಿ ಎಸ್ ಎನ್ ಎಲ್ ನಲ್ಲಿ ಇರುವವರು ದೇಶ ದ್ರೋಹಿಗಳು ಎಂದು ಹೇಳಿರುವ ಸಂಸದ ಅನಂತ್ ಕುಮಾರ್ ಹೆಗಡೆ ಭಾರತೀಯನಾಗಲು ಯೋಗ್ಯರಲ್ಲ ಎಂದು ಮಾಜಿ ವಿಧಾನ ಪರಿಷತ್ ಅಧ್ಯಕ್ಷ ಐವನ್ ಡಿಸೋಜಾ ಕಿಡಿಕಾರಿದ್ದಾರೆ
ಈ ಕುರಿತು ಟ್ವೀಟ್ ಮಾಡಿರುವ ಐವನ್ ಡಿಸೋಜಾ, ದೇಶದ್ರೋಹಿಗಳನ್ನು ಪತ್ತೆ ಹಚ್ಚುವ ಅನಂತ್ ಕುಮಾರ್ ಹೆಗ್ಡೆಯವರೇ ನೀವು ಸಂಸದರಾಗಲು ಅಲ್ಲ ಭಾರತೀಯನಾಗಲು ಕೂಡ ಯೋಗ್ಯರಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬಿಎಸ್ ಎನ್ ಎಲ್ ಸಂಸ್ಥೆಯ ಪುನಶ್ಚೇತನಕ್ಕೆ ಕೇಂದ್ರ ಸರ್ಕಾರವು ಯಾವುದೇ ಕ್ರಮಕೈಗೊಳ್ಳದೇ ಇದೀಗ ಬಡಪಾಯಿ ಬಿ ಎಸ್ ಎನ್ ಎಲ್ ನೌಕರರಿಗೆ ದೇಶದ್ರೋಹಿ ಪಟ್ಟವನ್ನು ಕಟ್ಟುತ್ತೀರಲ್ಲ ? ನಾಚಿಕೆಯಾಗಬೇಕು ಬಿ.ಜೆ.ಪಿ.ಯವರಿಗೆ ಎಂದು ಟೀಕಿಸಿದ್ದಾರೆ.
ದೇಶದ್ರೋಹಿಗಳನ್ನು ಪತ್ತೆ ಹಚ್ಚುವ ಅನಂತ್ ಕುಮಾರ್ ಹೆಗ್ಡೆಯವರೇ ನೀವು ಸಂಸದರಾಗಲು ಅಲ್ಲ ಭಾರತೀಯನಾಗಲು ಕೂಡ ಯೋಗ್ಯರಲ್ಲ.BSNL ಪುನಶ್ಚೇತನಕ್ಕೆ ಕೇಂದ್ರ ಸರ್ಕಾರವು ಯಾವುದೇ ಕ್ರಮಕೈಗೊಳ್ಳದೇ ಇದೀಗ ಬಡಪಾಯಿ BSNL ನೌಕರರಿಗೆ ದೇಶದ್ರೋಹಿ ಪಟ್ಟವನ್ನು ಕಟ್ಟುತ್ತೀರಲ್ವ? ನಾಚಿಕೆಯಾಗಬೇಕು ಬಿ.ಜೆ.ಪಿ.ಯವರಿಗೆ @BJP4Karnataka
— Ivan Dsouza (@ivandsouza1965) August 11, 2020
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 01:03 pm
HK News Staffer
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm