ಬ್ರೇಕಿಂಗ್ ನ್ಯೂಸ್
30-12-20 11:23 am Mangalore Correspondent ಕರಾವಳಿ
Photo credits : Representative Image
ಕೊಣಾಜೆ, ಡಿ.30: ಜನವಸತಿ ಪ್ರದೇಶದಲ್ಲಿ ಶೌಚಾಲಯದ ತ್ಯಾಜ್ಯ ನೀರನ್ನು ಸುರಿಯುತ್ತಿದ್ದ ಸಕ್ಕಿಂಗ್ ಟ್ಯಾಂಕರ್ ಮತ್ತು ಟ್ಯಾಂಕರ್ ಚಾಲಕನನ್ನು ಕೊಣಾಜೆ ಪೊಲೀಸರು ನಿನ್ನೆ ರಾತ್ರಿ ವಶಕ್ಕೆ ಪಡೆದುಕೊಂಡಿದ್ದಾರೆ.
ಬಂಟ್ವಾಳ ತಾಲೂಕಿನ ನರಿಂಗಾನ ಗ್ರಾಮದ ಬೋಳದ ಪದವು, ಚರ್ಚ್ ಸಮೀಪದ ಹಿಂದು ರುದ್ರಭೂಮಿ ಬಳಿಯ ಜನವಸತಿ ಪ್ರದೇಶದಲ್ಲಿ ಶೌಚಾಲಯದ ತ್ಯಾಜ್ಯ ನೀರು ಸುರಿಯುತ್ತಿರುವುದನ್ನು ಸ್ಥಳೀಯರು ಕಂಡು ಪ್ರತಿಭಟಿಸಿದ್ದಾರೆ. ಈ ವೇಳೆ ಟ್ಯಾಂಕರ್ ಚಾಲಕ ಹಾಗೂ ಆತನ ಸಹಚರರು ಸ್ಥಳೀಯರ ಮೇಲೆ ಕಲ್ಲೆಸೆದು ಬೆದರಿಸಿದ್ದು, ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೊಣಾಜೆ ಪೊಲೀಸರು ತಕ್ಷಣ ಆಗಮಿಸಿ ಅಲ್ಲಿಂದ ಪರಾರಿಯಾಗುತ್ತಿದ್ದ ಸಕ್ಕಿಂಗ್ ಯಂತ್ರ ಮತ್ತು ಚಾಲಕನನ್ನು ವಶಪಡಿಸಿಕೊಂಡಿದ್ದಾರೆ. ಚಾಲಕ ಕಲ್ಲರಕೋಡಿ ಸೈಟ್ ನಿವಾಸಿಯಾಗಿದ್ದು ವಾಹನ ಪುತ್ತೂರಿನದ್ದಾಗಿದೆ.
ಶೌಚಾಲಯದ ನೀರನ್ನು ಮಂಜೇಶ್ವರ ಭಾಗದಿಂದ ತಂದು ಸುರಿಯುತ್ತಿದ್ದರು ಎನ್ನಲಾಗಿದೆ. ತ್ಯಾಜ್ಯ ಸುರಿದ ಪರಿಸರದಲ್ಲಿ ಜನವಸತಿ ಇದ್ದರೂ ಚಾಲಕನ ಅಹಂಕಾರ, ಉದ್ಧಟತನದ ವರ್ತನೆಗೆ ಕೊಣಾಜೆ ಪೊಲೀಸರು ತಕ್ಕ ಪಾಠ ಕಲಿಸಿದ್ದಾರೆ.
A Sewage truck driver was taken into Police Custody for Excreating waste in a residential area in Konaje, Mangalore.
09-07-26 02:56 pm
HK News Staffer
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
ಬೆಳಗಾವಿಯಲ್ಲಿ ಆರೆಸ್ಸೆಸ್ ಪ್ರತಿನಿಧಿ ಸಭೆ ; ಖಾಸಗಿ...
08-07-26 02:06 pm
ಗುಂಡ್ಲುಪೇಟೆ ಬಳಿಯ ಮಲ್ಲಯ್ಯನಪುರ ಗುಡ್ಡದಲ್ಲಿ ಅಪರೂಪ...
08-07-26 01:13 pm
ಮೈಸೂರಿನಲ್ಲಿ ಹುಲಿ ದಾಳಿ ; ಒಂದೂವರೆ ಗಂಟೆ ಮರ ಏರಿ...
07-07-26 09:02 pm
09-07-26 03:40 pm
HK News Staffer
18 ವರ್ಷಗಳ ಬಳಿಕ ಅಹಮದಾಬಾದ್ ಸರಣಿ ಬಾಂಬ್ ಸ್ಫೋಟ ಪ್ರ...
07-07-26 03:22 pm
ವಯನಾಡಿನಲ್ಲಿ ಮತ್ತೆ ಭೀಕರ ಭೂಕುಸಿತ ; ಭಾರೀ ಮಳೆಗೆ ಸ...
07-07-26 01:51 pm
ಮುಂಬೈನಲ್ಲಿ ಮರಣ ಮಳೆಗೆ 13 ಮಂದಿ ಬಲಿ; ಕುಸಿದ ರಸ್ತ...
06-07-26 01:14 pm
ಅಟ್ಲಾಂಟಿಕ್ ಸಾಗರದಲ್ಲಿ 80 ವರ್ಷಗಳ ಹಿಂದೆ ಮುಳುಗಿದ್...
05-07-26 08:39 pm
10-07-26 05:25 pm
HK News Staffer
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
ಕೆಪಿಟಿ ಜಂಕ್ಷನ್ ಬಳಿಯಲ್ಲಿ ಡಿವೈಡರ್ ಡಿಕ್ಕಿಯಾಗಿ ಬೈ...
08-07-26 11:04 pm
ಸಚಿವರಿಲ್ಲದ ಶಿಕ್ಷಣ ಇಲಾಖೆ ಬಣ ಬಣ ; ಪಿಯು ಕಾಲೇಜಿಗೆ...
08-07-26 08:38 pm
10-07-26 05:29 pm
HK News Staffer
ರೆಡ್ ಅಲರ್ಟ್; ರಜೆ ಆದೇಶ ಪಾಲಿಸದ ಹತ್ತಕ್ಕೂ ಹೆಚ್ಚು...
10-07-26 03:25 pm
ಕಟ್ಟಡ ಕಾರ್ಮಿಕರ ಸೋಗಿನಲ್ಲಿ ಅಡಗಿದ್ದ ಎಂಟು ಮಂದಿ ಬಾ...
10-07-26 02:22 pm
ಟೀಚರ್ ಬುದ್ಧಿವಾದ ಹೇಳಿದ್ದೇ ತಪ್ಪಾಯ್ತು ; ಈ ಅವಮಾನ...
09-07-26 09:11 pm
ಹೆಂಗಸರ ವಿಷ್ಯ ಬೇಡವೋ ಶಿಷ್ಯಾ..! ಚಾಡಿ ಹೇಳಿ ಸಾವಿಗೆ...
09-07-26 07:52 pm