ಬ್ರೇಕಿಂಗ್ ನ್ಯೂಸ್
30-12-20 11:23 am Mangalore Correspondent ಕರಾವಳಿ
Photo credits : Representative Image
ಕೊಣಾಜೆ, ಡಿ.30: ಜನವಸತಿ ಪ್ರದೇಶದಲ್ಲಿ ಶೌಚಾಲಯದ ತ್ಯಾಜ್ಯ ನೀರನ್ನು ಸುರಿಯುತ್ತಿದ್ದ ಸಕ್ಕಿಂಗ್ ಟ್ಯಾಂಕರ್ ಮತ್ತು ಟ್ಯಾಂಕರ್ ಚಾಲಕನನ್ನು ಕೊಣಾಜೆ ಪೊಲೀಸರು ನಿನ್ನೆ ರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಬೋಳದ ಪದವು, ಚರ್ಚ್ ಸಮೀಪದ ಹಿಂದು ರುದ್ರಭೂಮಿ ಬಳಿಯ ಜನವಸತಿ ಪ್ರದೇಶದಲ್ಲಿ ಶೌಚಾಲಯದ ತ್ಯಾಜ್ಯ ನೀರು ಸುರಿಯುತ್ತಿರುವುದನ್ನು ಸ್ಥಳೀಯರು ಕಂಡು ಪ್ರತಿಭಟಿಸಿದ್ದಾರೆ. ಈ ವೇಳೆ ಟ್ಯಾಂಕರ್ ಚಾಲಕ ಹಾಗೂ ಆತನ ಸಹಚರರು ಸ್ಥಳೀಯರ ಮೇಲೆ ಕಲ್ಲೆಸೆದು ಬೆದರಿಸಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಣಾಜೆ ಪೊಲೀಸರು ತಕ್ಷಣ ಆಗಮಿಸಿ ಅಲ್ಲಿಂದ ಪರಾರಿಯಾಗುತ್ತಿದ್ದ ಸಕ್ಕಿಂಗ್ ಯಂತ್ರ ಮತ್ತು ಚಾಲಕನನ್ನು ವಶಪಡಿಸಿಕೊಂಡಿದ್ದಾರೆ. ಚಾಲಕ ಕಲ್ಲರಕೋಡಿ ಸೈಟ್ ನಿವಾಸಿಯಾಗಿದ್ದು ವಾಹನ ಪುತ್ತೂರಿನದ್ದಾಗಿದೆ.
ಶೌಚಾಲಯದ ನೀರನ್ನು ಮಂಜೇಶ್ವರ ಭಾಗದಿಂದ ತಂದು ಸುರಿಯುತ್ತಿದ್ದರು ಎನ್ನಲಾಗಿದೆ. ತ್ಯಾಜ್ಯ ಸುರಿದ ಪರಿಸರದಲ್ಲಿ ಜನವಸತಿ ಇದ್ದರೂ ಚಾಲಕನ ಅಹಂಕಾರ, ಉದ್ಧಟತನದ ವರ್ತನೆಗೆ ಕೊಣಾಜೆ ಪೊಲೀಸರು ತಕ್ಕ ಪಾಠ ಕಲಿಸಿದ್ದಾರೆ.
A Sewage truck driver was taken into Police Custody for Excreating waste in a residential area in Konaje, Mangalore.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 10:39 pm
HK News Staffer
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am