ಬ್ರೇಕಿಂಗ್ ನ್ಯೂಸ್
30-12-20 11:07 am Udupi Correspondent ಕರಾವಳಿ
Photo credits : Google
ಉಡುಪಿ, ಡಿ.30: ರೂಪಾಂತರಿತ ಕೊರೋನ ವೈರಸ್ ಕಂಡುಬಂದ ಬ್ರಿಟನ್ನಿಂದ 36 ಮಂದಿ ಉಡುಪಿ ಜಿಲ್ಲೆಗೆ ಆಗಮಿಸಿದ್ದು, ಇವರೆಲ್ಲರ ಆರ್ಟಿ- ಪಿಸಿಆರ್ ಪರೀಕ್ಷೆ ನೆಗೆಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಜಿ.ಜಗದೀಶ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ನೆಗೆಟಿವ್ ಬಂದಿರುವ ಎಲ್ಲರನ್ನೂ 14 ದಿನಗಳ ಹೋಮ್ ಕ್ವಾರಂಟೈನ್ನಲ್ಲಿ ಇರಿಸಲಾಗಿದೆ. ಈ ಅವಧಿಯಲ್ಲಿ ಅವರನ್ನು ವೈದ್ಯರು ನಿಗಾದಲ್ಲಿ ಇರಿಸಲಿದ್ದಾರೆ ಎಂದು ಜಗದೀಶ್ ನುಡಿದರು.
36 ಮಂದಿಗೆ ಒಟ್ಟು 47 ಮಂದಿ ಪ್ರಾಥಮಿಕ ಸಂಪರ್ಕಿತರನ್ನು ಗುರುತಿಸಲಾಗಿದೆ. ಇವರೆಲ್ಲರನ್ನು ಸಹ ಕೋವಿಡ್ ಪರೀಕ್ಷೆಗೊಳಪಡಿಸಿದ್ದು, ಇವರು ಸಹ ನೆಗೆಟಿವ್ ಬಂದಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ಬ್ರಿಟನ್ನಿಂದ ಬಂದವರಿಂದ ಸೋಂಕು ಹರಡುವ ಅಪಾಯ ಇಲ್ಲ ಎಂದು ಅವರು ತಿಳಿಸಿದರು.

ಜಿಲ್ಲೆಯಲ್ಲೀಗ ಕೇವಲ 66 ಮಂದಿ ಸಕ್ರಿಯ ಪ್ರಕರಣಗಳಿವೆ. ಇವುಗಳಲ್ಲಿ 40 ಮಂದಿ ಹೋಮ್ ಐಸೋಲೇಷನ್ನಲ್ಲಿದ್ದರೆ, 26 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತಿದ್ದಾರೆ ಎಂದರು. ಮೊದಲೆಲ್ಲ ಶೇ.20ಕ್ಕಿಂತ ಅಧಿಕವಿದ್ದ ಪಾಸಿಟಿವ್ ರೇಟ್ ಈಗ ತೀರಾ ಕಡಿಮೆಯಾಗಿದೆ. ಹಿಂದಿನಂತೆ ಈಗಲೂ ಪ್ರತಿದಿನ ಸರಾಸರಿ 1500 ಮಂದಿ ಕೋವಿಡ್ ಪರೀಕ್ಷೆಗೊಳಗಾಗುತ್ತಿದ್ದಾರೆ. ಪಾಸಿಟಿವ್ ಸಂಖ್ಯೆ 10ರೊಳಗಿದೆ ಎಂದರು.
ಉಡುಪಿ ಜಿಲ್ಲೆಯಲ್ಲಿ ಪ್ರತಿ 10 ಲಕ್ಷ ಜನಸಂಖ್ಯೆಯಲ್ಲಿ 2,16,640 ಮಂದಿ ಕೋವಿಡ್ ಪರೀಕ್ಷೆಗೊಳಗಾದರೆ, ಭಾರತದಲ್ಲಿ ಈ ಸಂಖ್ಯೆ 1,24,983 ಹಾಗೂ ಕರ್ನಾಟಕದಲ್ಲಿ 2,09,000 ಮಂದಿಯ ಪರೀಕ್ಷೆ ನಡೆದಿದೆ ಎಂದು ಅವರು ಹೇಳಿದರು.
Britain to Udupi all passengers have been tested negative said Udupi Dc Jagadeesh.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am