ಬ್ರೇಕಿಂಗ್ ನ್ಯೂಸ್
30-12-20 11:23 am Mangalore Correspondent ಕರಾವಳಿ
Photo credits : Representative Image
ಕೊಣಾಜೆ, ಡಿ.30: ಜನವಸತಿ ಪ್ರದೇಶದಲ್ಲಿ ಶೌಚಾಲಯದ ತ್ಯಾಜ್ಯ ನೀರನ್ನು ಸುರಿಯುತ್ತಿದ್ದ ಸಕ್ಕಿಂಗ್ ಟ್ಯಾಂಕರ್ ಮತ್ತು ಟ್ಯಾಂಕರ್ ಚಾಲಕನನ್ನು ಕೊಣಾಜೆ ಪೊಲೀಸರು ನಿನ್ನೆ ರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಬೋಳದ ಪದವು, ಚರ್ಚ್ ಸಮೀಪದ ಹಿಂದು ರುದ್ರಭೂಮಿ ಬಳಿಯ ಜನವಸತಿ ಪ್ರದೇಶದಲ್ಲಿ ಶೌಚಾಲಯದ ತ್ಯಾಜ್ಯ ನೀರು ಸುರಿಯುತ್ತಿರುವುದನ್ನು ಸ್ಥಳೀಯರು ಕಂಡು ಪ್ರತಿಭಟಿಸಿದ್ದಾರೆ. ಈ ವೇಳೆ ಟ್ಯಾಂಕರ್ ಚಾಲಕ ಹಾಗೂ ಆತನ ಸಹಚರರು ಸ್ಥಳೀಯರ ಮೇಲೆ ಕಲ್ಲೆಸೆದು ಬೆದರಿಸಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಣಾಜೆ ಪೊಲೀಸರು ತಕ್ಷಣ ಆಗಮಿಸಿ ಅಲ್ಲಿಂದ ಪರಾರಿಯಾಗುತ್ತಿದ್ದ ಸಕ್ಕಿಂಗ್ ಯಂತ್ರ ಮತ್ತು ಚಾಲಕನನ್ನು ವಶಪಡಿಸಿಕೊಂಡಿದ್ದಾರೆ. ಚಾಲಕ ಕಲ್ಲರಕೋಡಿ ಸೈಟ್ ನಿವಾಸಿಯಾಗಿದ್ದು ವಾಹನ ಪುತ್ತೂರಿನದ್ದಾಗಿದೆ.
ಶೌಚಾಲಯದ ನೀರನ್ನು ಮಂಜೇಶ್ವರ ಭಾಗದಿಂದ ತಂದು ಸುರಿಯುತ್ತಿದ್ದರು ಎನ್ನಲಾಗಿದೆ. ತ್ಯಾಜ್ಯ ಸುರಿದ ಪರಿಸರದಲ್ಲಿ ಜನವಸತಿ ಇದ್ದರೂ ಚಾಲಕನ ಅಹಂಕಾರ, ಉದ್ಧಟತನದ ವರ್ತನೆಗೆ ಕೊಣಾಜೆ ಪೊಲೀಸರು ತಕ್ಕ ಪಾಠ ಕಲಿಸಿದ್ದಾರೆ.
A Sewage truck driver was taken into Police Custody for Excreating waste in a residential area in Konaje, Mangalore.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
25-05-26 08:18 pm
HK News Staffer
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
25-05-26 11:00 pm
Mangalore Correspondent
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm
ಭಟ್ಕಳದಲ್ಲಿ ದೇವರಕಟ್ಟೆ ನಿರ್ಮಾಣ ವಿಚಾರಕ್ಕೆ ಎರಡು ಗ...
25-05-26 02:23 pm
ಭಟ್ಕಳ ದುರಂತ ; ಮೃತರ ಸಂಖ್ಯೆ 10ಕ್ಕೆ ಏರಿಕೆ, ತಲಾ 5...
25-05-26 09:27 am