ಬ್ರೇಕಿಂಗ್ ನ್ಯೂಸ್
30-12-20 11:23 am Mangalore Correspondent ಕರಾವಳಿ
Photo credits : Representative Image
ಕೊಣಾಜೆ, ಡಿ.30: ಜನವಸತಿ ಪ್ರದೇಶದಲ್ಲಿ ಶೌಚಾಲಯದ ತ್ಯಾಜ್ಯ ನೀರನ್ನು ಸುರಿಯುತ್ತಿದ್ದ ಸಕ್ಕಿಂಗ್ ಟ್ಯಾಂಕರ್ ಮತ್ತು ಟ್ಯಾಂಕರ್ ಚಾಲಕನನ್ನು ಕೊಣಾಜೆ ಪೊಲೀಸರು ನಿನ್ನೆ ರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಬೋಳದ ಪದವು, ಚರ್ಚ್ ಸಮೀಪದ ಹಿಂದು ರುದ್ರಭೂಮಿ ಬಳಿಯ ಜನವಸತಿ ಪ್ರದೇಶದಲ್ಲಿ ಶೌಚಾಲಯದ ತ್ಯಾಜ್ಯ ನೀರು ಸುರಿಯುತ್ತಿರುವುದನ್ನು ಸ್ಥಳೀಯರು ಕಂಡು ಪ್ರತಿಭಟಿಸಿದ್ದಾರೆ. ಈ ವೇಳೆ ಟ್ಯಾಂಕರ್ ಚಾಲಕ ಹಾಗೂ ಆತನ ಸಹಚರರು ಸ್ಥಳೀಯರ ಮೇಲೆ ಕಲ್ಲೆಸೆದು ಬೆದರಿಸಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಣಾಜೆ ಪೊಲೀಸರು ತಕ್ಷಣ ಆಗಮಿಸಿ ಅಲ್ಲಿಂದ ಪರಾರಿಯಾಗುತ್ತಿದ್ದ ಸಕ್ಕಿಂಗ್ ಯಂತ್ರ ಮತ್ತು ಚಾಲಕನನ್ನು ವಶಪಡಿಸಿಕೊಂಡಿದ್ದಾರೆ. ಚಾಲಕ ಕಲ್ಲರಕೋಡಿ ಸೈಟ್ ನಿವಾಸಿಯಾಗಿದ್ದು ವಾಹನ ಪುತ್ತೂರಿನದ್ದಾಗಿದೆ.
ಶೌಚಾಲಯದ ನೀರನ್ನು ಮಂಜೇಶ್ವರ ಭಾಗದಿಂದ ತಂದು ಸುರಿಯುತ್ತಿದ್ದರು ಎನ್ನಲಾಗಿದೆ. ತ್ಯಾಜ್ಯ ಸುರಿದ ಪರಿಸರದಲ್ಲಿ ಜನವಸತಿ ಇದ್ದರೂ ಚಾಲಕನ ಅಹಂಕಾರ, ಉದ್ಧಟತನದ ವರ್ತನೆಗೆ ಕೊಣಾಜೆ ಪೊಲೀಸರು ತಕ್ಕ ಪಾಠ ಕಲಿಸಿದ್ದಾರೆ.
A Sewage truck driver was taken into Police Custody for Excreating waste in a residential area in Konaje, Mangalore.
31-10-25 08:10 pm
HK News Desk
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
31-10-25 10:47 pm
Mangalore Correspondent
MP Brijesh Chowta, Mangalore: ದೇಶವ್ಯಾಪಿ ಸರ್ದಾ...
31-10-25 09:23 pm
ಅನಧಿಕೃತ ಪಾರ್ಕಿಂಗ್ ವಿರುದ್ಧ ಮಂಗಳೂರು ಪೊಲೀಸರ ಕಾರ್...
31-10-25 09:00 pm
78 ಶೇ. ಜನರಿಗೆ ಎರಡು ವರ್ಷದಲ್ಲಿ 23 ಸಾವಿರ ಮಕ್ಕಳು,...
31-10-25 03:05 pm
ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
01-11-25 01:31 pm
Mangalore Correspondent
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm
ಮುಂಬೈನಲ್ಲಿ 17 ಮಕ್ಕಳನ್ನು ಒತ್ತೆಯಾಳಾಗಿಸಿದ್ದ ವ್ಯಕ...
31-10-25 12:55 pm
ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm